AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ
ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧುImage Credit source: Twitter
TV9 Web
| Edited By: |

Updated on:Jun 14, 2023 | 3:42 PM

Share

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ರೀಲ್ಸ್​​ ಮಾಡುವ ಹುಚ್ಚು ಹೆಚ್ಚಾಗಿ ಬಿಟ್ಟಿದೆ. ಇಲ್ಲೊಬ್ಬಳು ಯುವತಿ ತನ್ನ ಮದುವೆಯ ದಿನದಂದು ಅದ್ದೂರಿಯಾಗಿ ರೆಡಿಯಾಗಿ ಸ್ಕೂಟಿಯಲ್ಲಿ ರೈಡ್​​ ಹೊರಟ್ಟಿದ್ದಾಳೆ. ಆದರೆ ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಈ ವಧು ಭಾರೀ ಸುದ್ದಿಯಾಗಿದ್ದಾಳೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ದೆಹಲಿ ಪೊಲೀಸರು ಸಂಚಾರ ನಿಯಮದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಜತೆಗೆ ಹೀಗೆ ನಿಯಮ ಉಲ್ಲಂಘಿಸಿದರೆ ಅದರ ಅಡ್ಡ ಪರಿಣಾಮಗಳನ್ನೂ ಎದುರಿಸಬೇಕಾದೀತು. ಜೊತೆಗೆ ಆಕೆಯ ಮೇಲೆ ದಂಡ ವಿಧಿಸಿರುವುದನ್ನು ಪೊಲೀಸರು ಹಂಚಿಕೊಂಡಿರುವ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊವನ್ನು ಇಲ್ಲಿದೆ ನೋಡಿ:

 ಇದನ್ನೂ ಓದಿ: ‘ಮೈಬಗ್ಗಿಸಿ ದುಡಿದರೆ ನೀವು ಗಂಡಸರಾಗುತ್ತೀರಿ’ ಗೇ ಜನರಿಗೆ ಹೀಗೆ ಹೇಳಿದ್ದನೇ ಚೆ ಗುವಾರ್?

ವೀಡಿಯೊದ ಮೊದಲ ಭಾಗವು ವಧು ತನ್ನ ಮದುವೆಯ ಬಟ್ಟೆ ಮತ್ತು ಆಭರಣಗಳನ್ನು ಧರಿಸಿ ಸ್ಕೂಟರ್ ಓಡಿಸುತ್ತಿರುವುದನ್ನು ಮತ್ತು ಆಕೆಯ ಮೇಲೆ ದಂಡ ವಿಧಿಸಿರುವ ಚಲನ್​​​​​​ ಅನ್ನು ಕೂಡ ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:42 pm, Wed, 14 June 23

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ