AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು

ಟ್ರ್ಯಾಕ್ಟರ್ ಚಾಲಕನೊರ್ವ ಸೀಟ್ ಬೆಲ್ಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ದಂಡ ವಿಧಿಸಿದ್ದಾರೆ. ಈ ವಿಚಿತ್ರ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ನಡೆದಿದೆ.

Viral: ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು
ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸ್​​Image Credit source: Pinterest
ಅಕ್ಷತಾ ವರ್ಕಾಡಿ
|

Updated on: Apr 05, 2024 | 3:20 PM

Share

ತೆಲಂಗಾಣ: ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ, ಕಾರಿನಲ್ಲಿ ಪ್ರಯಾಣಿಸುವವರು ಚಾಲಕ ಸೇರಿದಂತೆ ಸೀಟ್ ಬೆಲ್ಟ್ ಧರಿಸಬೇಕು ಎಂಬ ಮುಂತಾದ ಸಂಚಾರಿ ನಿಯಮಗಳು ಸಾಮಾನ್ಯ. ಜೊತೆಗೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡ ಕೂಡ ಕಟ್ಟಬೇಕಾಗುತ್ತದೆ. ಆದರೆ ಇದೀಗ ಟ್ರ್ಯಾಕ್ಟರ್ ಚಾಲಕನೊರ್ವನಿಗೆ ಸೀಟ್ ಬೆಲ್ಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ದಂಡ ವಿಧಿಸಿದ್ದಾರೆ. ಈ ವಿಚಿತ್ರ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ನಡೆದಿದೆ.

ಭದ್ರಾದ್ರಿ ಕೊತಗುಡೆಂ ಜಿಲ್ಲೆ ಪಲ್ವಂಚದಲ್ಲಿ ಸೀಟ್ ಬೆಲ್ಟ್ ಧರಿಸದ ಟ್ರ್ಯಾಕ್ಟರ್ ಚಾಲಕನಿಗೆ ಪಲ್ವಂಚ ಪೊಲೀಸರು 100 ರೂಪಾಯಿ ದಂಡ ವಿಧಿಸಿದ್ದಾರೆ. ಪಲ್ವಂಚ ಮಂಡಲ ಜಗನ್ನಾಥಪುರದ ಟ್ರ್ಯಾಕ್ಟರ್ ಚಾಲಕ ನಾಗಿರೆಡ್ಡಿ ಎಂಬಾತನಿಗೆ ಪೊಲೀಸರು ದಂಡ ಹಾಕಿದ್ದಾರೆ.ಇದರಿಂದ ಗಾಬರಿಗೊಂಡ ಟ್ರ್ಯಾಕ್ಟರ್ ಚಾಲಕ ನಾಗಿರೆಡ್ಡಿ, ಅವರಷ್ಟೇ ಅಲ್ಲದೆ ಸುತ್ತಮುತ್ತಲಿನ ಕೃಷಿಕರು ಅಚ್ಚರಿಗೊಂಡಿದ್ದಾರೆ. ಬಳಿಕ ಟ್ರ್ಯಾಕ್ಟರ್ ಶೋರೂಂಗೆ ಕರೆ ಮಾಡಿದ್ದು, ಟ್ರ್ಯಾಕ್ಟರ್ ಗೆ ಸೀಟ್ ಬೆಲ್ಟ್ ಇಲ್ಲ ಎಂದು ಶೋರೂಂನಲ್ಲಿ ಹೇಳಿರುವುದಾಗಿ ಟ್ರ್ಯಾಕ್ಟರ್ ಚಾಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​​ನಲ್ಲಿ ಮಿನಿ ಗಾರ್ಡನ್ ನಿರ್ಮಿಸಿದ ಚಾಲಕ; ಕನ್ನಡಿಗರ ಭಾರೀ ಮೆಚ್ಚುಗೆ

ಈ ಹಿಂದೆ ಮಹಬೂಬಾಬಾದ್ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಟ್ರ್ಯಾಕ್ಟರ್ ಡ್ರೈವರ್‌ಗೆ ಇದೇ ರೀತಿಯ ಚಲನ್ ಬಂದಿತ್ತು. ಮಹಬೂಬಾಬಾದ್ ಜಿಲ್ಲೆಯ ಸೀತಾನಗರಂ ಗ್ರಾಮದ ಟ್ರ್ಯಾಕ್ಟರ್ ಚಾಲಕನಿಗೆ ಹೆಲ್ಮೆಟ್ ಧರಿಸದ ಕಾರಣಕ್ಕೆ ದಂಡ ಹಾಕಲಾಗಿತ್ತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?