AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಯ ದಿನ ನೆಂಟರಿಷ್ಟರನ್ನು ಬರೀ ನೀರು ಕುಡಿಸಿ ಉಪಚರಿಸಿದ ವಧು

ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ.

Viral News: ಮದುವೆಯ ದಿನ ನೆಂಟರಿಷ್ಟರನ್ನು ಬರೀ ನೀರು ಕುಡಿಸಿ ಉಪಚರಿಸಿದ ವಧು
ಅಕ್ಷತಾ ವರ್ಕಾಡಿ
|

Updated on:Mar 23, 2023 | 6:58 PM

Share

ಮುಖ್ಯಾಂಶಗಳು

  • ಮದುವೆ ಪ್ರತಿಯೊಬ್ಬರ ಜೀವನದಲ್ಲಿಯೂ ಒಂದು ವಿಶೇಷ ದಿನ. ಈ ವಿಶೇಷ ದಿನದಂದು ವಧು ವರರ ಬಟ್ಟೆಯಿಂದ ಹಿಡಿದು ಊಟ ಉಪಚಾರಗಳೆಲ್ಲಾವೂ ಯಾವುದೇ ಕುಂದು ಕೊರತೆಗಳಿಲ್ಲದೇ ಅದ್ಧೂರಿಯಿಂದ ನಡೆಯಬೇಕು ಎಂಬುದು ಪ್ರತಿಯೊಬ್ಬರ ಕನಸು.
  • ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ.
  • ನಮ್ಮ ಮದುವೆಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಿದ್ದೇವೆ. ಆದರೆ ಮದುವೆಯಲ್ಲೂ ಹಣವನ್ನು ಉಳಿಸಲು ಹಲವಾರು ಮಾರ್ಗಗಳಿವೆ. ಆದ್ದರಿಂದ ದುಬಾರಿ ಪಾನೀಯಗಳಿಗೆ ಹಣವನ್ನು ಖರ್ಚು ಮಾಡುವ ಬದಲಿಗೆ ನಾವು ನೀರನ್ನು ನೀಡಿ ಹಣ ಉಳಿಸಿದ್ದೇವೆ ಎಂದು ವಧು ಹೇಳಿರುವುದು ಬಾರೀ ಚರ್ಚೆಯಾಗುತ್ತಿದೆ.

ಮದುವೆ ಪ್ರತಿಯೊಬ್ಬರ ಜೀವನದಲ್ಲಿಯೂ ಒಂದು ವಿಶೇಷ ದಿನ. ಈ ವಿಶೇಷ ದಿನದಂದು ವಧು ವರರ ಬಟ್ಟೆಯಿಂದ ಹಿಡಿದು ಊಟ ಉಪಚಾರಗಳೆಲ್ಲಾವೂ ಯಾವುದೇ ಕುಂದು ಕೊರತೆಗಳಿಲ್ಲದೇ ಅದ್ಧೂರಿಯಿಂದ ನಡೆಯಬೇಕು ಎಂಬುದು ಪ್ರತಿಯೊಬ್ಬರ ಕನಸು. ಜೊತೆಗೆ ಇದಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡುವುದುಂಟು. ಆದರೆ ಇಲ್ಲೊಂದು ಖರ್ಚು ಕಡಿಮೆ ಮಾಡಿ ಮದುವೆ ನಡೆಸುವ ಉದ್ದೇಶದಿಂದ ಒಂದು ಒಳ್ಳೆಯ ಪ್ಲಾನ್​ ಮಾಡಿದ್ದಾರೆ.

ಹೌದು ಮದುವೆ ಏನಾದರೇನೇ ಹಾಗೇ ಸಾಕಷ್ಟು ಖರ್ಚು ವೆಚ್ಚಗಳಿರುತ್ತದೆ. ಆದರೆ ಇಲ್ಲೊಂದು ಮದುಮೆಯಲ್ಲಿ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಆಲ್ಕೋಹಾಲ್​​​, ಯಾವುದೇ ಪಾನೀಯಗಳ ಬದಲಾಗಿ ಬಂದ ಅತಿಥಿಗಳಿಗೆ ನೀರು ನೀಡಿ ಮದುವೆ ಕಾರ್ಯಕ್ರಮದಲ್ಲಿ ಉಪಚರಿಸಿದ್ದಾರೆ. ಮದುವೆಗೆ ಬಂದ ಅತಿಥಿಗಳಿಗೆ ಬರೀ ನೀರು ನೀಡಿರುವುದು, ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಸಾಮಾನ್ಯವಾಗಿ ಮದುವೆ ಎಂದಾಕ್ಷಣ ಪಾರ್ಟಿಗಳಿರುತ್ತದೆ. ಈ ಸಂದರ್ಭದಲ್ಲಿ ದುಬಾರಿ ಬೆಲೆಯ ಸಾಕಷ್ಟು ಆಲ್ಕೋಹಾಲ್​​, ಪಾನೀಯಗಳನ್ನು ನೀಡಲಾಗುತ್ತದೆ. ಆದರೆ ಈ ಮದುವೆ ಕಾರ್ಯಕ್ರಮದಲ್ಲಿ ದುಬಾರಿ ಪಾನೀಯಗಳ ಬದಲಾಗಿ ಕಡಿಮೆ ವೆಚ್ಚ ಭರಿಸುವ ನೀರಿನ ಬಾಟಲಿಯನ್ನು ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಂಬದಿಯಿಂದ ಬಂದು ಪಾದಚಾರಿಗಳನ್ನು ಭಯಗೊಳಿಸುವ ಬೈಕ್ ಸವಾರರು! ಇಬ್ಬರು ಅರೆಸ್ಟ್

ನಮ್ಮ ಮದುವೆಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಿದ್ದೇವೆ. ಆದರೆ ಮದುವೆಯಲ್ಲೂ ಹಣವನ್ನು ಉಳಿಸಲು ಹಲವಾರು ಮಾರ್ಗಗಳಿವೆ. ಆದ್ದರಿಂದ ದುಬಾರಿ ಪಾನೀಯಗಳಿಗೆ ಹಣವನ್ನು ಖರ್ಚು ಮಾಡುವ ಬದಲಿಗೆ ನಾವು ನೀರನ್ನು ನೀಡಿ ಹಣ ಉಳಿಸಿದ್ದೇವೆ ಎಂದು ವಧು ಹೇಳಿರುವುದು ಬಾರೀ ಚರ್ಚೆಯಾಗುತ್ತಿದೆ. ನಾನು ಮತ್ತು ನನ್ನ ಸಂಗಾತಿ ಆಲ್ಕೋಹಾಲ್ ಕುಡಿಯುವುದಿಲ್ಲ. ಆದ್ದರಿಂದ ನಮ್ಮ ಮದುವೆಯಲ್ಲಿ ಯಾವುದೇ ರೀತಿಯ ಮದ್ಯ ಇರುವುದಿಲ್ಲ ಎಂದು ಮದುವೆಮನೆಯಲ್ಲಿ ವಧು ಬಹಿರಂಗವಾಗಿ ಹೇಳಿಕೊಂಡಿದ್ದು, ಟೈಮ್ಸ್​​ ನೌ ನ್ಯೂಸ್​​ನಲ್ಲಿ ವರದಿಯಾಗಿದೆ. ಆದರೆ ಈ ವಿವಾಹ ನಡೆದಿದ್ದು ಎಲ್ಲಿ ಎಂಬುದರ ಬಗ್ಗೆ ಸೂಕ್ತ ಮಾಹಿತಿ ಇಲ್ಲ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:58 pm, Thu, 23 March 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್