AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ

ಗಿನ್ನಿಸ್​​ ದಾಖಲೆ ಮಾಡಬೇಕು ಎಂಬ ಹುಚ್ಚುತನದಿಂದ ಯುವಕನೊಬ್ಬ ಕುರುಡನಾಗಿರುವ ಘಟನೆ ನೈಜೀರಿಯಾದಲ್ಲಿ ನಡೆದಿದೆ.

Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ
ವೈರಲ್​​ ನ್ಯೂಸ್​​
ಅಕ್ಷಯ್​ ಪಲ್ಲಮಜಲು​​
|

Updated on:Jul 20, 2023 | 1:42 PM

Share

ಈ ಜಗತ್ತಿನಲ್ಲಿ ಜನಪ್ರಿಯತೆಯನ್ನು ಪಡೆಯಬೇಕು ಎಂದು ಈ ಜನ ಏನೆಲ್ಲ ಮಾಡುತ್ತಾರೆ ಎಂಬುದಕ್ಕೆ ಈ ವೈರಲ್​​ ವರದಿ ಸಾಕ್ಷಿ, ಗಿನ್ನಿಸ್​​ ದಾಖಲೆ ಮಾಡಬೇಕು ಎಂಬ ಹುಚ್ಚುತನದಿಂದ ಯುವಕನೊಬ್ಬ ಕುರುಡನಾಗಿರುವ ಘಟನೆ ನೈಜೀರಿಯಾದಲ್ಲಿ ನಡೆದಿದೆ. ನೈಜೀರಿಯಾದ ತೆಂಬು ಎಬೆರೆ ಎಂಬ ಯುವಕ ಏಳು ದಿನಗಳ ಕಾಲ ಕಣ್ಣೀರು ಹಾಕಲು ಪ್ರಯತ್ನ ಮಾಡಿದ್ದಾನೆ, ಇದರಿಂದ ಆತ ಈಗ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ.

ಬಿಬಿಸಿ ವರದಿ ಪ್ರಕಾರ ಈ ಯುವಕ ವಿಶ್ವ ದಾಖಲೆ ಮಾಡಲು ಇಡೀ ವಾರ ತಡೆರಹಿತವಾಗಿ ಕಣ್ಣೀರು ಸುರಿಸಲು ಪ್ರಯತ್ನಿಸಿದ್ದಾನೆ, ಇದರಿಂದ ಕಣ್ಣಿಗೆ ಒತ್ತಡ ಉಂಟಾಗಿ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾನೆ. ದೃಷ್ಟಿ ಕಳೆದುಕೊಳ್ಳುವ ಮುನ್ನ ಆತನಲ್ಲಿ ಈ ಲಕ್ಷಣಗಳು ಕಂಡು ಬಂದಿದೆ. ಮೊದಲು ತಲೆನೋವು, ಊದಿಕೊಂಡ ಮುಖ ಮತ್ತು ಉಬ್ಬಿದ ಕಣ್ಣು, ತುಂಬಾ ನೋವು ಕೂಡ ಕಾಣಿಸಿಕೊಂಡಿದೆ.

ನಾನು ಮತ್ತೆ ಮೊದಲಿನಂತೆ ಆಗಬೇಕು, ತುಂಬಾ ಒತ್ತಡ ಹಾಕಿಕೊಂಡು ಕಣ್ಣೀರು ಹಾಕಬಾರದಿತ್ತು. ಆದರೆ ಗಿನ್ನಿಸ್​​ ದಾಖಲೆಯನ್ನು ಸಾಧಿಸಿಯೇ ಸಾಧಿಸುವೇ ಎಂದು ಹೇಳಿದ್ದಾನೆ, ಈ ಬಗ್ಗೆ GWR (guinness world record) ಗೆ ಅರ್ಜಿ ಸಲ್ಲಿಸಿದ್ದು, ಇದನ್ನೂ ಸಂಸ್ಥೆ ಪರಿಗಣಿಸಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಮೂಲಕ ಗುಪ್ತಾಂಗದಿಂದ ಬುಲೆಟ್ ತೆಗೆದು ಹಾಕಿದ ಮಹಿಳೆ!

ನೈಜೀರಿಯದಲ್ಲಿ ಇಂತಹದೇ ಮತ್ತೊಂದು ಘಟನೆ ನಡೆದಿದೆ. ಹಿಲ್ಡಾ ಬಾಸಿ ಎಂಬ ಬಾಣಸಿಗ 100 ಗಂಟೆಗಳ ಕಾಲ ನಿರಂತರವಾಗಿ ಅಡುಗೆ ಮಾಡಲು ಪ್ರಯತ್ನಿಸಿದ್ದಾನೆ. ಇದಕ್ಕೆ ಆ ದೇಶದ ಉಪಧ್ಯಾಕ್ಷರು, ಸೆಲೆಬ್ರಿಟಿಗಳು ಹುರಿದುಂಬಿಸಿದ್ದರು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಕೂಡ ಆಗಿತ್ತು. ಇಂತಹ ಅನೇಕ ಸಾಹಸಗಳು ನೈಜೀರಿಯದಲ್ಲಿ ನಡೆದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:39 pm, Thu, 20 July 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ