AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?

ಗಂಟಲಲ್ಲಿ ಏನೋ ಆಹಾರ ಸಿಕ್ಕಿಕೊಂಡಿದೆ ಎಂದು ಯುವತಿಯೊಬ್ಬಳು ಹಲ್ಲುಜ್ಜುತ್ತಿರುವಾಗ ಬ್ರಷ್​​ನ ಸಹಾಯದಿಂದ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಮುಂದೇನಾಯಿತು ಗೊತ್ತಾ?

Viral: ಹಲ್ಲುಜ್ಜುತ್ತಿರುವಾಗ ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Dec 06, 2023 | 11:18 AM

Share

ಸ್ಪೇನ್‌ನ ಗಾಲ್ಡಕಾವೊದ 21 ವರ್ಷದ ಯುವತಿಯೊಬ್ಬಳ ಗಂಟಲಿನಲ್ಲಿ ರಾತ್ರಿ ತಿಂದ ಆಹಾರ ಸಿಕ್ಕಿಕೊಂಡಿದೆ. ಗಂಟಲು ನೋವಿನಿಂದಾಗಿ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​ ಸಹಾಯದಿಂದ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಈ ಸಮಯದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು,ತಕ್ಷಣ ಆಕೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು ಮೂರ್ನಾಲ್ಕು ಗಂಟೆಗಳ ವೈದ್ಯರ ಹರಸಾಹಸದ ನಂತರ ಬ್ರಷ್​​ ಹೊರಕ್ಕೆ ತೆಗೆಯಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಗಂಟಲಲ್ಲಿ ಸಿಲುಕಿಕೊಂಡ 8 ಇಂಚಿನ ಬ್ರಷ್:

ವರದಿಗಳ ಪ್ರಕಾರ ನವೆಂಬರ್ 29 ರಂದು ಈ ಘಟನೆ ನಡೆದಿದೆ. ಯುವತಿ ರಾತ್ರಿ ಊಟದ ವೇಳೆ ಮಾಂಸವನ್ನು ತಿಂದಿದ್ದಳು. ಆದರೆ ಮಾಂಸದ ಮೂಳೆ ಗಂಟಲಿಗೆ ಸಿಲುಕಿಕೊಂಡಿದ್ದು,ಉಸಿರಾಡಲು ಕಷ್ಟ ಪಡುವಂತಾಗಿದೆ. ಆದರೆ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​​ ಬಳಸಿ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ 8 ಇಂಚಿನ ಟೂತ್ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಆಕೆಯ ಒದ್ದಾಟ ಕಂಡು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಕೂಡ ಅವರ ಸ್ಥಿತಿಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ

ಅಂತಿಮವಾಗಿ, ಮೂರು ಗಂಟೆಗಳ ಪರೀಕ್ಷೆ ಮತ್ತು 40 ನಿಮಿಷಗಳ ಪ್ರಯತ್ನದ ನಂತರ, ವೈದ್ಯರು ಆಕೆಯ ಗಂಟಲಲ್ಲಿ ಸಿಲುಕಿಕೊಂಡಿದ್ದ ಬ್ರಷ್ ಅನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗಂಟಲಿನ ಶಸ್ತ್ರಚಿಕಿತ್ಸೆಗೆ ಇಲ್ಲದೆ ಶಸ್ತ್ರಚಿಕಿತ್ಸಾ ಉಪಕರಣದ ಸಹಾಯದಿಂದ ವೈದ್ಯರು ಬ್ರಷ್ ಅನ್ನು ಹೊರತೆಗೆದರು. ಕೆಲ ಹೊತ್ತಿನ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ