AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ.

ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧು; ಪೋಲಿಸರಿಂದ ಸಿಕ್ತು ಬಂಪರ್​​ ಬಹುಮಾನ
ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿದ ವಧುImage Credit source: Twitter
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Jun 14, 2023 | 3:42 PM

ಮದುವೆಯ ದಿನ ಯುವತಿಯೊಬ್ಬಳು ಹೆಲ್ಮೆಟ್ ಧರಿಸದೇ ಸ್ಕೂಟರ್​​ ಓಡಿಸಿ ಸಖತ್​​ ಆಗಿ ರೀಲ್ಸ್​​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​ ಮಾಡಿದ್ದಾಳೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಆಕೆಯ ವಿಡಿಯೋಗೆ ದೆಹಲಿ ಪೋಲಿಸರು ಪ್ರತಿಕ್ರಿಯಿಸಿ ಬಂಪರ್​ ಬಹುಮಾನ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ರೀಲ್ಸ್​​ ಮಾಡುವ ಹುಚ್ಚು ಹೆಚ್ಚಾಗಿ ಬಿಟ್ಟಿದೆ. ಇಲ್ಲೊಬ್ಬಳು ಯುವತಿ ತನ್ನ ಮದುವೆಯ ದಿನದಂದು ಅದ್ದೂರಿಯಾಗಿ ರೆಡಿಯಾಗಿ ಸ್ಕೂಟಿಯಲ್ಲಿ ರೈಡ್​​ ಹೊರಟ್ಟಿದ್ದಾಳೆ. ಆದರೆ ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಈ ವಧು ಭಾರೀ ಸುದ್ದಿಯಾಗಿದ್ದಾಳೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ದೆಹಲಿ ಪೊಲೀಸರು ಸಂಚಾರ ನಿಯಮದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಜತೆಗೆ ಹೀಗೆ ನಿಯಮ ಉಲ್ಲಂಘಿಸಿದರೆ ಅದರ ಅಡ್ಡ ಪರಿಣಾಮಗಳನ್ನೂ ಎದುರಿಸಬೇಕಾದೀತು. ಜೊತೆಗೆ ಆಕೆಯ ಮೇಲೆ ದಂಡ ವಿಧಿಸಿರುವುದನ್ನು ಪೊಲೀಸರು ಹಂಚಿಕೊಂಡಿರುವ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊವನ್ನು ಇಲ್ಲಿದೆ ನೋಡಿ:

 ಇದನ್ನೂ ಓದಿ: ‘ಮೈಬಗ್ಗಿಸಿ ದುಡಿದರೆ ನೀವು ಗಂಡಸರಾಗುತ್ತೀರಿ’ ಗೇ ಜನರಿಗೆ ಹೀಗೆ ಹೇಳಿದ್ದನೇ ಚೆ ಗುವಾರ್?

ವೀಡಿಯೊದ ಮೊದಲ ಭಾಗವು ವಧು ತನ್ನ ಮದುವೆಯ ಬಟ್ಟೆ ಮತ್ತು ಆಭರಣಗಳನ್ನು ಧರಿಸಿ ಸ್ಕೂಟರ್ ಓಡಿಸುತ್ತಿರುವುದನ್ನು ಮತ್ತು ಆಕೆಯ ಮೇಲೆ ದಂಡ ವಿಧಿಸಿರುವ ಚಲನ್​​​​​​ ಅನ್ನು ಕೂಡ ಕಾಣಬಹುದು. ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:42 pm, Wed, 14 June 23

ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್