AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್​​ ವೇಳೆ ಹೃದಯಾಘಾತದಿಂದ ಮೃತ ಪಟ್ಟ ಯುವಕ; ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ

ಜೂನ್​​ 17 ಮಧ್ಯಾಹ್ನ 12ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲೇ ಎದೆ ನೋವಿನಿಂದ ಬಳಲುತ್ತಿದ್ದ ಅಶೋಕ್, ಕೆಲಸದ ನಡುವೆ ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿದ್ದಾನೆ. ಆದರೆ ಆಸ್ಪತ್ರೆಗೆ ತಲುಪುವ ದಾರಿಯಲ್ಲೇ ಪ್ರಾಣ ಬಿಟ್ಟಿದ್ದಾನೆ.

ಡ್ರೈವಿಂಗ್​​ ವೇಳೆ ಹೃದಯಾಘಾತದಿಂದ ಮೃತ ಪಟ್ಟ ಯುವಕ; ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ
ಸಿಸಿಟಿವಿ ದೃಶ್ಯImage Credit source: twitter
ಅಕ್ಷತಾ ವರ್ಕಾಡಿ
|

Updated on:Jun 20, 2023 | 3:18 PM

Share

ಮಧ್ಯಪ್ರದೇಶದ ಬರ್ವಾನಿಯಲ್ಲಿ ಯುವಕನೊಬ್ಬ ಬೈಕು ಚಲಾಯಿಸಿಕೊಂಡು ಬರುವ ವೇಳೆಗೆ ಹೃದಯಾಘಾತವಾಗಿದ್ದು, ಆತನ ಬೈಕು ಬೀದಿ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಯುವಕ ಬೈಕ್​​ನಿಂದ ಕೆಳಗೆ ಬಿದ್ದಿದ್ದಾನೆ. ಚಿಕ್ಕದಾಗಿ ಅಪಘಾತವಾಗಿದ್ದರಿಂದ ಚಾಲಕನಿಗೆ ಜೀವಕ್ಕೆ ಎನು ತೊಂದರೆಯಾಗಿಲ್ಲ ಎಂದು ಸ್ಥಳೀಯರು ಅಂದು ಕೊಂಡಿದ್ದರು. ಆದರೆ ಅದಾಗಲೇ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಯುವಕರಲ್ಲಿಯೇ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಇದೀಗಾ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಮೃತಪಟ್ಟ ಯುವಕ ಅಶೋಕ್​​​ ಸೋಲಂಗಿ ಎಂದು ಗುರುತಿಸಲಾಗಿದೆ. ದಾರಿ ಮಧ್ಯೆ ಈತ ಸಾವನ್ನಪ್ಪಿರುವ ಸಿಸಿಟಿವಿ ದೃಶ್ಯಾವಳಿಗಳು ಎಲ್ಲೆಡೆ ವೈರಲ್​​​ ಆಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ

ಜೂನ್​​ 17 ಮಧ್ಯಾಹ್ನ 12ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲೇ ಎದೆ ನೋವಿನಿಂದ ಬಳಲುತ್ತಿದ್ದ ಅಶೋಕ್, ಕೆಲಸದ ನಡುವೆ  ಎದೆ ನೋವು ಕಾಣಿಸಿಕೊಂಡಿದೆ. ಆದ್ದರಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ತನ್ನೊಂದಿರುವ ಕೆಲಸಗಾರರಿಗೆ ತಿಳಿಸಿದ್ದಾನೆ. ಅದರಂತೆ ಸ್ವತಃ ಆತನೇ ಬೈಕ್​​​ ಡ್ರೈವಿಂಗ್​​​​ ಮಾಡುಕೊಂಡು ಬಂದಿದ್ದಾನೆ. ಆದರೆ ಆಸ್ಪತ್ರೆಗೆ ತಲುಪುವ ದಾರಿಯಲ್ಲೇ ಪ್ರಾಣ ಬಿಟ್ಟಿರುವುದು ತಿಳಿದುಬಂದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:05 pm, Tue, 20 June 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!