AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದಲ್ಲಿ ಕನ್ಯಾದಾನದ ಬದಲಿಗೆ ಪಿಂಡದಾನ !; ಏನಿದು ವಿಚಿತ್ರ ವಿವಾಹ ಅಂತೀರಾ? ಇಲ್ಲಿದೆ ಮಾಹಿತಿ

22 ವರ್ಷದ ಅನಾಮಿಕಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಹಿನ್ನೆಲೆಯಲ್ಲಿ ಆಕೆಯ ಕುಟುಂಬ ಆಕೆಯ ಹೆಸರಿನಲ್ಲಿ ಪಿಂಡದಾನ ಮಾಡಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಮಧ್ಯ ಪ್ರದೇಶದಲ್ಲಿ ಕನ್ಯಾದಾನದ ಬದಲಿಗೆ ಪಿಂಡದಾನ !; ಏನಿದು ವಿಚಿತ್ರ ವಿವಾಹ ಅಂತೀರಾ? ಇಲ್ಲಿದೆ ಮಾಹಿತಿ
ಮದುವೆ
ಶ್ರೀದೇವಿ ಕಳಸದ
| Edited By: |

Updated on:Jun 13, 2023 | 3:07 PM

Share

ಅಯಾಝ್ ಎಂಬಾತನನ್ನು ಮದುವೆಯಾದ ತಮ್ಮ ಮಗಳು ಅನಾಮಿಕಾ, ಫಾತೀಮಾ ಎಂದು ತನ್ನ ಹೆಸರನ್ನು ಬದಲಾಯಿಸಿಕೊಂಡು ಮನೆತನದ ಗೌರವಕ್ಕೆ ಧಕ್ಕೆ ಮಾಡಿದ್ದಾಳೆ. ಹಾಗಾಗಿ ತಮ್ಮ ಮಗಳು ತಮ್ಮ ಪಾಲಿಗೆ ತೀರಿಹೋಗಿದ್ದಾಳೆ ಎಂದು ಘೋಷಿಸಲು ಆಕೆಯ ಕುಟುಂಬ ಹಿಂದೂ ಸಂಪ್ರದಾಯದಡಿ ಅಧಿಕೃತ ಕಾರ್ಯಕ್ರಮವನ್ನು ಆಯೋಜಿಸಿತ್ತು‌.

ಕನ್ಯಾದಾನದ ಕನಸು ಹೊಂದಿದ್ದ ನಾವು ಪಿಂಡದಾನ ಮಾಡಲು ಮನೆಯವರಿಗೆ ಒತ್ತಾಯಿಸಿದೆವು ಎಂದು ಆಕೆಯ ಸೋದರ ತಿಳಿಸಿದ್ದಾನೆ. ಜೊತೆಗೆ ತಮ್ಮ ಮಗಳು ಲವ್ ಜಿಹಾದ್ ಗೆ ಬಲಿಯಾಗಿ ನಮ್ಮ ಮಾನಹಾನಿ ಮಾಡಿದ್ದಾಳೆಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ಹುಡುಗಿಯ ತಂದೆ ಛಾಪಿಸಿದ ಶೋಕ ಸಂದೇಶ ವೈರಲ್ ಆಗುತ್ತಿದೆ. ನಮ್ಮ ಮಗಳು ಏ.2 ರಂದು ಕೊನೆಯುಸಿರೆಳೆದಿದ್ದಾಳೆ. ಆಕೆ ಕುಪುತ್ರಿ, ಅವಳಿಗೆ ನರಕದಲ್ಲಿ ಸ್ಥಾನ ಸಿಗಲಿ ಎಂದು ಆಕೆಯ ತಂದೆ ಮತ್ತು ಕುಟುಂಬ ಸದಸ್ಯರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಸ್ವಯಂವಿವಾಹಿತೆ ಕ್ಷಮಾ ಬಿಂದು ಮೊದಲ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ

ಜೂನ್ ನಲ್ಲಿ ಉಜ್ಮಾ ಫಾತಿಮಾ ಅಲಿಯಾಸ್ ಅನಾಮಿಕಾಳ ಮದುವೆಯ ಕರೆಯೋಲೆ ಅಯಾಝ್ ನೊಂದಿಗೆ ವೈರಲ್ ಆಗಿತ್ತು. ಆನಂತರ ಆಕೆಯ ತಾಯಿಯೇ ಇದನ್ನು ಲವ್ ಜಿಹಾದ್ ಎಂದು ಕರೆದು ತಮ್ಮ ಮಗಳನ್ನು ಮರಳಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದರು. ಆದರೆ, ಮಧ್ಯಪ್ರದೇಶ ಪೊಲೀಸರು ತಾಯಿಯ ಆರೋಪವನ್ನು ತಳ್ಳಿಹಾಕಿದ್ದರು. ಅಲ್ಲದೇ ಇದು ಎರಡು ಕುಟುಂಬಗಳ ನಡುವಿನ ಒಮ್ಮತದ ಸಂಬಂಧ ಎಂದು ಹೇಳಿದ್ದರು

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Tue, 13 June 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್