AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು

ಹರಿಯಾಣದ ಶಕೀರಾ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ  ಹಸು
ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು
ಅಕ್ಷತಾ ವರ್ಕಾಡಿ
|

Updated on:Jan 16, 2024 | 5:03 PM

Share

ಹರಿಯಾಣದ ಹಸುವೊಂದು ಒಂದೇ ದಿನದಲ್ಲಿ 80 ಲೀಟರ್​​ಗೂ ಹೆಚ್ಚು ಹಾಲು ನೀಡುವ ಮೂಲಕ ಎಲ್ಲರ ಗಮನಸೆಳೆದಿದೆ.  ಗ್ರಾಮೀಣ ಸೊಗಡಿನ ಹಾಲು ಕರೆಯುವ ಸ್ಪರ್ಧೆಯನ್ನು ಹರಿಯಾಣದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ‘ಶಕೀರಾ’ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಸ್ಪರ್ಧೆಯ ಅಂಗವಾಗಿ ಹಸುವಿಗೆ 8 ಗಂಟೆಗಳ ವಿರಾಮ ನೀಡಿ ದಿನಕ್ಕೆ ಮೂರು ಬಾರಿ ಹಾಲು ಕರೆಯಲಾಗಿತ್ತು.

ಕರ್ನಾಲ್​​ ಜಿಲ್ಲೆಯ ಸುನಿಲ್​​ ಹಾಗೂ ಶಾಂಕಿ ಎಂಬವರು ಈ ಹಸುವನ್ನು ಸಾಕುತ್ತಿದ್ದು, ಸ್ಪರ್ಧೆಯಲ್ಲಿ ಬುಲೆಟ್​​​ ಬೈಕು ಗೆದ್ದಿದ್ದಾರೆ. ಹರಿಯಾಣದ ಡಿಎಫ್ಐ ಎಂಬ ಸಂಘದ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು, ಹರಿಯಾಣ, ಪಂಜಾಬ್ ಸೇರಿದಂತೆ ವಿವಿಧ ಊರುಗಳಿಂದ ಹಸುಗಳನ್ನು ತರಿಸಲಾಗುತ್ತು. ಡಿಎಫ್ಐ ಇದುವರೆಗೆ ಐದು ಬಾರಿ ಸ್ಪರ್ಧೆ ಆಯೋಜಿಸಿದ್ದು, ಪ್ರತೀ ಬಾರಿಯೂ ಈ ಶಕೀರಾ ಹಸುವೇ ಗೆದ್ದುಕೊಂಡಿದೆ.

ಇದನ್ನೂ ಓದಿ: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ ​​​ ಸುನಿಲ್​​ ಹಾಗೂ ಶಾಂಕಿ ಕಳೆದ ಹನ್ನೆರಡು ವರ್ಷಗಳಿಂದ ಹೈನುಗಾರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ. ಶಕೀರಾಗೆ ಈಗ ಆರೂವರೆ ವರ್ಷವಾಗಿದ್ದು, ಈ ಹಸು 145ಸೆಂ.ಮೀ ಎತ್ತರ ಹಾಗೂ 165ಸೆಂ.ಮೀ ಉದ್ದವಿದೆ ಎಂದು ಸುನಿಲ್​​ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:02 pm, Tue, 16 January 24

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ