AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್​​ ವೇಳೆ ಹೃದಯಾಘಾತದಿಂದ ಮೃತ ಪಟ್ಟ ಯುವಕ; ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ

ಜೂನ್​​ 17 ಮಧ್ಯಾಹ್ನ 12ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲೇ ಎದೆ ನೋವಿನಿಂದ ಬಳಲುತ್ತಿದ್ದ ಅಶೋಕ್, ಕೆಲಸದ ನಡುವೆ ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿದ್ದಾನೆ. ಆದರೆ ಆಸ್ಪತ್ರೆಗೆ ತಲುಪುವ ದಾರಿಯಲ್ಲೇ ಪ್ರಾಣ ಬಿಟ್ಟಿದ್ದಾನೆ.

ಡ್ರೈವಿಂಗ್​​ ವೇಳೆ ಹೃದಯಾಘಾತದಿಂದ ಮೃತ ಪಟ್ಟ ಯುವಕ; ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ
ಸಿಸಿಟಿವಿ ದೃಶ್ಯImage Credit source: twitter
ಅಕ್ಷತಾ ವರ್ಕಾಡಿ
|

Updated on:Jun 20, 2023 | 3:18 PM

Share

ಮಧ್ಯಪ್ರದೇಶದ ಬರ್ವಾನಿಯಲ್ಲಿ ಯುವಕನೊಬ್ಬ ಬೈಕು ಚಲಾಯಿಸಿಕೊಂಡು ಬರುವ ವೇಳೆಗೆ ಹೃದಯಾಘಾತವಾಗಿದ್ದು, ಆತನ ಬೈಕು ಬೀದಿ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಯುವಕ ಬೈಕ್​​ನಿಂದ ಕೆಳಗೆ ಬಿದ್ದಿದ್ದಾನೆ. ಚಿಕ್ಕದಾಗಿ ಅಪಘಾತವಾಗಿದ್ದರಿಂದ ಚಾಲಕನಿಗೆ ಜೀವಕ್ಕೆ ಎನು ತೊಂದರೆಯಾಗಿಲ್ಲ ಎಂದು ಸ್ಥಳೀಯರು ಅಂದು ಕೊಂಡಿದ್ದರು. ಆದರೆ ಅದಾಗಲೇ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಯುವಕರಲ್ಲಿಯೇ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಇದೀಗಾ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಮೃತಪಟ್ಟ ಯುವಕ ಅಶೋಕ್​​​ ಸೋಲಂಗಿ ಎಂದು ಗುರುತಿಸಲಾಗಿದೆ. ದಾರಿ ಮಧ್ಯೆ ಈತ ಸಾವನ್ನಪ್ಪಿರುವ ಸಿಸಿಟಿವಿ ದೃಶ್ಯಾವಳಿಗಳು ಎಲ್ಲೆಡೆ ವೈರಲ್​​​ ಆಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ

ಜೂನ್​​ 17 ಮಧ್ಯಾಹ್ನ 12ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲೇ ಎದೆ ನೋವಿನಿಂದ ಬಳಲುತ್ತಿದ್ದ ಅಶೋಕ್, ಕೆಲಸದ ನಡುವೆ  ಎದೆ ನೋವು ಕಾಣಿಸಿಕೊಂಡಿದೆ. ಆದ್ದರಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ತನ್ನೊಂದಿರುವ ಕೆಲಸಗಾರರಿಗೆ ತಿಳಿಸಿದ್ದಾನೆ. ಅದರಂತೆ ಸ್ವತಃ ಆತನೇ ಬೈಕ್​​​ ಡ್ರೈವಿಂಗ್​​​​ ಮಾಡುಕೊಂಡು ಬಂದಿದ್ದಾನೆ. ಆದರೆ ಆಸ್ಪತ್ರೆಗೆ ತಲುಪುವ ದಾರಿಯಲ್ಲೇ ಪ್ರಾಣ ಬಿಟ್ಟಿರುವುದು ತಿಳಿದುಬಂದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:05 pm, Tue, 20 June 23

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು