100 ವರ್ಷಗಳ ನಂತರ ಲಂಡನ್​ ವಿಳಾಸಕ್ಕೆ ತಲುಪಿದ ಈ ಪತ್ರ

Letter : ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಈ ಪತ್ರವನ್ನು ರವಾನಿಸಲಾಗಿದೆ. ಆದರೆ ಇದು ತಲುಪಿದ್ದು ಮಾತ್ರ ನೂರು ವರ್ಷಗಳ ನಂತರ ಎನ್ನುವುದು ಅಚ್ಚರಿ ಮತ್ತು ವಿಸ್ಮಯ. ಆಗ ಕಿಂಗ್​ ಜಾರ್ಜ್​ v ಆಡಳಿತವಿತ್ತು.

100 ವರ್ಷಗಳ ನಂತರ ಲಂಡನ್​ ವಿಳಾಸಕ್ಕೆ ತಲುಪಿದ ಈ ಪತ್ರ
ನೂರು ವರ್ಷಗಳ ನಂತರ ಲಂಡನ್​ನ ವಿಳಾಸಕ್ಕೆ ಬಂದು ತಲುಪಿದ ಪತ್ರ. ಇದು ಬಾತ್​ ಪೋಸ್ಟ್ ಮಾರ್ಕ್​ ಮತ್ತು ಕಿಂಗ್ ಜಾರ್ಜ್​ ಸ್ಟ್ಯಾಂಪ್​ ಹೊಂದಿದೆ
Follow us
| Updated By: Digi Tech Desk

Updated on:Feb 17, 2023 | 2:54 PM

Viral News : ಇಮೇಲ್​ಗಳ ಈ ಜಮಾನಾದಲ್ಲಿ ಪತ್ರಗಳ ಲೋಕವನ್ನು ಮರೆತೇ ಬಿಟ್ಟಿದ್ದೇವೆ. ಪುಟ್ಟ ಕೆಂಪುಡಬ್ಬಿಯೊಳಗಿನ ಒಂದು ಹಾಳೆಯೊಳಗೆ ಅದೆಷ್ಟು ಅಗಾಧ ವಿಸ್ಮಯ, ಖುಷಿ, ಕುತೂಹಲ ತುಂಬಿಕೊಂಡಿರುತ್ತಿತ್ತು. ನಮ್ಮ ಜೀವಂತಿಕೆಗೆ ಸಾಕ್ಷಿ ಎಂಬಂತೆ ಆ ಪತ್ರಪ್ರಪಂಚ. ಇದೀಗ ಇದೇ ಲೋಕಕ್ಕೆ ಸಂಬಂಧಿಸಿದ ಒಂದು ಅಚ್ಚರಿಯ ಸುದ್ದಿ ನಿಮಗಾಗಿ. ಇಲ್ಲಿರುವ ಈ ಪತ್ರವೊಂದನ್ನು 1916ರಲ್ಲಿ ಇಂಗ್ಲೆಂಡ್​ನ ಬಾತ್​ನಿಂದ ಪೋಸ್ಟ್ ಮಾಡಲಾಗಿದೆ. ಈ ಪತ್ರದ ಮೇಲೆ ಕಿಂಗ್ ಜಾರ್ಜ್ v​ ಸ್ಟ್ಯಾಂಪ್​ ಇದೆ. ಆದರೆ ಈ ಪತ್ರ ತಲುಪಬೇಕಾದ ವಿಳಾಸವನ್ನು ತಲುಪಿದ್ದು 100 ವರ್ಷಗಳ ಬಳಿಕ!

2021ರಲ್ಲಿ ದಕ್ಷಿಣ ಲಂಡನ್​ನಲ್ಲಿರುವ ಗ್ಲೆನ್​ ಮತ್ತು ಆತನ ಗೆಳತಿ ವಾಸವಾಗಿದ್ದ ಫ್ಲ್ಯಾಟ್​ಗೆ ಇದು ತಲುಪಿದೆ. ಈ ಪತ್ರ ಇವರಿಬ್ಬರಲ್ಲಿ ಅಚ್ಚರಿ ತಂದಿದೆ. ಗ್ಲೆನ್​, ಈ ಪತ್ರವನ್ನು ಸ್ಥಳೀಯ ಐತಿಹಾಸಿಕ ಸಂಶೋಧನಾ ಕೇಂದ್ರಕ್ಕೆ ಈ ಪತ್ರವನ್ನು ತಲುಪಿಸಿದ್ದಾರೆ.

ಇದನ್ನೂ ಓದಿ : 67 ವರ್ಷದ ಅಜ್ಜಿ ಸೀರೆಯುಟ್ಟು ರೋಪ್​ ಸೈಕ್ಲಿಂಗ್ ಮಾಡುತ್ತಿರುವ ವಿಡಿಯೋ ವೈರಲ್

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಂಶೋಧನೆಯ ಮೂಲಕ ತಿಳಿದು ಬಂದಿರುವುದೇನೆಂದರೆ, ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಕಟೀ ಮಾರ್ಶ್​ ಎನ್ನುವವರು ಬಾತ್​​ನಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದ ಕ್ರಿಸ್ಟಾಬೆಲ್​ ಮೆನ್ನೆಲ್ ಎನ್ನುವವರಿಗೆ ಬರೆದ ಪತ್ರವು ಇದಾಗಿದೆ. ಇವರಿಬ್ಬರೂ ಸ್ನೇಹಿತೆಯರಾಗಿದ್ದರು.

ಇದನ್ನೂ ಓದಿ : ‘ಎಂಬಿಎ ಚಾಯ್​ವಾಲಾ’ ರೂ. 90 ಲಕ್ಷದ ಮರ್ಸಿಡೀಝ್​ ಕಾರು ಖರೀದಿಸಿದ ವಿಡಿಯೋ ವೈರಲ್

ಮೊದಲನೇ ವಿಶ್ವಯುದ್ಧದ ಸಂದರ್ಭದಲ್ಲಿ ಈ ಪತ್ರವನ್ನು ರವಾನಿಸಲಾಗಿದೆ. ಆ ಸಂದರ್ಭದಲ್ಲಿ ಕಿಂಗ್​ ಜಾರ್ಜ್​ v ಆಡಳಿತವಿತ್ತು. ಆದರೆ ಇದು ತಲುಪಿದ್ದು ಮಾತ್ರ ನೂರು ವರ್ಷಗಳ ನಂತರ ಎನ್ನುವುದು ಅಚ್ಚರಿ ಮತ್ತು ವಿಸ್ಮಯ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 12:54 pm, Fri, 17 February 23

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ