AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲೊಮ್ಮೆ ಗಮನಿಸಿ ಇನ್ನು ಮುಂದೆ ‘ಡಾರ್ಲಿಂಗ್’ ಎಂದರೆ ಜೈಲು ಕಂಬಿ

ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು 'ಡಾರ್ಲಿಂಗ್' ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದರು. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇಲ್ಲೊಮ್ಮೆ ಗಮನಿಸಿ ಇನ್ನು ಮುಂದೆ ‘ಡಾರ್ಲಿಂಗ್’ ಎಂದರೆ ಜೈಲು ಕಂಬಿ
ಅಕ್ಷತಾ ವರ್ಕಾಡಿ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 08, 2024 | 5:29 PM

Share

ಇನ್ನು ಮುಂದೆ ನೀವು ಯಾರನ್ನಾದರೂ ‘ಹೇ ಡಾರ್ಲಿಂಗ್​​​’ ಎಂದು ಕರೆದರೆ ಅವರು ನಿಮ್ಮ ಮೇಲೆ ಕೇಸು ದಾಖಲಿಸಿದರೆ ನೀವು ತಿಂಗಳುಗಟ್ಟಲೆ ಜೈಲು ಕಂಬಿ ಎಣಿಸಬೇಕಾದಿತು. ಡಾರ್ಲಿಂಗ್ ಎಂಬ ಪದವನ್ನು ಇನ್ನು ಮುಂದೆ ಬಳಸುವಂತಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು ‘ಡಾರ್ಲಿಂಗ್’ ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಅಕ್ಟೋಬರ್ 21, 2015 ರಂದು, ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಅಂಡಮಾನ್‌ನ ಮಾಯಾಬಂದರ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಡ್ ಕಾನ್‌ಸ್ಟೆಬಲ್‌ಗೆ ‘ಕ್ಯಾ ಡಾರ್ಲಿಂಗ್ ಚಲನ್ ಕರ್ನೆ ಆಯ್ ಹೇ ಕ್ಯಾ’ ಎಂದು ಕಾಮೆಂಟ್ ಮಾಡಿದ್ದರು. ಇದರಿಂದ ಕೋಪಗೊಂಡ ಆಕೆ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.  ಇದೀಗ ಈ ಪ್ರಕರಣವು ಕಲ್ಕತ್ತಾ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ.

ಇದನ್ನೂ ಓದಿ: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ಡಾರ್ಲಿಂಗ್ ಪದಕ್ಕೆ ವಿಶೇಷ ಅರ್ಥವಿದೆ ಎಂದು ನಿಘಂಟಿನಲ್ಲಿ ಹೇಳಲಾಗಿದ್ದು, ಅದು ಹೇಗೆ ಅವಹೇಳನಕಾರಿ ಎಂದು ಕಲ್ಕತ್ತಾ ಹೈಕೋರ್ಟ್ ಹಿರಿಯ ವಕೀಲ ಸುಬ್ರತೋ ಮುಖರ್ಜಿ ಹೇಳಿದ್ದಾರೆ. “ಸಮವಸ್ತ್ರ ಧರಿಸಿದವರನ್ನು ಗೌರವಿಸಬೇಕು. ಅವರು ಉದ್ದೇಶಪೂರ್ವಕವಾಗಿ ಹೇಳಿಲ್ಲ ಆದ್ದರಿಂದ ದಂಡ ವಿಧಿಸಬಹುದು ಎಂದು ಅವರು ಹೇಳಿದ್ದರು.

ಆದರೆ ಡಾರ್ಲಿಂಗ್ ಎಂಬ ಪದವನ್ನು ಕೆಟ್ಟದಾಗಿ ಬಳಸಲಾಗಿದ್ದು ಅದು ಶಿಕ್ಷಾರ್ಹವಾಗಿದೆ ಎಂದು ಕಲ್ಕತ್ತಾ ಹೈಕೋರ್ಟ್ ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ರವೀಂದ್ರನಾಥ್ ಸಮಂತಾ ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು ‘ಡಾರ್ಲಿಂಗ್’ ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದರು. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ