AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ

ಗಾಯಕಿಯಾಗಿ ಗುರುತಿಸಿಕೊಂಡಿರುವ ಈಕೆ ದೇಶ ವಿದೇಶ, ಬೇರೆ ಬೇರೆ ಊರುಗಳಿಗೆ ಸುತ್ತುತ್ತಾ ಇರುತ್ತಾಳೆ. ಇದರಿಂದಾಗಿ ಮನೆಯಲ್ಲಿ ಸಮಯ ಕಳೆಯುವುದು ತೀರಾ ಕಡಿಮೆ. ಪತಿ ಸದಾ ಒಂಟಿಯಾಗಿ ಇರುವುದರಿಂದ ಆತನ ಒಂಟಿತನವನ್ನು ನಿವಾರಿಸಲು ಸಂಗಾತಿ ಹುಡುಕಿ ಮದುವೆ ಮಾಡಿಸಿದ್ದಾಳೆ.

ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ
Malaysian singer Azline AriffinImage Credit source: instagram
ಅಕ್ಷತಾ ವರ್ಕಾಡಿ
|

Updated on: Apr 06, 2024 | 5:26 PM

Share

ಮಲೇಷ್ಯಾದ ಖ್ಯಾತ ಗಾಯಕಿಯೊಬ್ಬಳು ತನ್ನ ಗಂಡನೊಂದಿಗೆ ಸಮಯ ಕಳೆಯಲು ಸಾಧ್ಯವಾಗದ ಕಾರಣ 47 ವರ್ಷದ ಪತಿ ಮೊಹಮ್ಮದ್ ಹಫೀಜಮ್ ಗೆ 26 ವರ್ಷದ ವಧುವನ್ನು ಹುಡುಕಿ ಅದ್ಧೂರಿಯಾಗಿ ವಿವಾಹ ಮಾಡಿಸಿದ್ದಾಳೆ. “ತನ್ನ ಬ್ಯೂಸಿ ಲೈಫ್​ ಮಧ್ಯೆ ತನ್ನ ಗಂಡನನ್ನು ಖಷಿಯಿಂದ ನೋಡಿಕೊಳ್ಳಲು, ಆತನ ಆಸೆಗಳನ್ನು ಪೂರೈಸಲು ತನ್ನಿಂದ ಸಾಧ್ಯವಿಲ್ಲ. ಅದಕ್ಕಾಗಿಯೇ ಗಂಡನಿಗೆ ಮತ್ತೊಂದು ಮದುವೆ ಮಾಡಲು ನಿರ್ಧರಿದೆ” ಎಂದು ಗಾಯಕಿ ಹೇಳಿಕೊಂಡಿರುವುದು ವರದಿಯಾಗಿದೆ. ಈಕೆಯ ಈ ನಿರ್ಧಾರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಗಂಡನಿಗೆ ಎರಡನೇ ಮದುವೆ ಮಾಡಿಸಿದ ಗಾಯಕಿಯ ಹೆಸರು ಅಜಲೈನ್ ಎರಿಫಿನ್(42). ಗಾಯಕಿಯಾಗಿ ಗುರುತಿಸಿಕೊಂಡಿರುವ ಈಕೆ ದೇಶ ವಿದೇಶ, ಬೇರೆ ಬೇರೆ ಊರುಗಳಿಗೆ ಹೋಗುತ್ತಾ ಇರುತ್ತಾಳೆ. ಇದರಿಂದಾಗಿ ಮನೆಯಲ್ಲಿ ಸಮಯ ಕಳೆಯುವುದು ತೀರಾ ಕಡಿಮೆ. ಪತಿ ಸದಾ ಒಂಟಿಯಾಗಿ ಇರುವುದರಿಂದ ಆತನ ಒಂಟಿತನವನ್ನು ನಿವಾರಿಸಲು ಸಂಗಾತಿ ಹುಡುಕಿ ಮದುವೆ ಮಾಡಿಸಿದ್ದಾಳೆ.

ಇದನ್ನೂ ಓದಿ: ಕಾರಿಗೆ ಚಿಪ್ಸ್ ಪ್ಯಾಕೆಟ್​​​​ನಿಂದ ಅಲಂಕಾರ, ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ಮದುಮಗ

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ಗಾಯಕಿ ಅಜಲೈನಾ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದು, ಇತ್ತೀಚೆಗಷ್ಟೇ ತನ್ನ ಗಂಡನಿಗೆ ಮದುವೆ ಮಾಡಿಸಿರುವುದರ ಕುರಿತು ಬಹಿರಂಗ ಪಡಿಸಿದ್ದಾಳೆ. “ಪತಿಗೆ ಮರು ಮದುವೆ ಮಾಡಿಸಿದ ಮೇಲೂ ನಾನು ನನ್ನ ಪತಿ ಖುಷಿಯಾಗಿದ್ದೀವಿ. ನಾವು ಮೂವರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನನ್ನ ಬಿಡುವಿನ ಸಮಯದಲ್ಲಿ ಆತನೊಂದಿಗೆ ಸಮಯ ಕಳೆಯುತ್ತೇನೆ” ಎಂದು ಹೇಳಿಕೊಂಡಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!