AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ

ಶರಣ್ ಸುಬ್ಬ ಅವರು ಸೋನಾಡದಿಂದ ಸುಖಿಯಾಪೋಖ್ರಿ ಬ್ಲಾಕ್ ಡೆವಲಪ್‌ಮೆಂಟ್ ಆಫೀಸ್‌ಗೆ ನಾಮಪತ್ರ ಸಲ್ಲಿಸಲು ಮುಂಜಾನೆ 4 ಗಂಟೆಗೆ ಓಟ ಆರಂಭಿಸಿ ಕೇವಲ ನಾಲ್ಕು ಗಂಟೆಗಳಲ್ಲಿ ಬಂದು ತಲುಪಿದ್ದಾರೆ.

Viral News: 21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ
21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಲು ಅಭ್ಯರ್ಥಿImage Credit source: Business Standard
ಅಕ್ಷತಾ ವರ್ಕಾಡಿ
|

Updated on:Jun 15, 2023 | 10:43 AM

Share

ಮುಖ್ಯಾಂಶಗಳು

  • 21 ಕಿ.ಮೀ ಓಡಿಕೊಂಡು ಹೋಗಿ ನಾಮಪತ್ರ ಸಲ್ಲಿಸಲು ಅಭ್ಯರ್ಥಿ
  • ಶರಣ್ ಸುಬ್ಬ ಅವರು ಸೋನಾಡದಿಂದ ಸುಖಿಯಾಪೋಖ್ರಿ ಬ್ಲಾಕ್ ಡೆವಲಪ್‌ಮೆಂಟ್ ಆಫೀಸ್‌ಗೆ ನಾಮಪತ್ರ ಸಲ್ಲಿಸಲು ಮುಂಜಾನೆ 4 ಗಂಟೆಗೆ ಓಟ ಆರಂಭಿಸಿ ಕೇವಲ ನಾಲ್ಕು ಗಂಟೆಗಳಲ್ಲಿ ಬಂದು ತಲುಪಿದ್ದಾರೆ.
  • ಸಂಚಾರ ದಟ್ಟಣೆ ಮತ್ತು ಪರಿಸರದ ಪ್ರಭಾವ ಎರಡನ್ನೂ ಕಡಿಮೆ ಮಾಡಲು ಪರ್ಯಾಯ ಸಾರಿಗೆ ಸಾಧನವಾಗಿ ನಡಿಗೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ನಾನು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಬಂಗಾಳದ ಡಾರ್ಜಿಲಿಂಗ್ ಹಿಲ್ಸ್‌ನ ಶರಣ್ ಸುಬ್ಬ(36) ಸ್ವತಂತ್ರ ಅಭ್ಯರ್ಥಿಯು(Independent Candidate)  ರಾಜ್ಯದ ಮುಂಬರುವ ಪಂಚಾಯತ್ ಚುನಾವಣೆಗೆ ನಾಮನಿರ್ದೇಶನವನ್ನು ಸಲ್ಲಿಸಲು 21 ಕಿಲೋಮೀಟರ್ ಓಡಿಕೊಂಡು ಬಂದಿದ್ದಾರೆ. ಶರಣ್ ಸುಬ್ಬ ಅವರು ಸೋನಾಡದಿಂದ ಸುಖಿಯಾಪೋಖ್ರಿ ಬ್ಲಾಕ್ ಡೆವಲಪ್‌ಮೆಂಟ್ ಆಫೀಸ್‌ಗೆ ನಾಮಪತ್ರ ಸಲ್ಲಿಸಲು ಮುಂಜಾನೆ 4 ಗಂಟೆಗೆ ಓಟ ಆರಂಭಿಸಿ ಕೇವಲ ನಾಲ್ಕು ಗಂಟೆಗಳಲ್ಲಿ ಬಂದು ತಲುಪಿದ್ದಾರೆ.

ತಮ್ಮ ಹಿಂದಿನ ಪ್ರೇರಣೆಯನ್ನು ವಿವರಿಸಿದ ಶರಣ್, ಇತ್ತೀಚಿನ ದಿನಗಳಲ್ಲಿ ಕಡಿಮೆ ದೂರದವರೆಗೆ ಹೋಗಬೇಕಾದರೂ ಕೂಡ ವಾಹನಗಳ ಅವಲಂಬನೆ ಹೆಚ್ಚಾಗುತ್ತಿದ್ದು, ಇದು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಸಂಚಾರ ದಟ್ಟಣೆ ಮತ್ತು ಪರಿಸರದ ಪ್ರಭಾವ ಎರಡನ್ನೂ ಕಡಿಮೆ ಮಾಡಲು ಪರ್ಯಾಯ ಸಾರಿಗೆ ಸಾಧನವಾಗಿ ನಡಿಗೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ನಾನು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಇದು ಅತಿಯಾದ ಚೇಷ್ಟೆಯೋ? ಬೆಂಗಳೂರಿನ ಈ ಬಾಲಕಿ ಅಪಹರಣದ ನಾಟಕವಾಡಿದಳಾ?

ಜುಲೈ 8 ರಂದು ಒಂದೇ ಹಂತದಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಪಂಚಾಯತ್ ಚುನಾವಣೆಗೆ ಪಶ್ಚಿಮ ಬಂಗಾಳ ಸಜ್ಜಾಗಿದೆ. ಈ ನಿರ್ಣಾಯಕ ಚುನಾವಣಾ ಘಟನೆಯು ಗ್ರಾಮ ಪಂಚಾಯತ್, ಪಂಚಾಯತ್ ಸಮಿತಿಗಳು ಮತ್ತು ಜಿಲ್ಲಾ ಪರಿಷತ್ತಿನ ಮತದಾನವನ್ನು ಒಳಗೊಳ್ಳುತ್ತದೆ, ಇದು ಮುಂಬರುವ 2024 ಲೋಕಸಭೆ ಚುನಾವಣೆಗೆ ತುಂಬಾ ಮುಖ್ಯವಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:24 am, Thu, 15 June 23

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು