Viral News: 6 ಪತ್ನಿಯರ ಮುದ್ದಿನ ಗಂಡನಿಗೆ ಮೊದಲ ಮಗು ಯಾರಿಂದ ಪಡೆಯುವುದು ಎಂಬ ಚಿಂತೆಯಂತೆ..!

ಒಂದಲ್ಲಾ ಎರಡಲ್ಲಾ ಬರೋಬ್ಬರಿ 6 ಮಹಿಳೆಯರನ್ನು ವಿವಾಹವಾದ ವ್ಯಕ್ತಿಯೊಬ್ಬನಿಗೆ ಮೊದಲ ಮಗುವನ್ನು ಯಾರಿಂದ ಪಡೆಯಲು ಎಂಬ ಚಿಂತೆ ಕಾಡುತ್ತಿದೆಯಂತೆ. ಈ ಚಿಂತೆಗೆ ಆತ ಕಂಡು ಹುಡುಕಿರುವ ಪ್ಲಾನ್​​​ ಎನು ಗೊತ್ತಾ?

Viral News: 6 ಪತ್ನಿಯರ ಮುದ್ದಿನ ಗಂಡನಿಗೆ ಮೊದಲ ಮಗು ಯಾರಿಂದ  ಪಡೆಯುವುದು ಎಂಬ ಚಿಂತೆಯಂತೆ..!
6 ಪತ್ನಿಯರ ಮುದ್ದಿನ ಗಂಡImage Credit source: Jam Press
Follow us
|

Updated on:Apr 13, 2023 | 10:42 AM

ಬ್ರೆಜಿಲ್‌: ಮದುವೆಯ ನಂತರ ತಮ್ಮ ಪೀಳಿಗೆಯನ್ನು ಮುಂದುವರಿಸಿಕೊಂಡು ಹೋಗಲು ಮಗು ಬೇಕು ಎಂಬುದು ಪ್ರತಿಯೊಂದು ದಂಪತಿಗಳ ಕನಸು. ಆದರೆ ಇಲ್ಲೊಬ್ಬ ತಮ್ಮ ವಂಶೋದ್ಧಾರಕ ಅಥವಾ ವಂಶೋದ್ಧಾರಕಿಯನ್ನು ಪಡೆಯಲು ಸಾಕಷ್ಟು ಗೊಂದಲಕ್ಕೀಡಾಗಿದ್ದಾನೆ. ಆತ ಗೊಂದಲಕ್ಕೀಡಾಲು ಪ್ರಮುಖ ಕಾರಣವೇ ಆತನ ಮುದ್ದಿನ 6 ಪತ್ನಿಯರು. ಹೌದು ಈತ ಒಂದಲ್ಲಾ ಎರಡಲ್ಲಾ ಬರೋಬ್ಬರಿ 6 ಮಹಿಳೆಯರನ್ನು ವಿವಾಹವಾಗಿದ್ದಾನೆ. ಇದೀಗಾ ಮೊದಲ ಮಗುವನ್ನು ಯಾರಿಂದ ಪಡೆಯಲಿ ಎಂಬ ಚಿಂತೆಕಾಡುತ್ತಿದ್ದು, ಇದಕ್ಕಾಗಿ ದೊಡ್ಡ ಪ್ಲಾನ್​​​ ಮಾಡಿದ್ದಾನೆ.

ಬ್ರೆಜಿಲ್‌ನ ಸಾವೊ ಪಾಲೊ ಮೂಲದ 37 ವರ್ಷದ ಆರ್ಥರ್ ಒ ಉರ್ಸೊ ಎನ್ನುವ ವ್ಯಕ್ತಿಗೆ 9 ಜನ ಪತ್ನಿಯರಿದ್ದರು.  ಅಂದರೆ 2021 ರಲ್ಲಿ 9 ಯುವತಿಯರನ್ನು ಮದುವೆಯಾಗಿದ್ದಾನೆ. ಆದರೆ ಈಗ ಮೂವರಿಗೆ ವಿಚ್ಚೇದನ ನೀಡಿದ್ದಾರೆ. ಈಗ ಆರ್ಥರ್‌ 21ರಿಂದ 51 ವರ್ಷದ ತನಕ ಇರುವ 6 ಜನ ಹೆಂಡತಿಯರನ್ನು ಹೊಂದಿದ್ದಾನೆ. ಲುವಾನಾ ಕಝಾಕಿ, ಎಮೆಲಿ ಸೌಜಾ, ವಲ್ಕ್ವಿರಿಯಾ ಸ್ಯಾಂಟೋಸ್, ಒಲಿಂಡಾ ಮಾರಿಯಾ,ಡಾಮಿಯಾನಾ ಮತ್ತು ಅಮಂಡಾ ಅಲ್ಬುಕರ್ಕ್ ಎಂಬುವವರು ಈತನ ಈಗಿರುವ ಪತ್ನಿಯರು.

ಇದನ್ನೂ ಓದಿ: ಅಂದು ಎಲ್ಲರೂ ಅಬ್ಬಾ ಇದೇನ್ ವಿಚಿತ್ರ ಬುದ್ಧಿ ಇಲ್ವಾ ಅಂದಿದ್ರು: ದೆವ್ವದ ಜತೆ ಮದುವೆಯಾಗಿದ್ದ ಮಹಿಳೆಗೆ ಈಗ ವಿಚ್ಛೇಧನ ಬೇಕಂತೆ!

ಬಾಡಿಗೆ ತಾಯ್ತನದ ನಿರ್ಧಾರ:

ಹೌದು ಆರ್ಥರ್ ತನ್ನ 6 ಪತ್ನಿಯರನ್ನು ಒಂದೇ ಸಮನಾಗಿ ಪ್ರೀತಿಸುತ್ತಿದ್ದು, ಒಬ್ಬರಿಂದ ಮೊದಲ ಮಗುವನ್ನು ಪಡೆದು ಇನ್ನೊಬ್ಬರ ಮನಸ್ಸನ್ನು ನೋಯಿಸಲು ಇಷ್ಟವಿಲ್ಲ. ಆದ್ದರಿಂದ ಬಾಡಿಗೆ ತಾಯ್ತನದ ಮೂಲಕ ಮೊದಲ ಮಗುವನ್ನು ಪಡೆಯಲು ಬಯಸಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಈ ಹಿಂದೆ 10 ಮಹಿಳೆಯರನ್ನು ಮತ್ತು ಅವರಲ್ಲಿ ಪ್ರತಿಯೊಬ್ಬರಿಂದ ಒಂದೊಂದು ಮಗುವನ್ನು ಪಡೆಯುವುದು ತನ್ನ ಕನಸು ಎಂದು ಹೇಳಿಕೊಂಡಿದ್ದ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 10:42 am, Thu, 13 April 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್