AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು

ಹರಿಯಾಣದ ಶಕೀರಾ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ  ಹಸು
ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು
Follow us
ಅಕ್ಷತಾ ವರ್ಕಾಡಿ
|

Updated on:Jan 16, 2024 | 5:03 PM

ಹರಿಯಾಣದ ಹಸುವೊಂದು ಒಂದೇ ದಿನದಲ್ಲಿ 80 ಲೀಟರ್​​ಗೂ ಹೆಚ್ಚು ಹಾಲು ನೀಡುವ ಮೂಲಕ ಎಲ್ಲರ ಗಮನಸೆಳೆದಿದೆ.  ಗ್ರಾಮೀಣ ಸೊಗಡಿನ ಹಾಲು ಕರೆಯುವ ಸ್ಪರ್ಧೆಯನ್ನು ಹರಿಯಾಣದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ‘ಶಕೀರಾ’ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಸ್ಪರ್ಧೆಯ ಅಂಗವಾಗಿ ಹಸುವಿಗೆ 8 ಗಂಟೆಗಳ ವಿರಾಮ ನೀಡಿ ದಿನಕ್ಕೆ ಮೂರು ಬಾರಿ ಹಾಲು ಕರೆಯಲಾಗಿತ್ತು.

ಕರ್ನಾಲ್​​ ಜಿಲ್ಲೆಯ ಸುನಿಲ್​​ ಹಾಗೂ ಶಾಂಕಿ ಎಂಬವರು ಈ ಹಸುವನ್ನು ಸಾಕುತ್ತಿದ್ದು, ಸ್ಪರ್ಧೆಯಲ್ಲಿ ಬುಲೆಟ್​​​ ಬೈಕು ಗೆದ್ದಿದ್ದಾರೆ. ಹರಿಯಾಣದ ಡಿಎಫ್ಐ ಎಂಬ ಸಂಘದ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು, ಹರಿಯಾಣ, ಪಂಜಾಬ್ ಸೇರಿದಂತೆ ವಿವಿಧ ಊರುಗಳಿಂದ ಹಸುಗಳನ್ನು ತರಿಸಲಾಗುತ್ತು. ಡಿಎಫ್ಐ ಇದುವರೆಗೆ ಐದು ಬಾರಿ ಸ್ಪರ್ಧೆ ಆಯೋಜಿಸಿದ್ದು, ಪ್ರತೀ ಬಾರಿಯೂ ಈ ಶಕೀರಾ ಹಸುವೇ ಗೆದ್ದುಕೊಂಡಿದೆ.

ಇದನ್ನೂ ಓದಿ: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ ​​​ ಸುನಿಲ್​​ ಹಾಗೂ ಶಾಂಕಿ ಕಳೆದ ಹನ್ನೆರಡು ವರ್ಷಗಳಿಂದ ಹೈನುಗಾರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ. ಶಕೀರಾಗೆ ಈಗ ಆರೂವರೆ ವರ್ಷವಾಗಿದ್ದು, ಈ ಹಸು 145ಸೆಂ.ಮೀ ಎತ್ತರ ಹಾಗೂ 165ಸೆಂ.ಮೀ ಉದ್ದವಿದೆ ಎಂದು ಸುನಿಲ್​​ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:02 pm, Tue, 16 January 24

ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು