AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ

ಶರಣ್ ಸುಬ್ಬ ಅವರು ಸೋನಾಡದಿಂದ ಸುಖಿಯಾಪೋಖ್ರಿ ಬ್ಲಾಕ್ ಡೆವಲಪ್‌ಮೆಂಟ್ ಆಫೀಸ್‌ಗೆ ನಾಮಪತ್ರ ಸಲ್ಲಿಸಲು ಮುಂಜಾನೆ 4 ಗಂಟೆಗೆ ಓಟ ಆರಂಭಿಸಿ ಕೇವಲ ನಾಲ್ಕು ಗಂಟೆಗಳಲ್ಲಿ ಬಂದು ತಲುಪಿದ್ದಾರೆ.

Viral News: 21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ
21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಲು ಅಭ್ಯರ್ಥಿImage Credit source: Business Standard
ಅಕ್ಷತಾ ವರ್ಕಾಡಿ
|

Updated on:Jun 15, 2023 | 10:43 AM

Share

ಬಂಗಾಳದ ಡಾರ್ಜಿಲಿಂಗ್ ಹಿಲ್ಸ್‌ನ ಶರಣ್ ಸುಬ್ಬ(36) ಸ್ವತಂತ್ರ ಅಭ್ಯರ್ಥಿಯು(Independent Candidate)  ರಾಜ್ಯದ ಮುಂಬರುವ ಪಂಚಾಯತ್ ಚುನಾವಣೆಗೆ ನಾಮನಿರ್ದೇಶನವನ್ನು ಸಲ್ಲಿಸಲು 21 ಕಿಲೋಮೀಟರ್ ಓಡಿಕೊಂಡು ಬಂದಿದ್ದಾರೆ. ಶರಣ್ ಸುಬ್ಬ ಅವರು ಸೋನಾಡದಿಂದ ಸುಖಿಯಾಪೋಖ್ರಿ ಬ್ಲಾಕ್ ಡೆವಲಪ್‌ಮೆಂಟ್ ಆಫೀಸ್‌ಗೆ ನಾಮಪತ್ರ ಸಲ್ಲಿಸಲು ಮುಂಜಾನೆ 4 ಗಂಟೆಗೆ ಓಟ ಆರಂಭಿಸಿ ಕೇವಲ ನಾಲ್ಕು ಗಂಟೆಗಳಲ್ಲಿ ಬಂದು ತಲುಪಿದ್ದಾರೆ.

ತಮ್ಮ ಹಿಂದಿನ ಪ್ರೇರಣೆಯನ್ನು ವಿವರಿಸಿದ ಶರಣ್, ಇತ್ತೀಚಿನ ದಿನಗಳಲ್ಲಿ ಕಡಿಮೆ ದೂರದವರೆಗೆ ಹೋಗಬೇಕಾದರೂ ಕೂಡ ವಾಹನಗಳ ಅವಲಂಬನೆ ಹೆಚ್ಚಾಗುತ್ತಿದ್ದು, ಇದು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಸಂಚಾರ ದಟ್ಟಣೆ ಮತ್ತು ಪರಿಸರದ ಪ್ರಭಾವ ಎರಡನ್ನೂ ಕಡಿಮೆ ಮಾಡಲು ಪರ್ಯಾಯ ಸಾರಿಗೆ ಸಾಧನವಾಗಿ ನಡಿಗೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ನಾನು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಇದು ಅತಿಯಾದ ಚೇಷ್ಟೆಯೋ? ಬೆಂಗಳೂರಿನ ಈ ಬಾಲಕಿ ಅಪಹರಣದ ನಾಟಕವಾಡಿದಳಾ?

ಜುಲೈ 8 ರಂದು ಒಂದೇ ಹಂತದಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಪಂಚಾಯತ್ ಚುನಾವಣೆಗೆ ಪಶ್ಚಿಮ ಬಂಗಾಳ ಸಜ್ಜಾಗಿದೆ. ಈ ನಿರ್ಣಾಯಕ ಚುನಾವಣಾ ಘಟನೆಯು ಗ್ರಾಮ ಪಂಚಾಯತ್, ಪಂಚಾಯತ್ ಸಮಿತಿಗಳು ಮತ್ತು ಜಿಲ್ಲಾ ಪರಿಷತ್ತಿನ ಮತದಾನವನ್ನು ಒಳಗೊಳ್ಳುತ್ತದೆ, ಇದು ಮುಂಬರುವ 2024 ಲೋಕಸಭೆ ಚುನಾವಣೆಗೆ ತುಂಬಾ ಮುಖ್ಯವಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:24 am, Thu, 15 June 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ