AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು

ಹರಿಯಾಣದ ಶಕೀರಾ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ.

Haryana: ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ  ಹಸು
ಒಂದೇ ದಿನದಲ್ಲಿ 80 ಲೀ ಹಾಲು ನೀಡಿ ದಾಖಲೆ ಸೃಷ್ಟಿಸಿದ ಹಸು
ಅಕ್ಷತಾ ವರ್ಕಾಡಿ
|

Updated on:Jan 16, 2024 | 5:03 PM

Share

ಹರಿಯಾಣದ ಹಸುವೊಂದು ಒಂದೇ ದಿನದಲ್ಲಿ 80 ಲೀಟರ್​​ಗೂ ಹೆಚ್ಚು ಹಾಲು ನೀಡುವ ಮೂಲಕ ಎಲ್ಲರ ಗಮನಸೆಳೆದಿದೆ.  ಗ್ರಾಮೀಣ ಸೊಗಡಿನ ಹಾಲು ಕರೆಯುವ ಸ್ಪರ್ಧೆಯನ್ನು ಹರಿಯಾಣದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ‘ಶಕೀರಾ’ ಎಂಬ ಹಸು 24ಗಂಟೆಗಳಲ್ಲಿ 80 ಲೀಟರ್​​​ ಹಾಲು ನೀಡಿ ದಾಖಲೆಯನ್ನು ಸೃಷ್ಟಿಸಿದೆ. ಈ ಮೂಲಕ ಏಷ್ಯಾದಲ್ಲೇ ಅತಿ ಹೆಚ್ಚು ಹಾಲು ನೀಡಿದ ಹಸು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಸ್ಪರ್ಧೆಯ ಅಂಗವಾಗಿ ಹಸುವಿಗೆ 8 ಗಂಟೆಗಳ ವಿರಾಮ ನೀಡಿ ದಿನಕ್ಕೆ ಮೂರು ಬಾರಿ ಹಾಲು ಕರೆಯಲಾಗಿತ್ತು.

ಕರ್ನಾಲ್​​ ಜಿಲ್ಲೆಯ ಸುನಿಲ್​​ ಹಾಗೂ ಶಾಂಕಿ ಎಂಬವರು ಈ ಹಸುವನ್ನು ಸಾಕುತ್ತಿದ್ದು, ಸ್ಪರ್ಧೆಯಲ್ಲಿ ಬುಲೆಟ್​​​ ಬೈಕು ಗೆದ್ದಿದ್ದಾರೆ. ಹರಿಯಾಣದ ಡಿಎಫ್ಐ ಎಂಬ ಸಂಘದ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು, ಹರಿಯಾಣ, ಪಂಜಾಬ್ ಸೇರಿದಂತೆ ವಿವಿಧ ಊರುಗಳಿಂದ ಹಸುಗಳನ್ನು ತರಿಸಲಾಗುತ್ತು. ಡಿಎಫ್ಐ ಇದುವರೆಗೆ ಐದು ಬಾರಿ ಸ್ಪರ್ಧೆ ಆಯೋಜಿಸಿದ್ದು, ಪ್ರತೀ ಬಾರಿಯೂ ಈ ಶಕೀರಾ ಹಸುವೇ ಗೆದ್ದುಕೊಂಡಿದೆ.

ಇದನ್ನೂ ಓದಿ: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ ​​​ ಸುನಿಲ್​​ ಹಾಗೂ ಶಾಂಕಿ ಕಳೆದ ಹನ್ನೆರಡು ವರ್ಷಗಳಿಂದ ಹೈನುಗಾರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ. ಶಕೀರಾಗೆ ಈಗ ಆರೂವರೆ ವರ್ಷವಾಗಿದ್ದು, ಈ ಹಸು 145ಸೆಂ.ಮೀ ಎತ್ತರ ಹಾಗೂ 165ಸೆಂ.ಮೀ ಉದ್ದವಿದೆ ಎಂದು ಸುನಿಲ್​​ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:02 pm, Tue, 16 January 24

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ