AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ
ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧುImage Credit source: Twitter
TV9 Web
| Updated By: ಅಕ್ಷತಾ ವರ್ಕಾಡಿ|

Updated on:Jun 14, 2023 | 3:42 PM

Share

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ರೀಲ್ಸ್​​ ಮಾಡುವ ಹುಚ್ಚು ಹೆಚ್ಚಾಗಿ ಬಿಟ್ಟಿದೆ. ಇಲ್ಲೊಬ್ಬಳು ಯುವತಿ ತನ್ನ ಮದುವೆಯ ದಿನದಂದು ಅದ್ದೂರಿಯಾಗಿ ರೆಡಿಯಾಗಿ ಸ್ಕೂಟಿಯಲ್ಲಿ ರೈಡ್​​ ಹೊರಟ್ಟಿದ್ದಾಳೆ. ಆದರೆ ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಈ ವಧು ಭಾರೀ ಸುದ್ದಿಯಾಗಿದ್ದಾಳೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ದೆಹಲಿ ಪೊಲೀಸರು ಸಂಚಾರ ನಿಯಮದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಜತೆಗೆ ಹೀಗೆ ನಿಯಮ ಉಲ್ಲಂಘಿಸಿದರೆ ಅದರ ಅಡ್ಡ ಪರಿಣಾಮಗಳನ್ನೂ ಎದುರಿಸಬೇಕಾದೀತು. ಜೊತೆಗೆ ಆಕೆಯ ಮೇಲೆ ದಂಡ ವಿಧಿಸಿರುವುದನ್ನು ಪೊಲೀಸರು ಹಂಚಿಕೊಂಡಿರುವ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊವನ್ನು ಇಲ್ಲಿದೆ ನೋಡಿ:

 ಇದನ್ನೂ ಓದಿ: ‘ಮೈಬಗ್ಗಿಸಿ ದುಡಿದರೆ ನೀವು ಗಂಡಸರಾಗುತ್ತೀರಿ’ ಗೇ ಜನರಿಗೆ ಹೀಗೆ ಹೇಳಿದ್ದನೇ ಚೆ ಗುವಾರ್?

ವೀಡಿಯೊದ ಮೊದಲ ಭಾಗವು ವಧು ತನ್ನ ಮದುವೆಯ ಬಟ್ಟೆ ಮತ್ತು ಆಭರಣಗಳನ್ನು ಧರಿಸಿ ಸ್ಕೂಟರ್ ಓಡಿಸುತ್ತಿರುವುದನ್ನು ಮತ್ತು ಆಕೆಯ ಮೇಲೆ ದಂಡ ವಿಧಿಸಿರುವ ಚಲನ್​​​​​​ ಅನ್ನು ಕೂಡ ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:42 pm, Wed, 14 June 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ