AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಹೆಂಡತಿ ಆಸೆಯಂತೆ ತಿರುಗುವ ಮನೆ ಕಟ್ಟಿಸಿದ ವೃದ್ಧ! ಹೃದಯಸ್ಪರ್ಶಿ ಸ್ಟೋರಿ ಓದಿ

ತನ್ನ ಹೆಂಡತಿ ಆಸೆಪಟ್ಟಂತೆಯೇ ತಿರುಗುವ ಮನೆ ಕಟ್ಟಿಸಿದ್ದಾರೆ ಇಲ್ಲೋರ್ವರು. ನನ್ನ ಮಕ್ಕಳು ಕುಟುಂಬದ ಜವಾಬ್ದಾರಿ ಹೊತ್ತ ಬಳಿಕ ಮನೆ ಕಟ್ಟಿಸಲು ನನಗೆ ಸಮಯ ಸಿಕ್ಕಿತು ಎಂದು ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Viral News: ತನ್ನ ಹೆಂಡತಿ ಆಸೆಯಂತೆ ತಿರುಗುವ ಮನೆ ಕಟ್ಟಿಸಿದ ವೃದ್ಧ! ಹೃದಯಸ್ಪರ್ಶಿ ಸ್ಟೋರಿ ಓದಿ
ತನ್ನ ಹೆಂಡತಿ ಆಸೆಯಂತೆ ತಿರುಗುವ ಮನೆ ಕಟ್ಟಿಸಿದ ವೃದ್ಧ!
TV9 Web
| Edited By: |

Updated on: Oct 12, 2021 | 9:08 AM

Share

ಸಾಮಾನ್ಯವಾಗಿ ಗಂಡ ಹೆಂಡತಿಯ ನಡುವಿನ ಪ್ರೀತಿ ವಾತ್ಸಲ್ಯ ಎಲ್ಲವನ್ನು ಮೀರಿದ್ದು. ಹೆಂಡತಿಗೆ ಸರ್ಪ್ರೈಸ್ ಕೊಡುವ ಗಂಡ, ಪತಿಯ ಆರೋಗ್ಯ, ಕಾಳಜಿಯ ಜತೆಗೆ ಸಂತೋಷದಿಂದ ಜೀವನ ನಡೆಸುವಂತೆ ನೋಡಿಕೊಳ್ಳುವ ಹೆಂಡತಿ. ಇಬ್ಬರ ದಾಂಪತ್ಯದ ಜೀವನ ಎಲ್ಲರೂ ಮೆಚ್ಚುವಂಥದ್ದು! ಹೀಗಿರುವಾಗ ತನ್ನ ಹೆಂಡತಿ ಆಸೆ ಪಟ್ಟಂತೆಯೇ ತಿರುಗುವ ಮನೆ ಕಟ್ಟಿಸಿದ್ದಾರೆ ಇಲ್ಲೋರ್ವರು.

72 ವರ್ಷದ ವೈದ್ಧರ ಹೆಸರು ವೋಜಿನ್ ಕುಸಿಕ್​. ವರದಿಯ ಪ್ರಕಾರ, ಮನೆಗೆ ಹಸಿರು ಬಣ್ಣ ಹಚ್ಚಲಾಗಿದೆ. ಹೆಂಡತಿ ಆಸೆ ಪಟ್ಟಂತೆಯೇ ಮನೆಯು ತಿರುಗುತ್ತದೆ. ನನ್ನ ಮಕ್ಕಳು ದೊಡ್ಡವರಾಗಿ ಕುಟುಂಬದ ಜವಾಬ್ದಾರಿ ಹೊತ್ತ ನಂತರದಲ್ಲಿ ನನ್ನ ಹೆಂಡತಿಯ ಆಸೆಯನ್ನು ತೀರಿಸಲು ನನಗೆ ಸಮಯ ಸಿಕ್ಕಿತು ಎಂದು ಕುಸಿಕ್ ಅವರು ಮಾತನಾಡಿದ್ದಾರೆ. ಈ ಕುರಿತಂತೆ ಇಂಡಿಯಾ ಡಾಟ್ ಕಾಮ್​ನಲ್ಲಿ ಉಲ್ಲೇಖಿಸಲಾಗಿದೆ.

ಕಾಲೇಜಿಗೆ ಹೋಗಲು ಅವಕಾಶಗಳಿಲ್ಲದ ಕಾರಣ ಅವರು ಎಲೆಕ್ಟ್ರಿಕ್ ಮೋಟಾರ್ ಮತ್ತು ಹಳೆಯ ವಾಹನ ಚಕ್ರಗಳನ್ನು ಬಳಸಿ ತಿರುಗುವ ಮನೆ ನಿರ್ಮಿಸಲು ಪ್ಲ್ಯಾನ್ ಮಾಡಿದರು. ಅದರಂತೆಯೇ ಇದೀಗ ಮನೆ ಸಿದ್ಧವಾಗಿದೆ. ಹೆಂಡತಿಯ ಆಸೆಯಂತೆಯೇ ಮನೆಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಕುಸಿಕ್​ ಅವರು ಹೇಳಿದ್ದಾರೆ. ಈಗ ನಮ್ಮ ಮನೆ ತಿರುಗುತ್ತದೆ. ಆದ್ದರಿಂದ ಗೊತ್ತಿಲ್ಲದ ಜನರು ನಮ್ಮ ಮನೆಯನ್ನು ಪ್ರವೇಶಿಸಲು ಪ್ರಯತ್ನಿಸುತ್ತಿರುವಾಗ ಮನೆಯನ್ನು ತಿರುಗಿಸಬಹುದು ಎಂದು ಕುಸಿಕ್​ ತಮಾಷೆ ಮಾಡಿದ್ದಾರೆ.

ಇದನ್ನೂ ಓದಿ:

Viral News: ವರನ ಎದುರೇ ಮದುವೆಯ ಫೋಟೋಸ್ ಡಿಲೀಟ್ ಮಾಡಿದ ಫೋಟೋಗ್ರಾಫರ್; ಕಾರಣ ಕೇಳಿದ್ರೆ ಶಾಕ್ ಆಗ್ತೀರ

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್