AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಒಂದೇ ಬಾವಿಯಲ್ಲಿ ಸಹಬಾಳ್ವೆಯಲ್ಲಿದ್ದ ನರಿ, ನಾಗರ ಹಾವು

ಮಹಾರಾಷ್ಟ್ರದ ಜುನ್ನಾರ್ ತಾಲೂಕಿನ ರಾಜೂರಿ ಗ್ರಾಮದಲ್ಲಿ ನರಿ ಮತ್ತು ನಾಗರ ಹಾವು ಒಂದೇ ಬಾವಿಯನ್ನು ಸಿಕ್ಕಿಕೊಂಡಿರುವ ಘಟನೆ ನಡೆದಿದೆ. 25 ಅಡಿಯ ಒಣ ಬಾವಿಯಲ್ಲಿ, ನಾಗರ ಹಾವು ಮತ್ತು ನರಿ ಸಿಲುಕಿಕೊಂಡಿರುವುದನ್ನು ಕಂಡು ರಾಜೂರಿ ಗ್ರಾಮಸ್ಥರು ತಕ್ಷಣ ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.

Viral News: ಒಂದೇ ಬಾವಿಯಲ್ಲಿ ಸಹಬಾಳ್ವೆಯಲ್ಲಿದ್ದ ನರಿ, ನಾಗರ ಹಾವು
ವೈರಲ್​​ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on:May 17, 2023 | 1:05 PM

Share

ಮಹಾರಾಷ್ಟ್ರದ ಜುನ್ನಾರ್ ತಾಲೂಕಿನ ರಾಜೂರಿ ಗ್ರಾಮದಲ್ಲಿ ನರಿ ಮತ್ತು ನಾಗರ ಹಾವು ಒಂದೇ ಬಾವಿಯನ್ನು ಸಿಕ್ಕಿಕೊಂಡಿರುವ ಘಟನೆ ನಡೆದಿದೆ. 25 ಅಡಿಯ ಒಣ ಬಾವಿಯಲ್ಲಿ, ನಾಗರ ಹಾವು ಮತ್ತು ನರಿ ಸಿಲುಕಿಕೊಂಡಿರುವುದನ್ನು ಕಂಡು ರಾಜೂರಿ ಗ್ರಾಮಸ್ಥರು ತಕ್ಷಣ ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಈ ಘಟನೆ ಕಳೆದ ವಾರ ನಡೆದಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ತಕ್ಷಣ ತಿಳಿಸಿದಾಗ, ಅರಣ್ಯ ಅಧಿಕಾರಿಗಳು ಎಸ್‌ಒಎಸ್ ತಂಡಕ್ಕೆ ತಿಳಿಸಿದ್ದಾರೆ, ಅಗತ್ಯವಿರುವ ಸಲಕರಣೆಗಳ ಜತೆಗೆ ಸ್ಥಳಕ್ಕೆ ಭೇಟಿ ನೀಡಿದ ಎಸ್‌ಒಎಸ್ ತಂಡ ಮೊದಲು ನರಿಯನ್ನು ಬಾವಿಯಿಂದ ಹೊರಗೆ ತಂದಿದ್ದಾರೆ. ನಂತರ ಒಬ್ಬ ಎಸ್‌ಒಎಸ್ ತಂಡದ ಸಿಬ್ಬಂದಿ ಬಾವಿಗೆ ಇಳಿದು 5 ಅಡಿ ಉದ್ದ ನಾಗರ ಹಾವನ್ನು ಸುರಕ್ಷಿತವಾಗಿ ಹೊರಗೆ ತಂದಿದ್ದಾರೆ.

ಇದನ್ನೂ ಓದಿ:Viral Video: ಸೌಮ್ಯ ಸ್ವಭಾವದವರು ಹೀಗೆ ಘೀಳಿಡುತ್ತಾ ಕಾದಾಟಕ್ಕಿಳಿದಿದ್ದೇಕೆ?

ಎಸ್‌ಒಎಸ್ ತಂಡ 2 ಗಂಟೆಗಳ ಕಾಲ ಈ ಕಾರ್ಯಚರಣೆಯಲ್ಲಿ ಭಾಗವಹಿಸಿದೆ ಎಂದು ಹೇಳಲಾಗಿದೆ. ನರಿ ಮತ್ತು ನಾಗರ ಹಾವುವನ್ನು ಕಾಡಿಗೆ ಬಿಡಲಾಗಿದೆ ಎಂದು ಹೇಳಲಾಗಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ, ನರಿ ಮತ್ತು ನಾಗರ ಹಾವು ಯಾವುದೇ ರೀತಿಯ ಅಪಾಯವನ್ನು ಉಂಟು ಮಾಡದೇ, ಜತೆಯಾಗಿತ್ತು, ಸಹಬಾಳ್ವೆಯಿಂದ ಇತ್ತು, ಇನ್ನೂ ಎರಡು ವರ್ಷದ ಈ ನರಿಯನ್ನು ಮತ್ತು ನಾಗರ ಹಾವನ್ನು ವೈದ್ಯಕೀಯ ಪರೀಕ್ಷೆ ನಡೆಸಿಯೇ ಕಾಡಿಗೆ ಬಿಡಲಾಗಿದೆ ಎಂದು ವನ್ಯಜೀವಿ ಎಸ್‌ಒಎಸ್‌ನ ಪಶುವೈದ್ಯಾಧಿಕಾರಿ ಡಾ.ಅಖಿಲೇಶ್ ಧಾಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:05 pm, Wed, 17 May 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ