ಸಾಬೂನಿನ ನೊರೆಯಿಂದ ತಯಾರಿಸಿದಂತಿರುವ ವಿಶೇಷ ಡೆಸಾರ್ಟ್ ವೈರಲ್​​

ಈ ವಿಶೇಷ ಡೆಸಾರ್ಟ್ ಮಾರ್ಚ್​ 17ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡಲಾಗಿದ್ದು, ಇದೀಗಾಗಲೇ 20ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ.

ಸಾಬೂನಿನ ನೊರೆಯಿಂದ ತಯಾರಿಸಿದಂತಿರುವ ವಿಶೇಷ ಡೆಸಾರ್ಟ್ ವೈರಲ್​​
Viral VideoImage Credit source: Facebook
Follow us
|

Updated on:Mar 19, 2023 | 3:10 PM

ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಕೊರೊನಾ ನಂತರದ ದಿನಗಳಲ್ಲಿ ಸೋಶಿಯಲ್​​ ಮೀಡಿಯಾದಲ್ಲಿ ಹೆಚ್ಚಾಗಿ ಫುಡ್​​ ವಿಡಿಯೋ​​​ ಕಂಡುಬರುತ್ತಿದೆ. ಜೊತೆಗೆ ಆಹಾರಗಳಲ್ಲಿಯೇ ಹೊಸ ಹೊಸ ಆವಿಷ್ಕಾರಗಳನ್ನು ಮಾಡುವುದನ್ನು ಕಾಣಬಹುದು. ಇದರಲ್ಲಿ ಕೆಲವು ವಿಡಿಯೋಗಳು ಜನರಿಗೆ ಇಷ್ಟವೆಂದೆನಿಸಿದರೂ ಕೂಡ, ಇನ್ನು ಕೆಲವು ಹಾಸ್ಯಸ್ಪದವಾಗಿ ಕಂಡುಬರುತ್ತದೆ. ಅಂತದ್ದೇ ಒಂದು ವಿಡಿಯೋ ಇದೀಗಾ ಭಾರೀ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ತಯಾರಿಸಲಾದ ವಿಶೇಷ ಡೆಸರ್ಟ್ ಸಾಬೂನಿನ ನೊರೆಯಿಂದ ತಯಾರಿಸಿದಂತಿದೆ ಎಂದು ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ. ಈ ವಿಶೇಷ ಡೆಸರ್ಟ್ ಮಾರ್ಚ್​ 17ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡಲಾಗಿದ್ದು, ಇದೀಗಾಗಲೇ 20ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಡಿಯೋದಲ್ಲಿ ದುಬಾರಿ ಹೋಟೆಲ್​​ ಒಂದರ ಬಾಣಸಿಗರೊಬ್ಬರು ಸಕ್ಕರೆಯ ಪಾಕದಂತಿರುವ ನೊರೆಗಳನ್ನು ತಂದು ಪ್ಲೇಟಿನ ಮೇಲೆ ತೇಲಿಸಿದಂತೆ ಇಡುವುದನ್ನು ಕಾಣಬಹುದು. ಆದರೆ ಈ ವಿಭಿನ್ನ ಡೆಸರ್ಟ್ ಏನು ಎಂಬುದು ತಿಳಿದಿಬಂದಿಲ್ಲ. ಆದರೆ ಇದರ ಬೆಲೆಯಂತೂ ದುಬಾರಿಯಾಗಿರುವುದು ಖಂಡಿತಾ.

ಇದನ್ನೂ ಓದಿ: ಮಟ್ಕಾ ಟೀ ಕುಡಿದಿರುತ್ತೀರಿ, ಆದ್ರೆ ಮಟ್ಕಾ ದೋಸೆ ತಿಂದಿದ್ದೀರಾ? ಇಲ್ಲಿದೆ ನೋಡಿ ವೈರಲ್​ ವಿಡಿಯೋ

ವೀಡಿಯೊವನ್ನು ಫೇಸ್​​ ಬುಕ್​ನ LADbibleAustralia ಪುಟದಲ್ಲಿ ಹಂಚಿಕೊಳ್ಳಲಾಗಿದೆ. ಮಾರ್ಚ್​ 17ರಂದು ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ 20 ಮಿಲಿಯನ್ ವೀಕ್ಷಣೆಗಳನ್ನು ದಾಟಿದೆ. ಜೊತೆಗೆ 8.8ಸಾವಿರ ಲೈಕುಗಳು ಹಾಗೂ 1.3ಸಾವಿರಕ್ಕಿಂತಲೂ ಹೆಚ್ಚು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ. ಫೇಸ್​​ ಬುಕ್​​ ಬಳಕೆದಾರರೊಬ್ಬರು ಈ ಸಿಹಿಭಕ್ಷ್ಯದ ವಿನ್ಯಾಸವನ್ನು ಸೋಪ್ ಗುಳ್ಳೆಗಳಿಗೆ ಹೋಲಿಸಿದ್ದಾರೆ. ಮತ್ತೊಬ್ಬ ಬಳಕೆದಾರ ನಾನು ಬಾಲ್ಯದಲ್ಲಿ ಹೀಗೆಯೇ ಸೋಪಿನಿಂದ ಗುಳ್ಳೆಗಳನ್ನು ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:08 pm, Sun, 19 March 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ