AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಬೇಜ್​ ಜಾಕೇಟ್​? ರೂ. 60,000 ಬೆಲೆಯ ಡೀಸಲ್​ನ ಹೊಸ ಜಾಕೆಟ್​ ಬಗ್ಗೆ ಭಾರೀ ಚರ್ಚೆ

Jacket : ಕ್ಯಾಬೇಜಿನ ಎಲೆಗಳಂತೆ ಕಾಣುತ್ತಿರುವ ಈ ಜಾಕೆಟ್ಟಿಗೆ ರೂ. 60,000? ಎಂದು ಕೆಲವರು. ಇದೇ ಹಣದಲ್ಲಿ ಆ್ಯಕ್ಟಿವಾ ಗಾಡಿ ಬರುತ್ತದೆ ಎಂದು ಹಲವರು. ಇದರ ವಿನ್ಯಾಸಕರು ಬಾಬಾ ರಾಮ್​ದೇವ್​ ಆಗಿರಬಹುದೆ, ಮೀಮ್​ಗಳನ್ನು ನೆನಪಿಸಿಕೊಳ್ಳಿ.

ಕ್ಯಾಬೇಜ್​ ಜಾಕೇಟ್​? ರೂ. 60,000 ಬೆಲೆಯ ಡೀಸಲ್​ನ ಹೊಸ ಜಾಕೆಟ್​ ಬಗ್ಗೆ ಭಾರೀ ಚರ್ಚೆ
ರೂ. 60,000 ಬೆಲೆಬಾಳುವ ಡೀಸಲ್​ನ ಹೊಸ ಜಾಕೆಟ್​
TV9 Web
| Edited By: ಶ್ರೀದೇವಿ ಕಳಸದ|

Updated on:Jan 06, 2023 | 6:13 PM

Share

Viral News: ಡೀಸಲ್ ಬ್ರ್ಯಾಂಡ್​ ಹೊಸ ಜಾಕೆಟ್​ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ರೂ. 60,000 ಬೆಲೆಯುಳ್ಳ ಈ ಜಾಕೆಟ್​ನ ವಿನ್ಯಾಸ ನೋಡಿದ ನೆಟ್ಟಿಗರು, ಇದೇನು ಕ್ಯಾಬೇಜ್​ನಂತೆ ಕಾಣುತ್ತಿದೆ. ಇದು ಹೊಸ ಫ್ಯಾಷನ್ನಾ? ಎಂದು ಕೇಳುತ್ತಿದ್ದಾರೆ. ಜಾಕೆಟ್​ನ ಬೆಲೆ ಇಷ್ಟು ದುಬಾರಿಯಾಗಿದ್ದರೂ ವಿನ್ಯಾಸ ಮಾತ್ರ ಇಷ್ಟೊಂದು ಅನಾಕರ್ಷಕವಾಗಿದೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

ಜಾಕೆಟ್​ ಕ್ಯಾಬೇಜ್​ನಂತೆ ಕಾಣಲು ರೂ. 60,000 ತೆರಬೇಕೆ? ಎಂಬ ಶೀರ್ಷಿಕೆಯೊಂದಿಗೆ ಈ ಫೋಟೋ ಟ್ವೀಟ್ ಮಾಡಲಾಗಿದೆ. ಮೂರು ದಿನಗಳ ಹಿಂದೆ ಅಪ್​ಲೋಡ್ ಮಾಡಲಾದ ಈ ಪೋಸ್ಟ್​ ಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಈ ಬೆಲೆಯಲ್ಲಿ ಆ್ಯಕ್ಟಿವಾ ಗಾಡಿ ಖರೀದಿಸಬಹುದಿತ್ತು. ಯಾರು ಇಷ್ಟು ದುಬಾರಿ ಜಾಕೆಟ್​ ಖರೀದಿಸುತ್ತಾರೆ? ಎಂದು ಕೇಳುತ್ತಿದ್ದಾರೆ ನೆಟ್ಟಿಗರು.

ಇದನ್ನೂ ಓದಿ : ದುಬಾರಿ ಬೈಕ್ ಮೇಲೆ ಹಾಲು ಮಾರುವವನ ಸವಾರಿ; ದುಡಿದದ್ದೆಲ್ಲ ಪೆಟ್ರೋಲಿಗೆ ಎನ್ನುತ್ತಿರುವ ನೆಟ್ಟಿಗರು

ರೂ. 2,000 ಬೆಲೆಯ ಜಾಕೆಟ್​ ಇದು, ಉಳಿದದ್ದು ರೂ. 58,000 ಬ್ರ್ಯಾಂಡಿಂಗ್​. ನೋಡಿ ಬ್ರ್ಯಾಂಡ್ ಹೇಗೆ ಕೆಲಸ ಮಾಡುತ್ತದೆ ಎಂದಿದ್ದಾರೆ ಒಬ್ಬರು. ಕ್ಯಾಬೇಜ್​ನ ಎಲೆಗಳು ಕೂಡ ತಾಜಾತನದಿಂದ ಕೂಡಿಲ್ಲವಲ್ಲ ಎಂದಿದ್ದಾರೆ ಮತ್ತೊಬ್ಬರು. ಇದರ ಬದಲಾಗಿ ಆದಿಮಾನವನಂತೆ ಎಲೆ ಹೊದ್ದುಕೊಂಡಿರುವುದು ಉತ್ತಮ ಎಂದಿದ್ಧಾರೆ ಮಗದೊಬ್ಬರು.

ನಿಮ್ಮ ಅಭಿಪ್ರಾಯವೇನು ಈ ವಿಷಯವಾಗಿ?

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:56 pm, Fri, 6 January 23

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ