AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆ; ವಿಡಿಯೋ ವೈರಲ್

ಮದುವೆ ಮೆರವಣಿಗೆಯು 51 ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದು, ಅದರಲ್ಲಿ ಒಂದು ಟ್ರ್ಯಾಕ್ಟರ್‌ ವರನೇ ಓಡಿಸಿರುವುದು ಮತ್ತೊಂದು ವಿಶೇಷ. ಅದ್ದೂರಿ ಮದುವೆ ಮೆರವಣೆಗೆಯ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ

51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆ; ವಿಡಿಯೋ ವೈರಲ್
51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆImage Credit source: NDTV
ಅಕ್ಷತಾ ವರ್ಕಾಡಿ
|

Updated on: Jun 14, 2023 | 11:23 AM

Share

ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ವಿಶಿಷ್ಟ ಮದುವೆಯ ಮೆರವಣಿಗೆ ಎಲ್ಲರ ಕಣ್ಮನ ಸೆಳೆದಿದೆ. ಮದುವೆ ಮೆರವಣಿಗೆಯು 51 ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದು, ಅದರಲ್ಲಿ ಒಂದು ಟ್ರ್ಯಾಕ್ಟರ್‌ ವರನೇ ಓಡಿಸಿರುವುದು ಮತ್ತೊಂದು ವಿಶೇಷ. ಗುಡಮಲಾನಿ ಗ್ರಾಮದವರಾದ ಪ್ರಕಾಶ್ ಚೌಧರಿ ಅವರು ರೋಲಿ ಗ್ರಾಮದ ಮಮತಾ ಎಂಬಾಕೆಯನ್ನು ವಿವಾಹವಾಗಿದ್ದಾರೆ. ಸೋಮವಾರ ಬೆಳಿಗ್ಗೆ, ಮೆರವಣಿಗೆಯು ವರನ ಮನೆಯಿಂದ 51 ಕಿಲೋಮೀಟರ್ ದೂರದಲ್ಲಿರುವ ರೋಲಿ ಗ್ರಾಮಕ್ಕೆ ಹೊರಟಿದ್ದು. 51 ಟ್ರ್ಯಾಕ್ಟರ್‌ಗಳಲ್ಲಿ 200ಕ್ಕೂ ಜನರು ಅದ್ದೂರಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಈ ಅದ್ದೂರಿ ಮದುವೆ ಮೆರವಣೆಗೆಯ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

51 ಟ್ರ್ಯಾಕ್ಟರ್‌ಗಳ ಅದ್ದೂರಿ ಮೆರವಣೆಗೆಯ ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: 7 ವರ್ಷಗಳ ಹಿಂದೆ ಟ್ವಿಟರ್​​ನಲ್ಲಿ ಹಂಚಿಕೊಂಡ ಫೋಟೋದಲ್ಲಿದ್ದ ಬಾಲಕಿಯನ್ನು ಭೇಟಿಯಾದ ಆನಂದ್ ಮಹೀಂದ್ರಾ

ನಮ್ಮದು ಕೃಷಿ ಪ್ರಧಾನ ಕುಟುಂಬ. ನಾವೆಲ್ಲರೂ ಕೃಷಿಯನ್ನೇ ಅವಲಂಬಿಸಿ ಬದುಕುತ್ತಿದ್ದೇವೆ. ಕೇವಲ ಒಂದು ಟ್ರ್ಯಾಕ್ಟರ್‌ ಮದುವೆಯಲ್ಲಿ ಬಳಸಲು ನಿರ್ಧರಿಸಲಾಗಿತ್ತು. ಆದರೆ ಮದುವೆ ಇನ್ನಷ್ಟು ವಿಭಿನ್ನವಾಗಿರಲಿ ಎಂದು 51 ಟ್ರ್ಯಾಕ್ಟರ್‌ ಬಳಸಿದ್ದೇವೆ ಎಂದು ವರ ಪ್ರಕಾಶ್ ಚೌಧರಿ ಎಎನ್​​ಐ ಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗೆ ಇಲ್ಲಿ ಕ್ಲಿಕ್​​ ಮಾಡಿ: 

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ