AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದಲ್ಲಿ ಕನ್ಯಾದಾನದ ಬದಲಿಗೆ ಪಿಂಡದಾನ !; ಏನಿದು ವಿಚಿತ್ರ ವಿವಾಹ ಅಂತೀರಾ? ಇಲ್ಲಿದೆ ಮಾಹಿತಿ

22 ವರ್ಷದ ಅನಾಮಿಕಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಹಿನ್ನೆಲೆಯಲ್ಲಿ ಆಕೆಯ ಕುಟುಂಬ ಆಕೆಯ ಹೆಸರಿನಲ್ಲಿ ಪಿಂಡದಾನ ಮಾಡಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಮಧ್ಯ ಪ್ರದೇಶದಲ್ಲಿ ಕನ್ಯಾದಾನದ ಬದಲಿಗೆ ಪಿಂಡದಾನ !; ಏನಿದು ವಿಚಿತ್ರ ವಿವಾಹ ಅಂತೀರಾ? ಇಲ್ಲಿದೆ ಮಾಹಿತಿ
ಮದುವೆ
ಶ್ರೀದೇವಿ ಕಳಸದ
| Edited By: |

Updated on:Jun 13, 2023 | 3:07 PM

Share

ಅಯಾಝ್ ಎಂಬಾತನನ್ನು ಮದುವೆಯಾದ ತಮ್ಮ ಮಗಳು ಅನಾಮಿಕಾ, ಫಾತೀಮಾ ಎಂದು ತನ್ನ ಹೆಸರನ್ನು ಬದಲಾಯಿಸಿಕೊಂಡು ಮನೆತನದ ಗೌರವಕ್ಕೆ ಧಕ್ಕೆ ಮಾಡಿದ್ದಾಳೆ. ಹಾಗಾಗಿ ತಮ್ಮ ಮಗಳು ತಮ್ಮ ಪಾಲಿಗೆ ತೀರಿಹೋಗಿದ್ದಾಳೆ ಎಂದು ಘೋಷಿಸಲು ಆಕೆಯ ಕುಟುಂಬ ಹಿಂದೂ ಸಂಪ್ರದಾಯದಡಿ ಅಧಿಕೃತ ಕಾರ್ಯಕ್ರಮವನ್ನು ಆಯೋಜಿಸಿತ್ತು‌.

ಕನ್ಯಾದಾನದ ಕನಸು ಹೊಂದಿದ್ದ ನಾವು ಪಿಂಡದಾನ ಮಾಡಲು ಮನೆಯವರಿಗೆ ಒತ್ತಾಯಿಸಿದೆವು ಎಂದು ಆಕೆಯ ಸೋದರ ತಿಳಿಸಿದ್ದಾನೆ. ಜೊತೆಗೆ ತಮ್ಮ ಮಗಳು ಲವ್ ಜಿಹಾದ್ ಗೆ ಬಲಿಯಾಗಿ ನಮ್ಮ ಮಾನಹಾನಿ ಮಾಡಿದ್ದಾಳೆಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ಹುಡುಗಿಯ ತಂದೆ ಛಾಪಿಸಿದ ಶೋಕ ಸಂದೇಶ ವೈರಲ್ ಆಗುತ್ತಿದೆ. ನಮ್ಮ ಮಗಳು ಏ.2 ರಂದು ಕೊನೆಯುಸಿರೆಳೆದಿದ್ದಾಳೆ. ಆಕೆ ಕುಪುತ್ರಿ, ಅವಳಿಗೆ ನರಕದಲ್ಲಿ ಸ್ಥಾನ ಸಿಗಲಿ ಎಂದು ಆಕೆಯ ತಂದೆ ಮತ್ತು ಕುಟುಂಬ ಸದಸ್ಯರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಸ್ವಯಂವಿವಾಹಿತೆ ಕ್ಷಮಾ ಬಿಂದು ಮೊದಲ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ

ಜೂನ್ ನಲ್ಲಿ ಉಜ್ಮಾ ಫಾತಿಮಾ ಅಲಿಯಾಸ್ ಅನಾಮಿಕಾಳ ಮದುವೆಯ ಕರೆಯೋಲೆ ಅಯಾಝ್ ನೊಂದಿಗೆ ವೈರಲ್ ಆಗಿತ್ತು. ಆನಂತರ ಆಕೆಯ ತಾಯಿಯೇ ಇದನ್ನು ಲವ್ ಜಿಹಾದ್ ಎಂದು ಕರೆದು ತಮ್ಮ ಮಗಳನ್ನು ಮರಳಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದರು. ಆದರೆ, ಮಧ್ಯಪ್ರದೇಶ ಪೊಲೀಸರು ತಾಯಿಯ ಆರೋಪವನ್ನು ತಳ್ಳಿಹಾಕಿದ್ದರು. ಅಲ್ಲದೇ ಇದು ಎರಡು ಕುಟುಂಬಗಳ ನಡುವಿನ ಒಮ್ಮತದ ಸಂಬಂಧ ಎಂದು ಹೇಳಿದ್ದರು

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Tue, 13 June 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ