AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕೊನೇ ಕ್ಷಣದಲ್ಲಿ ಮದುವೆ ಮಂಟಪದಿಂದ ಓಡಿ ಹೋದ ವರ, ವಧು ಮಾಡಿದ್ದೇನು?

ಮದುವೆ ಮನೆಯಲ್ಲಿ ಎಲ್ಲಾ ತಯಾರಿಗಳು ಪೂರ್ಣಗೊಂಡಿದ್ದವು, ಕೆಂಪು ಸೀರೆಯುಟ್ಟು, ಅಲಂಕಾರ ಮಾಡಿಕೊಂಡು ವಧು ವರನಿಗಾಗಿ ಕಾಯುತ್ತಿದ್ದಳು, ಆದರೆ ಅಮ್ಮನ ಕರೆದುಕೊಂಡು ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ, ಎಷ್ಟೇ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ, ಅದಕ್ಕೆ ವಧು ಮಾಡಿದ್ದೇನು ಇಲ್ಲಿದೆ ಸ್ಟೋರಿ.

Viral News: ಕೊನೇ ಕ್ಷಣದಲ್ಲಿ ಮದುವೆ ಮಂಟಪದಿಂದ ಓಡಿ ಹೋದ ವರ, ವಧು ಮಾಡಿದ್ದೇನು?
ಮದುವೆImage Credit source: NDTV
ನಯನಾ ರಾಜೀವ್
|

Updated on: May 24, 2023 | 9:22 AM

Share

ಮದುವೆ(Marriage) ಮಂಟಪದಿಂದ ಓಡಿ ಹೋಗುತ್ತಿದ್ದ ವರನನ್ನು ವಧು 20 ಕಿ.ಮೀ ಬೆನ್ನಟ್ಟಿ ಹಿಡಿದಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವಧುವಿಗೆ ತಾನು ಮದುವೆಯಾಗಲಿರುವ ವ್ಯಕ್ತಿ ಮೆರವಣಿಗೆಯಿಂದಲೇ ಪರಾರಿಯಾಗಿರುವುದು ಗೊತ್ತಾಗಿತ್ತು. ವಧು ವರನನ್ನು 20 ಕಿಲೋಮೀಟರ್ ಬೆನ್ನಟ್ಟಿ ವರನನ್ನು ಹಿಡಿದು ಕರೆತಂದಿದ್ದಾಳೆ. ಆ ನಂತರ ಇಬ್ಬರೂ ಹತ್ತಿರದ ದೇವಸ್ಥಾನದಲ್ಲಿ ಮದುವೆಯಾದರು. ವಧು ಅಲಂಕಾರ ಮಾಡಿಕೊಂಡು ವರನ ಬರುವಿಕೆಕಾಗಿ ಕಾಯುತ್ತಿದ್ದಳು, ವರ ಯಾವುದೋ ವಿಷಯಕ್ಕೆ ಬೇಸರಗೊಂಡು ಓಡಿಹೋಗಲು ಪ್ರಯತ್ನಿಸಿದ್ದ, ಮದುವೆಗೆ ಮನೆಯವರು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದರು. ಅವರು ಎರಡೂವರೆ ವರ್ಷಗಳಿಂದ ಪ್ರೀತಿಸಿದ್ದರು. ವಧು ಮಂಟಪದಲ್ಲಿಯೇ ಅವನಿಗಾಗಿ ಕಾಯುತ್ತಿದ್ದಳು.

ಮದುವೆ ಸ್ಥಳಕ್ಕೆ ತನ್ನ ತಾಯಿಯನ್ನು ಕರೆತರಲು ಹೋಗಿರುವುದಾಗಿ ವರ ದೂರವಾಣಿ ಕರೆಯಲ್ಲಿ ತಿಳಿಸಿದ್ದರೂ ಆಕೆ ನಂಬಲಿಲ್ಲ. ಅವಳು ಅವನನ್ನು ಹುಡುಕಲು ಹೊರಟುಬಿಟ್ಟಳು.

ಅಂತಿಮವಾಗಿ ವರನನ್ನು ಬರೇಲಿ ನಗರ ವ್ಯಾಪ್ತಿಯ ಹೊರಗಿರುವ ಪೊಲೀಸ್ ಠಾಣೆ ಬಳಿ ಪತ್ತೆ ಮಾಡಲಾಯಿತು. ನಂತರ ಹತ್ತಿರದ ದೇವಸ್ಥಾನಕ್ಕೆ ಹೋಗಿ ಇಬ್ಬರೂ ಮದುವೆಯಾಗಿದ್ದಾರೆ. ಇಬ್ಬರೂ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗ ಬದೌನ್ ಮೂಲದವನಾಗಿದ್ದು, ಇಬ್ಬರ ಮನೆಯವರು ಮದುವೆಗೆ ಒಪ್ಪಿದ್ದರು. ಆದರೆ ಮದುವೆಯ ದಿನವೇ ಹುಡುಗ ಮನಸ್ಸು ಬದಲಿಸಿ ಹುಡುಗಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.

ಮತ್ತಷ್ಟು ಓದಿ: Viral Video: ಮುಂಬೈ ಲೋಕಲ್​ ಟ್ರೇನಿನ ಈ ‘ನಿತ್ಯಪ್ರಯಾಣಿಕ’ನ ವಿಡಿಯೋ ವೈರಲ್

ವರ ಪರಾರಿಯಾದ ಬಗ್ಗೆ ವಧು ಕೇಳಿದಾಗ, ವರನಿಗೆ ಸಾಕಷ್ಟು ಬಾರಿ ಕರೆ ಮಾಡಿದ್ದಳು ಆದರೆ ಆತ ಕರೆ ಸ್ವೀಕರಿಸಲಿಲ್ಲ, ಬಳಿಕ ತಾಯಿಯನ್ನು ಕರೆದುಕೊಂಡು ಬರಲು ಬದೌನ್‌ಗೆ ಹೋಗುವುದಾಗಿ ಹೇಳಿದ್ದ, ಆದರೆ ಯಾಕೋ ಆಕೆಗೆ ಅವನ ಮಾತಿನ ಮೇಲೆ ನಂಬಿಕೆ ಬಂದಿರಲಿಲ್ಲ, ಹಾಗಾಗಿ ಆತನನ್ನು ಹುಡುಕಲು ಹೊರಟುಬಿಟ್ಟಳು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ