AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಕೆ.ಜಿ ತೂಕದ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ 71 ಸಾವಿರ ರೂ ಬಹುಮಾನ

ಇದೀಗಾ ಮೀರತ್‌ನ ಬೃಹತ್​​ ಗಾತ್ರದ ಸಮೋಸಾ ಭಾರೀ ಸುದ್ದಿಯಲ್ಲಿದೆ. ಈ ಸಮೋಸಾವನ್ನು ನೀವು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ, 71,000 ರೂಪಾಯಿ ನಗದು ನೀಡಲಾಗುವುದು ಎಂದು ಸ್ವತಃ ಹೋಟೆಲ್​​ ಮಾಲೀಕರು ಘೋಷಿಸಿದ್ದಾರೆ.

12 ಕೆ.ಜಿ ತೂಕದ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ 71 ಸಾವಿರ ರೂ ಬಹುಮಾನ
ಬಾಹುಬಲಿ ಸಮೋಸಾImage Credit source: tribuneindia.com
ಅಕ್ಷತಾ ವರ್ಕಾಡಿ
|

Updated on:Jun 18, 2023 | 5:53 PM

Share

ಮೀರತ್‌: ಸಾಮಾನ್ಯವಾಗಿ ನೀವು 10, 15 ರೂಪಾಯಿಗಳ ಸಮೋಸಾವನ್ನು ತಿಂದಿರುತ್ತೀರಿ. ಆದರೆ ಎಂದಾದರೂ 12 ಕೆ.ಜಿ ತೂಕದ ಬೃಹತ್​​ ಸಮೋಸಾವನ್ನು ನೋಡಿದ್ದೀರಾ? ಇದೀಗಾ ಮೀರತ್‌ನ ಬೃಹತ್​​ ಗಾತ್ರದ ಸಮೋಸಾ ಭಾರೀ ಸುದ್ದಿಯಲ್ಲಿದೆ. ಈ ಸಮೋಸಾವನ್ನು ನೀವು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ, 71,000 ರೂಪಾಯಿ ನಗದು ನೀಡಲಾಗುವುದು ಎಂದು ಸ್ವತಃ ಹೋಟೆಲ್​​ ಮಾಲೀಕರು ಘೋಷಿಸಿದ್ದಾರೆ.

ಲಾಲ್ಕುರ್ತಿ ಮೂಲದ ಕೌಶಲ್ ಸ್ವೀಟ್ಸ್‌ನಲ್ಲಿ ಈ ವಿಭಿನ್ನ ಸಮೋಸಾವನ್ನು ತಯಾರಿಸಲಾಗಿದೆ. 12 ಕೆಜಿಯ ‘ ಈ ಬಾಹುಬಲಿ’ ಸಮೋಸಾ ತಯಾರಿಸಲು ಮೂವರು ಬಾಣಸಿಗರು ಹಾಗೂ ಎಣ್ಣೆಯಲ್ಲಿ ಫ್ರೈ ಮಾಡಲು 90 ನಿಮಿಷ ತೆಗೆದುಕೊಂಡಿದ್ದಾರೆ. ತಯಾರಿಸಲು ಆರು ಗಂಟೆಗಳು ಬೇಕಾಗಿದೆ. ಮತ್ತೊಂದು ವಿಶೇಷತೆ ನೀವಿದನ್ನು ಹುಟ್ಟು ಹಬ್ಬದಂದು ಕೇಕ್​​ ಬದಲಾಗಿ ಈ ಸಮೋಸಾವನ್ನು ಕತ್ತರಿಸಬಹುದು ಎಂದು ಮಾಲೀಕರಾದ ಶುಭಂ ಕೌಶಲ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ

ಆಲೂಗಡ್ಡೆ, ಬಟಾಣಿ, ಮಸಾಲೆ ಪದಾರ್ಥಗಳು, ಪನೀರ್ ಮತ್ತು ಡ್ರೈ ಫ್ರೂಟ್ಸ್ ಸೇರಿಸಿ ಈ ಸಮೋಸಾ ತಯಾರಿಸಿದ್ದು, ಇದರ ಬೆಲೆ 1,500 ರೂ. ದೇಶದಲ್ಲೇ ಅತಿ ದೊಡ್ಡದಾದ ಸಮೋಸಾ ಇದಾಗಿದೆ. ಸೋಶಿಯಲ್​​ ಮೀಡಿಯಾಗಳಲ್ಲಿ ಈ ಸಮೋಸಾ ಸುದ್ದಿ ಹರಿದಾಡುತ್ತಿದ್ದಂತೆ ಈಗಾಗಲೇ ಸುಮಾರು 40-50 ಆರ್ಡರ್‌ಗಳು ಬಂದಿವೆ ಎಂದು ಕೌಶಲ್ ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:52 pm, Sun, 18 June 23

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ