AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ

ಶರಣ್ ಸುಬ್ಬ ಅವರು ಸೋನಾಡದಿಂದ ಸುಖಿಯಾಪೋಖ್ರಿ ಬ್ಲಾಕ್ ಡೆವಲಪ್‌ಮೆಂಟ್ ಆಫೀಸ್‌ಗೆ ನಾಮಪತ್ರ ಸಲ್ಲಿಸಲು ಮುಂಜಾನೆ 4 ಗಂಟೆಗೆ ಓಟ ಆರಂಭಿಸಿ ಕೇವಲ ನಾಲ್ಕು ಗಂಟೆಗಳಲ್ಲಿ ಬಂದು ತಲುಪಿದ್ದಾರೆ.

Viral News: 21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ
21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಲು ಅಭ್ಯರ್ಥಿImage Credit source: Business Standard
Follow us
ಅಕ್ಷತಾ ವರ್ಕಾಡಿ
|

Updated on:Jun 15, 2023 | 10:43 AM

ಬಂಗಾಳದ ಡಾರ್ಜಿಲಿಂಗ್ ಹಿಲ್ಸ್‌ನ ಶರಣ್ ಸುಬ್ಬ(36) ಸ್ವತಂತ್ರ ಅಭ್ಯರ್ಥಿಯು(Independent Candidate)  ರಾಜ್ಯದ ಮುಂಬರುವ ಪಂಚಾಯತ್ ಚುನಾವಣೆಗೆ ನಾಮನಿರ್ದೇಶನವನ್ನು ಸಲ್ಲಿಸಲು 21 ಕಿಲೋಮೀಟರ್ ಓಡಿಕೊಂಡು ಬಂದಿದ್ದಾರೆ. ಶರಣ್ ಸುಬ್ಬ ಅವರು ಸೋನಾಡದಿಂದ ಸುಖಿಯಾಪೋಖ್ರಿ ಬ್ಲಾಕ್ ಡೆವಲಪ್‌ಮೆಂಟ್ ಆಫೀಸ್‌ಗೆ ನಾಮಪತ್ರ ಸಲ್ಲಿಸಲು ಮುಂಜಾನೆ 4 ಗಂಟೆಗೆ ಓಟ ಆರಂಭಿಸಿ ಕೇವಲ ನಾಲ್ಕು ಗಂಟೆಗಳಲ್ಲಿ ಬಂದು ತಲುಪಿದ್ದಾರೆ.

ತಮ್ಮ ಹಿಂದಿನ ಪ್ರೇರಣೆಯನ್ನು ವಿವರಿಸಿದ ಶರಣ್, ಇತ್ತೀಚಿನ ದಿನಗಳಲ್ಲಿ ಕಡಿಮೆ ದೂರದವರೆಗೆ ಹೋಗಬೇಕಾದರೂ ಕೂಡ ವಾಹನಗಳ ಅವಲಂಬನೆ ಹೆಚ್ಚಾಗುತ್ತಿದ್ದು, ಇದು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಸಂಚಾರ ದಟ್ಟಣೆ ಮತ್ತು ಪರಿಸರದ ಪ್ರಭಾವ ಎರಡನ್ನೂ ಕಡಿಮೆ ಮಾಡಲು ಪರ್ಯಾಯ ಸಾರಿಗೆ ಸಾಧನವಾಗಿ ನಡಿಗೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ನಾನು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಇದು ಅತಿಯಾದ ಚೇಷ್ಟೆಯೋ? ಬೆಂಗಳೂರಿನ ಈ ಬಾಲಕಿ ಅಪಹರಣದ ನಾಟಕವಾಡಿದಳಾ?

ಜುಲೈ 8 ರಂದು ಒಂದೇ ಹಂತದಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಪಂಚಾಯತ್ ಚುನಾವಣೆಗೆ ಪಶ್ಚಿಮ ಬಂಗಾಳ ಸಜ್ಜಾಗಿದೆ. ಈ ನಿರ್ಣಾಯಕ ಚುನಾವಣಾ ಘಟನೆಯು ಗ್ರಾಮ ಪಂಚಾಯತ್, ಪಂಚಾಯತ್ ಸಮಿತಿಗಳು ಮತ್ತು ಜಿಲ್ಲಾ ಪರಿಷತ್ತಿನ ಮತದಾನವನ್ನು ಒಳಗೊಳ್ಳುತ್ತದೆ, ಇದು ಮುಂಬರುವ 2024 ಲೋಕಸಭೆ ಚುನಾವಣೆಗೆ ತುಂಬಾ ಮುಖ್ಯವಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:24 am, Thu, 15 June 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ