AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಯಾನಿ ವಧು; ಕಲಾವಿದರ ಕಲ್ಪನೆಗೆ ಒತ್ತಾಸೆ ನೀಡಿದ ಎಐ ತಂತ್ರಜ್ಞಾನ

Artificial Intelligence : ಅದ್ಭುತವಾದ ಪರಿಕಲ್ಪನೆ ಇದು ಎಂದು ಕಲಾವಿದ ಜಯೇಶ್​ ಸಚದೇವ ಅವರನ್ನು ಶ್ಲಾಘಿಸುತ್ತಿದ್ದಾರೆ ನೆಟ್ಟಿಗರು. ಸ್ಟಾರ್ ಪ್ಲಸ್ ಬಹೂ ಇನ್ ನಾಸಾ? ಎಂದು ತಮಾಷೆ ಮಾಡಿದ್ದಾರೆ ಕೆಲವರು.

ಗಗನಯಾನಿ ವಧು; ಕಲಾವಿದರ ಕಲ್ಪನೆಗೆ ಒತ್ತಾಸೆ ನೀಡಿದ ಎಐ ತಂತ್ರಜ್ಞಾನ
ಜಯೇಶ್​ ಸಚದೇವರ ಗಗನಯಾತ್ರಿ ವಧು
TV9 Web
| Edited By: |

Updated on:Jan 21, 2023 | 1:03 PM

Share

Viral News : ಕಲಾವಿದರ ಕಲ್ಪನೆಗೆ ಎಣೆಯುಂಟೆ? ತಮ್ಮ ಕಲ್ಪನಾಲೋಕದೊಂದಿಗೆ ವಾಸ್ತವವನ್ನು ಸಂಧಿಸುತ್ತ ಜನರನ್ನು ಮಂತ್ರಮುಗ್ಧರನ್ನಾಗಿಸುವ ಪ್ರತಿಭೆಯೇ ಅವರ ಶಕ್ತಿ. ಇವರ ಕಲ್ಪನೆಗೆ ಒತ್ತಾಸೆ ನೀಡುತ್ತಿರುವ ಕೃತಕ ಬುದ್ಧಿಮತ್ತೆಯಂತೂ (Artificial Intelligence) ಮಾಂತ್ರಿಕಲೋಕವನ್ನೇ ಸೃಷ್ಟಿಸುತ್ತಿದೆ. ಇದೀಗ ವೈರಲ್ ಆಗಿರುತವ ಈ ಫೋಟೋಗಳನ್ನು ನೋಡಿ. ಗಗನಯಾತ್ರಿಗಳನ್ನು ಕಲಾವಿದರೊಬ್ಬರು AI ತಂತ್ರಜ್ಞಾನದ ಮೂಲಕ ವಧುವಿನಂತೆ ಸೃಷ್ಟಿಸಿದ್ಧಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Quirk Box by Jayesh Sachdev (@thequirkbox)

ಜಯೇಶ್ ಸಚದೇವ್ ಎಂಬ ವಿಶುವಲ್ ಆರ್ಟಿಸ್ಟ್​ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇವರ ಖಾತೆಯಲ್ಲಿ ನಿಮ್ಮನ್ನು ಆಲೋಚನೆಗೆ ಹಚ್ಚುವ ಸಾಕಷ್ಟು ಚಿತ್ರಗಳನ್ನು ನೋಡಬಹುದಾಗಿದೆ. ಪ್ರಸ್ತುತ ಪೋಸ್ಟ್​ ಮೂರು ದಿನಗಳ ಹಿಂದೆ ಪೋಸ್ಟ್ ಮಾಡಲಾಗಿದೆ. ಸುಮಾರು 8,000 ಜನರು ಇದನ್ನು ಇಷ್ಟಪಟ್ಟಿದ್ದಾರೆ. ಅನೇಕರು ತಮ್ಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : 1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್

ಇದು ತುಂಬಾ ಚೆನ್ನಾಗಿದೆ. ನಿಮ್ಮ ಕಲ್ಪನೆ ಮತ್ತು ಈ ಕಲೆಯಲ್ಲಿ ವ್ಯಕ್ತಗೊಂಡ ತಾಂತ್ರಿಕ ಪರಿಪೂರ್ಣತೆ ಅದ್ಭುತ ಎಂದಿದ್ದಾರೆ ಒಬ್ಬರು. ಸ್ಟಾರ್​ ಪ್ಲಸ್​ ಬಹೂ ಇನ್​ ನಾಸಾ! ಎಂದು ತಮಾಷೆ ಮಾಡಿದ್ದಾರೆ. ಈ ಕಲ್ಪನೆ ಬಹಳ ಆಸಕ್ತಿರಕವಾಗಿದೆ. ಭವಿಷ್ಯದಲ್ಲಿ ಗಗನಯಾತ್ರಿ ಆಗಲು ಬಯಸುತ್ತಿರುವ ನನಗೆ ಇದು ಸ್ಫೂರ್ತಿಯುತವಾಗಿದೆ ಎಂದಿದ್ಧಾರೆ ಮತ್ತೊಬ್ಬರು. ಈ ಪರಿಕಲ್ಪನೆ ಬಹಳ ವಿಶೇಷವಾಗಿದೆ ಎಂದಿದ್ಧಾರೆ ಮಗದೊಬ್ಬರು.

ಹೇಗಿದೆ ಕಲಾವಿದರ ಕಲ್ಪನೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:01 pm, Sat, 21 January 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ