AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆ; ವಿಡಿಯೋ ವೈರಲ್

ಮದುವೆ ಮೆರವಣಿಗೆಯು 51 ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದು, ಅದರಲ್ಲಿ ಒಂದು ಟ್ರ್ಯಾಕ್ಟರ್‌ ವರನೇ ಓಡಿಸಿರುವುದು ಮತ್ತೊಂದು ವಿಶೇಷ. ಅದ್ದೂರಿ ಮದುವೆ ಮೆರವಣೆಗೆಯ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ

51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆ; ವಿಡಿಯೋ ವೈರಲ್
51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆImage Credit source: NDTV
Follow us
ಅಕ್ಷತಾ ವರ್ಕಾಡಿ
|

Updated on: Jun 14, 2023 | 11:23 AM

ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ವಿಶಿಷ್ಟ ಮದುವೆಯ ಮೆರವಣಿಗೆ ಎಲ್ಲರ ಕಣ್ಮನ ಸೆಳೆದಿದೆ. ಮದುವೆ ಮೆರವಣಿಗೆಯು 51 ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದು, ಅದರಲ್ಲಿ ಒಂದು ಟ್ರ್ಯಾಕ್ಟರ್‌ ವರನೇ ಓಡಿಸಿರುವುದು ಮತ್ತೊಂದು ವಿಶೇಷ. ಗುಡಮಲಾನಿ ಗ್ರಾಮದವರಾದ ಪ್ರಕಾಶ್ ಚೌಧರಿ ಅವರು ರೋಲಿ ಗ್ರಾಮದ ಮಮತಾ ಎಂಬಾಕೆಯನ್ನು ವಿವಾಹವಾಗಿದ್ದಾರೆ. ಸೋಮವಾರ ಬೆಳಿಗ್ಗೆ, ಮೆರವಣಿಗೆಯು ವರನ ಮನೆಯಿಂದ 51 ಕಿಲೋಮೀಟರ್ ದೂರದಲ್ಲಿರುವ ರೋಲಿ ಗ್ರಾಮಕ್ಕೆ ಹೊರಟಿದ್ದು. 51 ಟ್ರ್ಯಾಕ್ಟರ್‌ಗಳಲ್ಲಿ 200ಕ್ಕೂ ಜನರು ಅದ್ದೂರಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಈ ಅದ್ದೂರಿ ಮದುವೆ ಮೆರವಣೆಗೆಯ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

51 ಟ್ರ್ಯಾಕ್ಟರ್‌ಗಳ ಅದ್ದೂರಿ ಮೆರವಣೆಗೆಯ ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: 7 ವರ್ಷಗಳ ಹಿಂದೆ ಟ್ವಿಟರ್​​ನಲ್ಲಿ ಹಂಚಿಕೊಂಡ ಫೋಟೋದಲ್ಲಿದ್ದ ಬಾಲಕಿಯನ್ನು ಭೇಟಿಯಾದ ಆನಂದ್ ಮಹೀಂದ್ರಾ

ನಮ್ಮದು ಕೃಷಿ ಪ್ರಧಾನ ಕುಟುಂಬ. ನಾವೆಲ್ಲರೂ ಕೃಷಿಯನ್ನೇ ಅವಲಂಬಿಸಿ ಬದುಕುತ್ತಿದ್ದೇವೆ. ಕೇವಲ ಒಂದು ಟ್ರ್ಯಾಕ್ಟರ್‌ ಮದುವೆಯಲ್ಲಿ ಬಳಸಲು ನಿರ್ಧರಿಸಲಾಗಿತ್ತು. ಆದರೆ ಮದುವೆ ಇನ್ನಷ್ಟು ವಿಭಿನ್ನವಾಗಿರಲಿ ಎಂದು 51 ಟ್ರ್ಯಾಕ್ಟರ್‌ ಬಳಸಿದ್ದೇವೆ ಎಂದು ವರ ಪ್ರಕಾಶ್ ಚೌಧರಿ ಎಎನ್​​ಐ ಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗೆ ಇಲ್ಲಿ ಕ್ಲಿಕ್​​ ಮಾಡಿ: 

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ