AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆ; ವಿಡಿಯೋ ವೈರಲ್

ಮದುವೆ ಮೆರವಣಿಗೆಯು 51 ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದು, ಅದರಲ್ಲಿ ಒಂದು ಟ್ರ್ಯಾಕ್ಟರ್‌ ವರನೇ ಓಡಿಸಿರುವುದು ಮತ್ತೊಂದು ವಿಶೇಷ. ಅದ್ದೂರಿ ಮದುವೆ ಮೆರವಣೆಗೆಯ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ

51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆ; ವಿಡಿಯೋ ವೈರಲ್
51 ಟ್ರ್ಯಾಕ್ಟರ್​​ಗಳಲ್ಲಿ 51 ಕಿ.ಮೀ ಅದ್ದೂರಿ ಮದುವೆ ಮೆರವಣಿಗೆImage Credit source: NDTV
ಅಕ್ಷತಾ ವರ್ಕಾಡಿ
|

Updated on: Jun 14, 2023 | 11:23 AM

Share

ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ವಿಶಿಷ್ಟ ಮದುವೆಯ ಮೆರವಣಿಗೆ ಎಲ್ಲರ ಕಣ್ಮನ ಸೆಳೆದಿದೆ. ಮದುವೆ ಮೆರವಣಿಗೆಯು 51 ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದು, ಅದರಲ್ಲಿ ಒಂದು ಟ್ರ್ಯಾಕ್ಟರ್‌ ವರನೇ ಓಡಿಸಿರುವುದು ಮತ್ತೊಂದು ವಿಶೇಷ. ಗುಡಮಲಾನಿ ಗ್ರಾಮದವರಾದ ಪ್ರಕಾಶ್ ಚೌಧರಿ ಅವರು ರೋಲಿ ಗ್ರಾಮದ ಮಮತಾ ಎಂಬಾಕೆಯನ್ನು ವಿವಾಹವಾಗಿದ್ದಾರೆ. ಸೋಮವಾರ ಬೆಳಿಗ್ಗೆ, ಮೆರವಣಿಗೆಯು ವರನ ಮನೆಯಿಂದ 51 ಕಿಲೋಮೀಟರ್ ದೂರದಲ್ಲಿರುವ ರೋಲಿ ಗ್ರಾಮಕ್ಕೆ ಹೊರಟಿದ್ದು. 51 ಟ್ರ್ಯಾಕ್ಟರ್‌ಗಳಲ್ಲಿ 200ಕ್ಕೂ ಜನರು ಅದ್ದೂರಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಈ ಅದ್ದೂರಿ ಮದುವೆ ಮೆರವಣೆಗೆಯ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

51 ಟ್ರ್ಯಾಕ್ಟರ್‌ಗಳ ಅದ್ದೂರಿ ಮೆರವಣೆಗೆಯ ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: 7 ವರ್ಷಗಳ ಹಿಂದೆ ಟ್ವಿಟರ್​​ನಲ್ಲಿ ಹಂಚಿಕೊಂಡ ಫೋಟೋದಲ್ಲಿದ್ದ ಬಾಲಕಿಯನ್ನು ಭೇಟಿಯಾದ ಆನಂದ್ ಮಹೀಂದ್ರಾ

ನಮ್ಮದು ಕೃಷಿ ಪ್ರಧಾನ ಕುಟುಂಬ. ನಾವೆಲ್ಲರೂ ಕೃಷಿಯನ್ನೇ ಅವಲಂಬಿಸಿ ಬದುಕುತ್ತಿದ್ದೇವೆ. ಕೇವಲ ಒಂದು ಟ್ರ್ಯಾಕ್ಟರ್‌ ಮದುವೆಯಲ್ಲಿ ಬಳಸಲು ನಿರ್ಧರಿಸಲಾಗಿತ್ತು. ಆದರೆ ಮದುವೆ ಇನ್ನಷ್ಟು ವಿಭಿನ್ನವಾಗಿರಲಿ ಎಂದು 51 ಟ್ರ್ಯಾಕ್ಟರ್‌ ಬಳಸಿದ್ದೇವೆ ಎಂದು ವರ ಪ್ರಕಾಶ್ ಚೌಧರಿ ಎಎನ್​​ಐ ಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗೆ ಇಲ್ಲಿ ಕ್ಲಿಕ್​​ ಮಾಡಿ: 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ