AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಸುದ್ದಿ: 49 ವರ್ಷದ ಮಹಿಳೆಯನ್ನು ಮದುವೆಯಾದ 103 ವರ್ಷದ ಸ್ವಾತಂತ್ರ್ಯ ಹೋರಾಟಗಾರ

103 ವರ್ಷದ ವ್ಯಕ್ತಿ 49 ವರ್ಷದ ಮಹಿಳೆಯನ್ನು ಮದುವೆಯಾಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇವರಿಬ್ಬರು 2023ರಲ್ಲಿ ಮದುವೆಯಾಗಿದ್ದಾರೆ, 103 ವರ್ಷದ ವ್ಯಕ್ತಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ. ಭೋಪಾಲ್‌ನ ಇಟ್ವಾರದ ಸ್ವಾತಂತ್ರ್ಯ ಹೋರಾಟಗಾರ ಹಬೀಬ್ ನಜರ್, ಕಳೆದ ವರ್ಷ 49 ವರ್ಷದ ಫಿರೋಜ್ ಜಹಾನ್ ಅವರೊಂದಿಗೆ ವಿವಾಹವಾಗಿದ್ದಾರೆ.

ವೈರಲ್ ಸುದ್ದಿ: 49 ವರ್ಷದ ಮಹಿಳೆಯನ್ನು ಮದುವೆಯಾದ 103 ವರ್ಷದ ಸ್ವಾತಂತ್ರ್ಯ ಹೋರಾಟಗಾರ
Image Credit source: India Today
ನಯನಾ ರಾಜೀವ್
|

Updated on: Jan 29, 2024 | 9:54 AM

Share

103 ವರ್ಷದ ವ್ಯಕ್ತಿ 49 ವರ್ಷದ ಮಹಿಳೆಯನ್ನು ಮದುವೆಯಾಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇವರಿಬ್ಬರು 2023ರಲ್ಲಿ ಮದುವೆಯಾಗಿದ್ದಾರೆ, 103 ವರ್ಷದ ವ್ಯಕ್ತಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ.

ಭೋಪಾಲ್‌ನ ಇಟ್ವಾರದ ಸ್ವಾತಂತ್ರ್ಯ ಹೋರಾಟಗಾರ ಹಬೀಬ್ ನಜರ್, ಕಳೆದ ವರ್ಷ 49 ವರ್ಷದ ಫಿರೋಜ್ ಜಹಾನ್ ಅವರೊಂದಿಗೆ ವಿವಾಹವಾಗಿದ್ದಾರೆ.

ಸಾಕಷ್ಟು ಮಂದಿ ದಂಪತಿಗೆ ಅಭಿನಂದನೆ ಸಲ್ಲಿಸಿದ್ದಾರೆ, ಶುಭ ಹಾರೈಕೆಯ ಸುರಿಮಳೆಯ ನಡುವೆಯೇ ಅವರು ವಧುವಿನೊಂದಿಗೆ ಆಟೋ ರಿಕ್ಷಾದಲ್ಲಿ ಬರುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಾಜರ್ ಮುಖದಲ್ಲಿ ನಗು, ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸುತ್ತಿರುವುದು ಕಂಡು ಬರುತ್ತಿದೆ.

ಇದು ನಾಜರ್ ಅವರು ಮೂರನೇ ಮದುವೆಯಾಗಿದ್ದಾರೆ, ಅವರ ಎರಡನೇ ಹೆಂಡತಿಯ ಮರಣದ ನಂತರ, ನಾಜರ್ ಅವರು ತುಂಬಾ ಒಂಟಿತನವನ್ನು ಅನುಭವಿಸಿದರು, ಇದೇ ಕಾರಣಕ್ಕೆ ಮತ್ತೊಂದು ಮದುವೆಯಾಗಿದ್ದಾರೆ.

ಮತ್ತಷ್ಟು ಓದಿ: Viral Video: ಚಲಿಸುತ್ತಿರುವ ರೈಲಿನಲ್ಲಿ ಕಸರತ್ತು ಮಾಡಲು ಹೋಗಿ ಪಜೀತಿಗೆ ಸಿಲುಕಿದ ಭೂಪ

ಅವರ ಪತ್ನಿಯಾಗಿ ಬಂದಿರುವ ಫಿರೋಜ್ ಜಹಾನ್​ ಕೂಡ ತನ್ನ ಪತಿಯನ್ನು ಕಳೆದುಕೊಂಡಿದ್ದರು. ವಯಸ್ಸಾದ ಸ್ವಾತಂತ್ರ್ಯ ಹೋರಾಟಗಾರರನ್ನು ನೋಡಿಕೊಳ್ಳಲು ಯಾರಾದರೂ ಬೇಕೇ ಬೇಕು ಎಂಬುದನ್ನು ಅರಿತು ಅವರನ್ನು ಮದುವೆಯಾಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್