AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ

ಗಾಯಕಿಯಾಗಿ ಗುರುತಿಸಿಕೊಂಡಿರುವ ಈಕೆ ದೇಶ ವಿದೇಶ, ಬೇರೆ ಬೇರೆ ಊರುಗಳಿಗೆ ಸುತ್ತುತ್ತಾ ಇರುತ್ತಾಳೆ. ಇದರಿಂದಾಗಿ ಮನೆಯಲ್ಲಿ ಸಮಯ ಕಳೆಯುವುದು ತೀರಾ ಕಡಿಮೆ. ಪತಿ ಸದಾ ಒಂಟಿಯಾಗಿ ಇರುವುದರಿಂದ ಆತನ ಒಂಟಿತನವನ್ನು ನಿವಾರಿಸಲು ಸಂಗಾತಿ ಹುಡುಕಿ ಮದುವೆ ಮಾಡಿಸಿದ್ದಾಳೆ.

ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ
Malaysian singer Azline AriffinImage Credit source: instagram
ಅಕ್ಷತಾ ವರ್ಕಾಡಿ
|

Updated on: Apr 06, 2024 | 5:26 PM

Share

ಮಲೇಷ್ಯಾದ ಖ್ಯಾತ ಗಾಯಕಿಯೊಬ್ಬಳು ತನ್ನ ಗಂಡನೊಂದಿಗೆ ಸಮಯ ಕಳೆಯಲು ಸಾಧ್ಯವಾಗದ ಕಾರಣ 47 ವರ್ಷದ ಪತಿ ಮೊಹಮ್ಮದ್ ಹಫೀಜಮ್ ಗೆ 26 ವರ್ಷದ ವಧುವನ್ನು ಹುಡುಕಿ ಅದ್ಧೂರಿಯಾಗಿ ವಿವಾಹ ಮಾಡಿಸಿದ್ದಾಳೆ. “ತನ್ನ ಬ್ಯೂಸಿ ಲೈಫ್​ ಮಧ್ಯೆ ತನ್ನ ಗಂಡನನ್ನು ಖಷಿಯಿಂದ ನೋಡಿಕೊಳ್ಳಲು, ಆತನ ಆಸೆಗಳನ್ನು ಪೂರೈಸಲು ತನ್ನಿಂದ ಸಾಧ್ಯವಿಲ್ಲ. ಅದಕ್ಕಾಗಿಯೇ ಗಂಡನಿಗೆ ಮತ್ತೊಂದು ಮದುವೆ ಮಾಡಲು ನಿರ್ಧರಿದೆ” ಎಂದು ಗಾಯಕಿ ಹೇಳಿಕೊಂಡಿರುವುದು ವರದಿಯಾಗಿದೆ. ಈಕೆಯ ಈ ನಿರ್ಧಾರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಗಂಡನಿಗೆ ಎರಡನೇ ಮದುವೆ ಮಾಡಿಸಿದ ಗಾಯಕಿಯ ಹೆಸರು ಅಜಲೈನ್ ಎರಿಫಿನ್(42). ಗಾಯಕಿಯಾಗಿ ಗುರುತಿಸಿಕೊಂಡಿರುವ ಈಕೆ ದೇಶ ವಿದೇಶ, ಬೇರೆ ಬೇರೆ ಊರುಗಳಿಗೆ ಹೋಗುತ್ತಾ ಇರುತ್ತಾಳೆ. ಇದರಿಂದಾಗಿ ಮನೆಯಲ್ಲಿ ಸಮಯ ಕಳೆಯುವುದು ತೀರಾ ಕಡಿಮೆ. ಪತಿ ಸದಾ ಒಂಟಿಯಾಗಿ ಇರುವುದರಿಂದ ಆತನ ಒಂಟಿತನವನ್ನು ನಿವಾರಿಸಲು ಸಂಗಾತಿ ಹುಡುಕಿ ಮದುವೆ ಮಾಡಿಸಿದ್ದಾಳೆ.

ಇದನ್ನೂ ಓದಿ: ಕಾರಿಗೆ ಚಿಪ್ಸ್ ಪ್ಯಾಕೆಟ್​​​​ನಿಂದ ಅಲಂಕಾರ, ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ಮದುಮಗ

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ಗಾಯಕಿ ಅಜಲೈನಾ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದು, ಇತ್ತೀಚೆಗಷ್ಟೇ ತನ್ನ ಗಂಡನಿಗೆ ಮದುವೆ ಮಾಡಿಸಿರುವುದರ ಕುರಿತು ಬಹಿರಂಗ ಪಡಿಸಿದ್ದಾಳೆ. “ಪತಿಗೆ ಮರು ಮದುವೆ ಮಾಡಿಸಿದ ಮೇಲೂ ನಾನು ನನ್ನ ಪತಿ ಖುಷಿಯಾಗಿದ್ದೀವಿ. ನಾವು ಮೂವರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನನ್ನ ಬಿಡುವಿನ ಸಮಯದಲ್ಲಿ ಆತನೊಂದಿಗೆ ಸಮಯ ಕಳೆಯುತ್ತೇನೆ” ಎಂದು ಹೇಳಿಕೊಂಡಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ