AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಕೆ.ಜಿ ತೂಕದ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ 71 ಸಾವಿರ ರೂ ಬಹುಮಾನ

ಇದೀಗಾ ಮೀರತ್‌ನ ಬೃಹತ್​​ ಗಾತ್ರದ ಸಮೋಸಾ ಭಾರೀ ಸುದ್ದಿಯಲ್ಲಿದೆ. ಈ ಸಮೋಸಾವನ್ನು ನೀವು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ, 71,000 ರೂಪಾಯಿ ನಗದು ನೀಡಲಾಗುವುದು ಎಂದು ಸ್ವತಃ ಹೋಟೆಲ್​​ ಮಾಲೀಕರು ಘೋಷಿಸಿದ್ದಾರೆ.

12 ಕೆ.ಜಿ ತೂಕದ ಸಮೋಸಾವನ್ನು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ 71 ಸಾವಿರ ರೂ ಬಹುಮಾನ
ಬಾಹುಬಲಿ ಸಮೋಸಾImage Credit source: tribuneindia.com
ಅಕ್ಷತಾ ವರ್ಕಾಡಿ
|

Updated on:Jun 18, 2023 | 5:53 PM

Share

ಮೀರತ್‌: ಸಾಮಾನ್ಯವಾಗಿ ನೀವು 10, 15 ರೂಪಾಯಿಗಳ ಸಮೋಸಾವನ್ನು ತಿಂದಿರುತ್ತೀರಿ. ಆದರೆ ಎಂದಾದರೂ 12 ಕೆ.ಜಿ ತೂಕದ ಬೃಹತ್​​ ಸಮೋಸಾವನ್ನು ನೋಡಿದ್ದೀರಾ? ಇದೀಗಾ ಮೀರತ್‌ನ ಬೃಹತ್​​ ಗಾತ್ರದ ಸಮೋಸಾ ಭಾರೀ ಸುದ್ದಿಯಲ್ಲಿದೆ. ಈ ಸಮೋಸಾವನ್ನು ನೀವು 30 ನಿಮಿಷಗಳಲ್ಲಿ ತಿಂದು ಮುಗಿಸಿದರೆ, 71,000 ರೂಪಾಯಿ ನಗದು ನೀಡಲಾಗುವುದು ಎಂದು ಸ್ವತಃ ಹೋಟೆಲ್​​ ಮಾಲೀಕರು ಘೋಷಿಸಿದ್ದಾರೆ.

ಲಾಲ್ಕುರ್ತಿ ಮೂಲದ ಕೌಶಲ್ ಸ್ವೀಟ್ಸ್‌ನಲ್ಲಿ ಈ ವಿಭಿನ್ನ ಸಮೋಸಾವನ್ನು ತಯಾರಿಸಲಾಗಿದೆ. 12 ಕೆಜಿಯ ‘ ಈ ಬಾಹುಬಲಿ’ ಸಮೋಸಾ ತಯಾರಿಸಲು ಮೂವರು ಬಾಣಸಿಗರು ಹಾಗೂ ಎಣ್ಣೆಯಲ್ಲಿ ಫ್ರೈ ಮಾಡಲು 90 ನಿಮಿಷ ತೆಗೆದುಕೊಂಡಿದ್ದಾರೆ. ತಯಾರಿಸಲು ಆರು ಗಂಟೆಗಳು ಬೇಕಾಗಿದೆ. ಮತ್ತೊಂದು ವಿಶೇಷತೆ ನೀವಿದನ್ನು ಹುಟ್ಟು ಹಬ್ಬದಂದು ಕೇಕ್​​ ಬದಲಾಗಿ ಈ ಸಮೋಸಾವನ್ನು ಕತ್ತರಿಸಬಹುದು ಎಂದು ಮಾಲೀಕರಾದ ಶುಭಂ ಕೌಶಲ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಈ ದೇಶ ತನ್ನ ಪ್ರಜೆಗಳಿಗೆ ಉಚಿತ ಸನ್‌ಸ್ಕ್ರೀನ್ ನೀಡುತ್ತಿದೆ; ಆ ದೇಶ ಯಾವುದು ಹಾಗೂ ಕಾರಣ ಏನು? ಇಲ್ಲಿದೆ ವಿವರ

ಆಲೂಗಡ್ಡೆ, ಬಟಾಣಿ, ಮಸಾಲೆ ಪದಾರ್ಥಗಳು, ಪನೀರ್ ಮತ್ತು ಡ್ರೈ ಫ್ರೂಟ್ಸ್ ಸೇರಿಸಿ ಈ ಸಮೋಸಾ ತಯಾರಿಸಿದ್ದು, ಇದರ ಬೆಲೆ 1,500 ರೂ. ದೇಶದಲ್ಲೇ ಅತಿ ದೊಡ್ಡದಾದ ಸಮೋಸಾ ಇದಾಗಿದೆ. ಸೋಶಿಯಲ್​​ ಮೀಡಿಯಾಗಳಲ್ಲಿ ಈ ಸಮೋಸಾ ಸುದ್ದಿ ಹರಿದಾಡುತ್ತಿದ್ದಂತೆ ಈಗಾಗಲೇ ಸುಮಾರು 40-50 ಆರ್ಡರ್‌ಗಳು ಬಂದಿವೆ ಎಂದು ಕೌಶಲ್ ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:52 pm, Sun, 18 June 23

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್