AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ
ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧುImage Credit source: Twitter
TV9 Web
| Edited By: |

Updated on:Jun 14, 2023 | 3:42 PM

Share

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ರೀಲ್ಸ್​​ ಮಾಡುವ ಹುಚ್ಚು ಹೆಚ್ಚಾಗಿ ಬಿಟ್ಟಿದೆ. ಇಲ್ಲೊಬ್ಬಳು ಯುವತಿ ತನ್ನ ಮದುವೆಯ ದಿನದಂದು ಅದ್ದೂರಿಯಾಗಿ ರೆಡಿಯಾಗಿ ಸ್ಕೂಟಿಯಲ್ಲಿ ರೈಡ್​​ ಹೊರಟ್ಟಿದ್ದಾಳೆ. ಆದರೆ ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಈ ವಧು ಭಾರೀ ಸುದ್ದಿಯಾಗಿದ್ದಾಳೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ದೆಹಲಿ ಪೊಲೀಸರು ಸಂಚಾರ ನಿಯಮದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಜತೆಗೆ ಹೀಗೆ ನಿಯಮ ಉಲ್ಲಂಘಿಸಿದರೆ ಅದರ ಅಡ್ಡ ಪರಿಣಾಮಗಳನ್ನೂ ಎದುರಿಸಬೇಕಾದೀತು. ಜೊತೆಗೆ ಆಕೆಯ ಮೇಲೆ ದಂಡ ವಿಧಿಸಿರುವುದನ್ನು ಪೊಲೀಸರು ಹಂಚಿಕೊಂಡಿರುವ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊವನ್ನು ಇಲ್ಲಿದೆ ನೋಡಿ:

 ಇದನ್ನೂ ಓದಿ: ‘ಮೈಬಗ್ಗಿಸಿ ದುಡಿದರೆ ನೀವು ಗಂಡಸರಾಗುತ್ತೀರಿ’ ಗೇ ಜನರಿಗೆ ಹೀಗೆ ಹೇಳಿದ್ದನೇ ಚೆ ಗುವಾರ್?

ವೀಡಿಯೊದ ಮೊದಲ ಭಾಗವು ವಧು ತನ್ನ ಮದುವೆಯ ಬಟ್ಟೆ ಮತ್ತು ಆಭರಣಗಳನ್ನು ಧರಿಸಿ ಸ್ಕೂಟರ್ ಓಡಿಸುತ್ತಿರುವುದನ್ನು ಮತ್ತು ಆಕೆಯ ಮೇಲೆ ದಂಡ ವಿಧಿಸಿರುವ ಚಲನ್​​​​​​ ಅನ್ನು ಕೂಡ ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:42 pm, Wed, 14 June 23

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್