Viral News: ಕೊನೇ ಕ್ಷಣದಲ್ಲಿ ಮದುವೆ ಮಂಟಪದಿಂದ ಓಡಿ ಹೋದ ವರ, ವಧು ಮಾಡಿದ್ದೇನು?

ಮದುವೆ ಮನೆಯಲ್ಲಿ ಎಲ್ಲಾ ತಯಾರಿಗಳು ಪೂರ್ಣಗೊಂಡಿದ್ದವು, ಕೆಂಪು ಸೀರೆಯುಟ್ಟು, ಅಲಂಕಾರ ಮಾಡಿಕೊಂಡು ವಧು ವರನಿಗಾಗಿ ಕಾಯುತ್ತಿದ್ದಳು, ಆದರೆ ಅಮ್ಮನ ಕರೆದುಕೊಂಡು ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ, ಎಷ್ಟೇ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ, ಅದಕ್ಕೆ ವಧು ಮಾಡಿದ್ದೇನು ಇಲ್ಲಿದೆ ಸ್ಟೋರಿ.

Viral News: ಕೊನೇ ಕ್ಷಣದಲ್ಲಿ ಮದುವೆ ಮಂಟಪದಿಂದ ಓಡಿ ಹೋದ ವರ, ವಧು ಮಾಡಿದ್ದೇನು?
ಮದುವೆImage Credit source: NDTV
Follow us
|

Updated on: May 24, 2023 | 9:22 AM

ಮದುವೆ(Marriage) ಮಂಟಪದಿಂದ ಓಡಿ ಹೋಗುತ್ತಿದ್ದ ವರನನ್ನು ವಧು 20 ಕಿ.ಮೀ ಬೆನ್ನಟ್ಟಿ ಹಿಡಿದಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವಧುವಿಗೆ ತಾನು ಮದುವೆಯಾಗಲಿರುವ ವ್ಯಕ್ತಿ ಮೆರವಣಿಗೆಯಿಂದಲೇ ಪರಾರಿಯಾಗಿರುವುದು ಗೊತ್ತಾಗಿತ್ತು. ವಧು ವರನನ್ನು 20 ಕಿಲೋಮೀಟರ್ ಬೆನ್ನಟ್ಟಿ ವರನನ್ನು ಹಿಡಿದು ಕರೆತಂದಿದ್ದಾಳೆ. ಆ ನಂತರ ಇಬ್ಬರೂ ಹತ್ತಿರದ ದೇವಸ್ಥಾನದಲ್ಲಿ ಮದುವೆಯಾದರು. ವಧು ಅಲಂಕಾರ ಮಾಡಿಕೊಂಡು ವರನ ಬರುವಿಕೆಕಾಗಿ ಕಾಯುತ್ತಿದ್ದಳು, ವರ ಯಾವುದೋ ವಿಷಯಕ್ಕೆ ಬೇಸರಗೊಂಡು ಓಡಿಹೋಗಲು ಪ್ರಯತ್ನಿಸಿದ್ದ, ಮದುವೆಗೆ ಮನೆಯವರು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದರು. ಅವರು ಎರಡೂವರೆ ವರ್ಷಗಳಿಂದ ಪ್ರೀತಿಸಿದ್ದರು. ವಧು ಮಂಟಪದಲ್ಲಿಯೇ ಅವನಿಗಾಗಿ ಕಾಯುತ್ತಿದ್ದಳು.

ಮದುವೆ ಸ್ಥಳಕ್ಕೆ ತನ್ನ ತಾಯಿಯನ್ನು ಕರೆತರಲು ಹೋಗಿರುವುದಾಗಿ ವರ ದೂರವಾಣಿ ಕರೆಯಲ್ಲಿ ತಿಳಿಸಿದ್ದರೂ ಆಕೆ ನಂಬಲಿಲ್ಲ. ಅವಳು ಅವನನ್ನು ಹುಡುಕಲು ಹೊರಟುಬಿಟ್ಟಳು.

ಅಂತಿಮವಾಗಿ ವರನನ್ನು ಬರೇಲಿ ನಗರ ವ್ಯಾಪ್ತಿಯ ಹೊರಗಿರುವ ಪೊಲೀಸ್ ಠಾಣೆ ಬಳಿ ಪತ್ತೆ ಮಾಡಲಾಯಿತು. ನಂತರ ಹತ್ತಿರದ ದೇವಸ್ಥಾನಕ್ಕೆ ಹೋಗಿ ಇಬ್ಬರೂ ಮದುವೆಯಾಗಿದ್ದಾರೆ. ಇಬ್ಬರೂ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗ ಬದೌನ್ ಮೂಲದವನಾಗಿದ್ದು, ಇಬ್ಬರ ಮನೆಯವರು ಮದುವೆಗೆ ಒಪ್ಪಿದ್ದರು. ಆದರೆ ಮದುವೆಯ ದಿನವೇ ಹುಡುಗ ಮನಸ್ಸು ಬದಲಿಸಿ ಹುಡುಗಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.

ಮತ್ತಷ್ಟು ಓದಿ: Viral Video: ಮುಂಬೈ ಲೋಕಲ್​ ಟ್ರೇನಿನ ಈ ‘ನಿತ್ಯಪ್ರಯಾಣಿಕ’ನ ವಿಡಿಯೋ ವೈರಲ್

ವರ ಪರಾರಿಯಾದ ಬಗ್ಗೆ ವಧು ಕೇಳಿದಾಗ, ವರನಿಗೆ ಸಾಕಷ್ಟು ಬಾರಿ ಕರೆ ಮಾಡಿದ್ದಳು ಆದರೆ ಆತ ಕರೆ ಸ್ವೀಕರಿಸಲಿಲ್ಲ, ಬಳಿಕ ತಾಯಿಯನ್ನು ಕರೆದುಕೊಂಡು ಬರಲು ಬದೌನ್‌ಗೆ ಹೋಗುವುದಾಗಿ ಹೇಳಿದ್ದ, ಆದರೆ ಯಾಕೋ ಆಕೆಗೆ ಅವನ ಮಾತಿನ ಮೇಲೆ ನಂಬಿಕೆ ಬಂದಿರಲಿಲ್ಲ, ಹಾಗಾಗಿ ಆತನನ್ನು ಹುಡುಕಲು ಹೊರಟುಬಿಟ್ಟಳು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ