AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ
ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧುImage Credit source: Twitter
TV9 Web
| Edited By: |

Updated on:Jun 14, 2023 | 3:42 PM

Share

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ರೀಲ್ಸ್​​ ಮಾಡುವ ಹುಚ್ಚು ಹೆಚ್ಚಾಗಿ ಬಿಟ್ಟಿದೆ. ಇಲ್ಲೊಬ್ಬಳು ಯುವತಿ ತನ್ನ ಮದುವೆಯ ದಿನದಂದು ಅದ್ದೂರಿಯಾಗಿ ರೆಡಿಯಾಗಿ ಸ್ಕೂಟಿಯಲ್ಲಿ ರೈಡ್​​ ಹೊರಟ್ಟಿದ್ದಾಳೆ. ಆದರೆ ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಈ ವಧು ಭಾರೀ ಸುದ್ದಿಯಾಗಿದ್ದಾಳೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ದೆಹಲಿ ಪೊಲೀಸರು ಸಂಚಾರ ನಿಯಮದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಜತೆಗೆ ಹೀಗೆ ನಿಯಮ ಉಲ್ಲಂಘಿಸಿದರೆ ಅದರ ಅಡ್ಡ ಪರಿಣಾಮಗಳನ್ನೂ ಎದುರಿಸಬೇಕಾದೀತು. ಜೊತೆಗೆ ಆಕೆಯ ಮೇಲೆ ದಂಡ ವಿಧಿಸಿರುವುದನ್ನು ಪೊಲೀಸರು ಹಂಚಿಕೊಂಡಿರುವ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊವನ್ನು ಇಲ್ಲಿದೆ ನೋಡಿ:

 ಇದನ್ನೂ ಓದಿ: ‘ಮೈಬಗ್ಗಿಸಿ ದುಡಿದರೆ ನೀವು ಗಂಡಸರಾಗುತ್ತೀರಿ’ ಗೇ ಜನರಿಗೆ ಹೀಗೆ ಹೇಳಿದ್ದನೇ ಚೆ ಗುವಾರ್?

ವೀಡಿಯೊದ ಮೊದಲ ಭಾಗವು ವಧು ತನ್ನ ಮದುವೆಯ ಬಟ್ಟೆ ಮತ್ತು ಆಭರಣಗಳನ್ನು ಧರಿಸಿ ಸ್ಕೂಟರ್ ಓಡಿಸುತ್ತಿರುವುದನ್ನು ಮತ್ತು ಆಕೆಯ ಮೇಲೆ ದಂಡ ವಿಧಿಸಿರುವ ಚಲನ್​​​​​​ ಅನ್ನು ಕೂಡ ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:42 pm, Wed, 14 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು