AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು

ಹರಿಯಾಣದ ಶಕೀರಾ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ  ಹಸು
ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು
ಅಕ್ಷತಾ ವರ್ಕಾಡಿ
|

Updated on:Jan 16, 2024 | 5:03 PM

Share

ಹರಿಯಾಣದ ಹಸುವೊಂದು ಒಂದೇ ದಿನದಲ್ಲಿ 80 ಲೀಟರ್​​ಗೂ ಹೆಚ್ಚು ಹಾಲು ನೀಡುವ ಮೂಲಕ ಎಲ್ಲರ ಗಮನಸೆಳೆದಿದೆ.  ಗ್ರಾಮೀಣ ಸೊಗಡಿನ ಹಾಲು ಕರೆಯುವ ಸ್ಪರ್ಧೆಯನ್ನು ಹರಿಯಾಣದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ‘ಶಕೀರಾ’ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಸ್ಪರ್ಧೆಯ ಅಂಗವಾಗಿ ಹಸುವಿಗೆ 8 ಗಂಟೆಗಳ ವಿರಾಮ ನೀಡಿ ದಿನಕ್ಕೆ ಮೂರು ಬಾರಿ ಹಾಲು ಕರೆಯಲಾಗಿತ್ತು.

ಕರ್ನಾಲ್​​ ಜಿಲ್ಲೆಯ ಸುನಿಲ್​​ ಹಾಗೂ ಶಾಂಕಿ ಎಂಬವರು ಈ ಹಸುವನ್ನು ಸಾಕುತ್ತಿದ್ದು, ಸ್ಪರ್ಧೆಯಲ್ಲಿ ಬುಲೆಟ್​​​ ಬೈಕು ಗೆದ್ದಿದ್ದಾರೆ. ಹರಿಯಾಣದ ಡಿಎಫ್ಐ ಎಂಬ ಸಂಘದ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು, ಹರಿಯಾಣ, ಪಂಜಾಬ್ ಸೇರಿದಂತೆ ವಿವಿಧ ಊರುಗಳಿಂದ ಹಸುಗಳನ್ನು ತರಿಸಲಾಗುತ್ತು. ಡಿಎಫ್ಐ ಇದುವರೆಗೆ ಐದು ಬಾರಿ ಸ್ಪರ್ಧೆ ಆಯೋಜಿಸಿದ್ದು, ಪ್ರತೀ ಬಾರಿಯೂ ಈ ಶಕೀರಾ ಹಸುವೇ ಗೆದ್ದುಕೊಂಡಿದೆ.

ಇದನ್ನೂ ಓದಿ: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ ​​​ ಸುನಿಲ್​​ ಹಾಗೂ ಶಾಂಕಿ ಕಳೆದ ಹನ್ನೆರಡು ವರ್ಷಗಳಿಂದ ಹೈನುಗಾರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ. ಶಕೀರಾಗೆ ಈಗ ಆರೂವರೆ ವರ್ಷವಾಗಿದ್ದು, ಈ ಹಸು 145ಸೆಂ.ಮೀ ಎತ್ತರ ಹಾಗೂ 165ಸೆಂ.ಮೀ ಉದ್ದವಿದೆ ಎಂದು ಸುನಿಲ್​​ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:02 pm, Tue, 16 January 24

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ