AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರದೇಶದಲ್ಲಿ ಕನ್ಯಾದಾನದ ಬದಲಿಗೆ ಪಿಂಡದಾನ !; ಏನಿದು ವಿಚಿತ್ರ ವಿವಾಹ ಅಂತೀರಾ? ಇಲ್ಲಿದೆ ಮಾಹಿತಿ

22 ವರ್ಷದ ಅನಾಮಿಕಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಹಿನ್ನೆಲೆಯಲ್ಲಿ ಆಕೆಯ ಕುಟುಂಬ ಆಕೆಯ ಹೆಸರಿನಲ್ಲಿ ಪಿಂಡದಾನ ಮಾಡಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಮಧ್ಯ ಪ್ರದೇಶದಲ್ಲಿ ಕನ್ಯಾದಾನದ ಬದಲಿಗೆ ಪಿಂಡದಾನ !; ಏನಿದು ವಿಚಿತ್ರ ವಿವಾಹ ಅಂತೀರಾ? ಇಲ್ಲಿದೆ ಮಾಹಿತಿ
ಮದುವೆ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ| Edited By: |

Updated on:Jun 13, 2023 | 3:07 PM

Share

ಅಯಾಝ್ ಎಂಬಾತನನ್ನು ಮದುವೆಯಾದ ತಮ್ಮ ಮಗಳು ಅನಾಮಿಕಾ, ಫಾತೀಮಾ ಎಂದು ತನ್ನ ಹೆಸರನ್ನು ಬದಲಾಯಿಸಿಕೊಂಡು ಮನೆತನದ ಗೌರವಕ್ಕೆ ಧಕ್ಕೆ ಮಾಡಿದ್ದಾಳೆ. ಹಾಗಾಗಿ ತಮ್ಮ ಮಗಳು ತಮ್ಮ ಪಾಲಿಗೆ ತೀರಿಹೋಗಿದ್ದಾಳೆ ಎಂದು ಘೋಷಿಸಲು ಆಕೆಯ ಕುಟುಂಬ ಹಿಂದೂ ಸಂಪ್ರದಾಯದಡಿ ಅಧಿಕೃತ ಕಾರ್ಯಕ್ರಮವನ್ನು ಆಯೋಜಿಸಿತ್ತು‌.

ಕನ್ಯಾದಾನದ ಕನಸು ಹೊಂದಿದ್ದ ನಾವು ಪಿಂಡದಾನ ಮಾಡಲು ಮನೆಯವರಿಗೆ ಒತ್ತಾಯಿಸಿದೆವು ಎಂದು ಆಕೆಯ ಸೋದರ ತಿಳಿಸಿದ್ದಾನೆ. ಜೊತೆಗೆ ತಮ್ಮ ಮಗಳು ಲವ್ ಜಿಹಾದ್ ಗೆ ಬಲಿಯಾಗಿ ನಮ್ಮ ಮಾನಹಾನಿ ಮಾಡಿದ್ದಾಳೆಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ಹುಡುಗಿಯ ತಂದೆ ಛಾಪಿಸಿದ ಶೋಕ ಸಂದೇಶ ವೈರಲ್ ಆಗುತ್ತಿದೆ. ನಮ್ಮ ಮಗಳು ಏ.2 ರಂದು ಕೊನೆಯುಸಿರೆಳೆದಿದ್ದಾಳೆ. ಆಕೆ ಕುಪುತ್ರಿ, ಅವಳಿಗೆ ನರಕದಲ್ಲಿ ಸ್ಥಾನ ಸಿಗಲಿ ಎಂದು ಆಕೆಯ ತಂದೆ ಮತ್ತು ಕುಟುಂಬ ಸದಸ್ಯರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಸ್ವಯಂವಿವಾಹಿತೆ ಕ್ಷಮಾ ಬಿಂದು ಮೊದಲ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ

ಜೂನ್ ನಲ್ಲಿ ಉಜ್ಮಾ ಫಾತಿಮಾ ಅಲಿಯಾಸ್ ಅನಾಮಿಕಾಳ ಮದುವೆಯ ಕರೆಯೋಲೆ ಅಯಾಝ್ ನೊಂದಿಗೆ ವೈರಲ್ ಆಗಿತ್ತು. ಆನಂತರ ಆಕೆಯ ತಾಯಿಯೇ ಇದನ್ನು ಲವ್ ಜಿಹಾದ್ ಎಂದು ಕರೆದು ತಮ್ಮ ಮಗಳನ್ನು ಮರಳಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದರು. ಆದರೆ, ಮಧ್ಯಪ್ರದೇಶ ಪೊಲೀಸರು ತಾಯಿಯ ಆರೋಪವನ್ನು ತಳ್ಳಿಹಾಕಿದ್ದರು. ಅಲ್ಲದೇ ಇದು ಎರಡು ಕುಟುಂಬಗಳ ನಡುವಿನ ಒಮ್ಮತದ ಸಂಬಂಧ ಎಂದು ಹೇಳಿದ್ದರು

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Tue, 13 June 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ