AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರಿಯಾನಿ ಟೀ ಯಿಂದ ಹಿಡಿದು ರಸಗುಲ್ಲ ಟೀ ವರೆಗೂ ಬಗೆ ಬಗೆಯ ಟೀಗಳು ಇಲ್ಲಿ ಲಭ್ಯ

ಪಶ್ಚಿಮ ಬಂಗಾಳದ ಬೆಲ್‌ಘಾರಿಯಾ ಸ್ಟೇಷನ್‌ನಲ್ಲಿನ ಬಿರಿಯಾನಿ ಟೀ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ವೈರಲ್​ ಆಗಿದೆ. ಇಲ್ಲಿ ಬಿರಿಯಾನಿ ಟೀ ಮಾತ್ರವಲ್ಲದೇ ರಸಗುಲ್ಲ ಟೀ, ತಂದೂರು ಟೀ ಹೀಗೆ ನಾನಾ ಬಗೆಯ ಟೀಗಳು ಲಭ್ಯವಿದೆ.

ಬಿರಿಯಾನಿ ಟೀ ಯಿಂದ ಹಿಡಿದು ರಸಗುಲ್ಲ ಟೀ ವರೆಗೂ ಬಗೆ ಬಗೆಯ ಟೀಗಳು ಇಲ್ಲಿ ಲಭ್ಯ
ಬಿರಿಯಾನಿ ಟೀ Image Credit source: news18.com
ಅಕ್ಷತಾ ವರ್ಕಾಡಿ
|

Updated on: Jun 18, 2023 | 11:49 AM

Share

ನೀವು ಸಾಮಾನ್ಯವಾಗಿ ಮಸಾಲ ಟೀ, ಮಟ್ಕಾ ಟೀ, ಚಾಕೋಲೇಟ್​​​​ ಟೀ ಹೇಳಿರುತ್ತೀರಿ. ಆದ್ರೆ ಎಂದಾದರೂ ಬಿರಿಯಾನಿ ಟೀ ಕೇಳಿದ್ದೀರಾ? ಪಶ್ಚಿಮ ಬಂಗಾಳದ ಬೆಲ್‌ಘಾರಿಯಾ ಸ್ಟೇಷನ್‌ನಲ್ಲಿನ ಬಿರಿಯಾನಿ ಟೀ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ವೈರಲ್​ ಆಗಿದೆ. ಇಲ್ಲಿ ಬಿರಿಯಾನಿ ಟೀ ಮಾತ್ರವಲ್ಲದೇ ರಸಗುಲ್ಲ ಟೀ, ತಂದೂರು ಟೀ ಹೀಗೆ ನಾನಾ ಬಗೆಯ ಟೀಗಳು ಲಭ್ಯವಿದೆ. ನೀವಿಲ್ಲಿ 6 ರಿಂದ 50 ರೂ.ವರೆಗೆ ಚಹಾವನ್ನು ಸವಿಯಬಹುದು. ಸುಮಾರು 17 ವರ್ಷಗಳಿಂದ ಈ ಚಹಾದ ಅಂಗಡಿಯನ್ನು ನಡೆಸುತ್ತಿದ್ದು, ಇದೀಗಾ ಬಗೆ ಬಗೆಯ ಟೀಗಳನ್ನು ಮೆನುಗೆ ಸೇರಿಸಿದ್ದು, ಟೀ ಅಂಗಡಿ ಎಲ್ಲರ ನೆಚ್ಚಿನ ತಾಣವಾಗಿ ಮಾರ್ಪಟ್ಟಿದೆ.

ಕೊರೋನಾ ನಂತರ ಜನರನ್ನು ತಮ್ಮ ಅಂಗಡಿಯತ್ತ ಸೆಳೆಯುವ ಸಲುವಾಗಿ ಎಗ್ ಟೀ,ಚಿಲ್ಲಿ ಟೀ,ರಸೊಗೊಲ್ಲ ಟೀ, ಚಾಕೊಲೇಟ್ ಟೀ, ಕೋಲ್ಡ್ ಕಾಫಿ ಮತ್ತು ಬಿರಿಯಾನಿ ಟೀ ಪ್ರಾರಂಭಿಸಿದೆವು ಎಂಬ ಚಹಾ ಅಂಗಡಿಯ ಮಾಲೀಕರಾದ ಆಕಾಶ್ ಸಹಾ ಹೇಳುತ್ತಾರೆ.

ಇದನ್ನೂ ಓದಿ: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ

ಈ ಚಹಾ ಅಂಗಡಿಯು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯ ವರೆಗೂ ತೆರೆದಿರುತ್ತದೆ. ಹಸಿ ಮೊಟ್ಟೆಗಳನ್ನು ಬಿಸಿ ಹಾಲಿನ ಚಹಾದಲ್ಲಿ ಕುದಿಸಿ ಮೊಟ್ಟೆ ಟೀ ಇಲ್ಲಿ ಸಖತ್​​​ ಫೇಮಸ್​​. ಬಗೆಬಗೆಯ ಟೀಗಳನ್ನು ನೀಡುವ ಈ ರೆಸ್ಟೋರೆಂಟ್ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು