AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ
ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧುImage Credit source: Twitter
TV9 Web
| Edited By: |

Updated on:Jun 14, 2023 | 3:42 PM

Share

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ರೀಲ್ಸ್​​ ಮಾಡುವ ಹುಚ್ಚು ಹೆಚ್ಚಾಗಿ ಬಿಟ್ಟಿದೆ. ಇಲ್ಲೊಬ್ಬಳು ಯುವತಿ ತನ್ನ ಮದುವೆಯ ದಿನದಂದು ಅದ್ದೂರಿಯಾಗಿ ರೆಡಿಯಾಗಿ ಸ್ಕೂಟಿಯಲ್ಲಿ ರೈಡ್​​ ಹೊರಟ್ಟಿದ್ದಾಳೆ. ಆದರೆ ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಈ ವಧು ಭಾರೀ ಸುದ್ದಿಯಾಗಿದ್ದಾಳೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ದೆಹಲಿ ಪೊಲೀಸರು ಸಂಚಾರ ನಿಯಮದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಜತೆಗೆ ಹೀಗೆ ನಿಯಮ ಉಲ್ಲಂಘಿಸಿದರೆ ಅದರ ಅಡ್ಡ ಪರಿಣಾಮಗಳನ್ನೂ ಎದುರಿಸಬೇಕಾದೀತು. ಜೊತೆಗೆ ಆಕೆಯ ಮೇಲೆ ದಂಡ ವಿಧಿಸಿರುವುದನ್ನು ಪೊಲೀಸರು ಹಂಚಿಕೊಂಡಿರುವ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊವನ್ನು ಇಲ್ಲಿದೆ ನೋಡಿ:

 ಇದನ್ನೂ ಓದಿ: ‘ಮೈಬಗ್ಗಿಸಿ ದುಡಿದರೆ ನೀವು ಗಂಡಸರಾಗುತ್ತೀರಿ’ ಗೇ ಜನರಿಗೆ ಹೀಗೆ ಹೇಳಿದ್ದನೇ ಚೆ ಗುವಾರ್?

ವೀಡಿಯೊದ ಮೊದಲ ಭಾಗವು ವಧು ತನ್ನ ಮದುವೆಯ ಬಟ್ಟೆ ಮತ್ತು ಆಭರಣಗಳನ್ನು ಧರಿಸಿ ಸ್ಕೂಟರ್ ಓಡಿಸುತ್ತಿರುವುದನ್ನು ಮತ್ತು ಆಕೆಯ ಮೇಲೆ ದಂಡ ವಿಧಿಸಿರುವ ಚಲನ್​​​​​​ ಅನ್ನು ಕೂಡ ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:42 pm, Wed, 14 June 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ