AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು

ಟ್ರ್ಯಾಕ್ಟರ್ ಚಾಲಕನೊರ್ವ ಸೀಟ್ ಬೆಲ್ಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ದಂಡ ವಿಧಿಸಿದ್ದಾರೆ. ಈ ವಿಚಿತ್ರ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ನಡೆದಿದೆ.

Viral: ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು
ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸ್​​Image Credit source: Pinterest
ಅಕ್ಷತಾ ವರ್ಕಾಡಿ
|

Updated on: Apr 05, 2024 | 3:20 PM

Share

ತೆಲಂಗಾಣ: ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ, ಕಾರಿನಲ್ಲಿ ಪ್ರಯಾಣಿಸುವವರು ಚಾಲಕ ಸೇರಿದಂತೆ ಸೀಟ್ ಬೆಲ್ಟ್ ಧರಿಸಬೇಕು ಎಂಬ ಮುಂತಾದ ಸಂಚಾರಿ ನಿಯಮಗಳು ಸಾಮಾನ್ಯ. ಜೊತೆಗೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡ ಕೂಡ ಕಟ್ಟಬೇಕಾಗುತ್ತದೆ. ಆದರೆ ಇದೀಗ ಟ್ರ್ಯಾಕ್ಟರ್ ಚಾಲಕನೊರ್ವನಿಗೆ ಸೀಟ್ ಬೆಲ್ಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ದಂಡ ವಿಧಿಸಿದ್ದಾರೆ. ಈ ವಿಚಿತ್ರ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ನಡೆದಿದೆ.

ಭದ್ರಾದ್ರಿ ಕೊತಗುಡೆಂ ಜಿಲ್ಲೆ ಪಲ್ವಂಚದಲ್ಲಿ ಸೀಟ್ ಬೆಲ್ಟ್ ಧರಿಸದ ಟ್ರ್ಯಾಕ್ಟರ್ ಚಾಲಕನಿಗೆ ಪಲ್ವಂಚ ಪೊಲೀಸರು 100 ರೂಪಾಯಿ ದಂಡ ವಿಧಿಸಿದ್ದಾರೆ. ಪಲ್ವಂಚ ಮಂಡಲ ಜಗನ್ನಾಥಪುರದ ಟ್ರ್ಯಾಕ್ಟರ್ ಚಾಲಕ ನಾಗಿರೆಡ್ಡಿ ಎಂಬಾತನಿಗೆ ಪೊಲೀಸರು ದಂಡ ಹಾಕಿದ್ದಾರೆ.ಇದರಿಂದ ಗಾಬರಿಗೊಂಡ ಟ್ರ್ಯಾಕ್ಟರ್ ಚಾಲಕ ನಾಗಿರೆಡ್ಡಿ, ಅವರಷ್ಟೇ ಅಲ್ಲದೆ ಸುತ್ತಮುತ್ತಲಿನ ಕೃಷಿಕರು ಅಚ್ಚರಿಗೊಂಡಿದ್ದಾರೆ. ಬಳಿಕ ಟ್ರ್ಯಾಕ್ಟರ್ ಶೋರೂಂಗೆ ಕರೆ ಮಾಡಿದ್ದು, ಟ್ರ್ಯಾಕ್ಟರ್ ಗೆ ಸೀಟ್ ಬೆಲ್ಟ್ ಇಲ್ಲ ಎಂದು ಶೋರೂಂನಲ್ಲಿ ಹೇಳಿರುವುದಾಗಿ ಟ್ರ್ಯಾಕ್ಟರ್ ಚಾಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​​ನಲ್ಲಿ ಮಿನಿ ಗಾರ್ಡನ್ ನಿರ್ಮಿಸಿದ ಚಾಲಕ; ಕನ್ನಡಿಗರ ಭಾರೀ ಮೆಚ್ಚುಗೆ

ಈ ಹಿಂದೆ ಮಹಬೂಬಾಬಾದ್ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಟ್ರ್ಯಾಕ್ಟರ್ ಡ್ರೈವರ್‌ಗೆ ಇದೇ ರೀತಿಯ ಚಲನ್ ಬಂದಿತ್ತು. ಮಹಬೂಬಾಬಾದ್ ಜಿಲ್ಲೆಯ ಸೀತಾನಗರಂ ಗ್ರಾಮದ ಟ್ರ್ಯಾಕ್ಟರ್ ಚಾಲಕನಿಗೆ ಹೆಲ್ಮೆಟ್ ಧರಿಸದ ಕಾರಣಕ್ಕೆ ದಂಡ ಹಾಕಲಾಗಿತ್ತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ