AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ

ಗಾಯಕಿಯಾಗಿ ಗುರುತಿಸಿಕೊಂಡಿರುವ ಈಕೆ ದೇಶ ವಿದೇಶ, ಬೇರೆ ಬೇರೆ ಊರುಗಳಿಗೆ ಸುತ್ತುತ್ತಾ ಇರುತ್ತಾಳೆ. ಇದರಿಂದಾಗಿ ಮನೆಯಲ್ಲಿ ಸಮಯ ಕಳೆಯುವುದು ತೀರಾ ಕಡಿಮೆ. ಪತಿ ಸದಾ ಒಂಟಿಯಾಗಿ ಇರುವುದರಿಂದ ಆತನ ಒಂಟಿತನವನ್ನು ನಿವಾರಿಸಲು ಸಂಗಾತಿ ಹುಡುಕಿ ಮದುವೆ ಮಾಡಿಸಿದ್ದಾಳೆ.

ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ
Malaysian singer Azline AriffinImage Credit source: instagram
ಅಕ್ಷತಾ ವರ್ಕಾಡಿ
|

Updated on: Apr 06, 2024 | 5:26 PM

Share

ಮಲೇಷ್ಯಾದ ಖ್ಯಾತ ಗಾಯಕಿಯೊಬ್ಬಳು ತನ್ನ ಗಂಡನೊಂದಿಗೆ ಸಮಯ ಕಳೆಯಲು ಸಾಧ್ಯವಾಗದ ಕಾರಣ 47 ವರ್ಷದ ಪತಿ ಮೊಹಮ್ಮದ್ ಹಫೀಜಮ್ ಗೆ 26 ವರ್ಷದ ವಧುವನ್ನು ಹುಡುಕಿ ಅದ್ಧೂರಿಯಾಗಿ ವಿವಾಹ ಮಾಡಿಸಿದ್ದಾಳೆ. “ತನ್ನ ಬ್ಯೂಸಿ ಲೈಫ್​ ಮಧ್ಯೆ ತನ್ನ ಗಂಡನನ್ನು ಖಷಿಯಿಂದ ನೋಡಿಕೊಳ್ಳಲು, ಆತನ ಆಸೆಗಳನ್ನು ಪೂರೈಸಲು ತನ್ನಿಂದ ಸಾಧ್ಯವಿಲ್ಲ. ಅದಕ್ಕಾಗಿಯೇ ಗಂಡನಿಗೆ ಮತ್ತೊಂದು ಮದುವೆ ಮಾಡಲು ನಿರ್ಧರಿದೆ” ಎಂದು ಗಾಯಕಿ ಹೇಳಿಕೊಂಡಿರುವುದು ವರದಿಯಾಗಿದೆ. ಈಕೆಯ ಈ ನಿರ್ಧಾರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಗಂಡನಿಗೆ ಎರಡನೇ ಮದುವೆ ಮಾಡಿಸಿದ ಗಾಯಕಿಯ ಹೆಸರು ಅಜಲೈನ್ ಎರಿಫಿನ್(42). ಗಾಯಕಿಯಾಗಿ ಗುರುತಿಸಿಕೊಂಡಿರುವ ಈಕೆ ದೇಶ ವಿದೇಶ, ಬೇರೆ ಬೇರೆ ಊರುಗಳಿಗೆ ಹೋಗುತ್ತಾ ಇರುತ್ತಾಳೆ. ಇದರಿಂದಾಗಿ ಮನೆಯಲ್ಲಿ ಸಮಯ ಕಳೆಯುವುದು ತೀರಾ ಕಡಿಮೆ. ಪತಿ ಸದಾ ಒಂಟಿಯಾಗಿ ಇರುವುದರಿಂದ ಆತನ ಒಂಟಿತನವನ್ನು ನಿವಾರಿಸಲು ಸಂಗಾತಿ ಹುಡುಕಿ ಮದುವೆ ಮಾಡಿಸಿದ್ದಾಳೆ.

ಇದನ್ನೂ ಓದಿ: ಕಾರಿಗೆ ಚಿಪ್ಸ್ ಪ್ಯಾಕೆಟ್​​​​ನಿಂದ ಅಲಂಕಾರ, ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ಮದುಮಗ

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ಗಾಯಕಿ ಅಜಲೈನಾ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದು, ಇತ್ತೀಚೆಗಷ್ಟೇ ತನ್ನ ಗಂಡನಿಗೆ ಮದುವೆ ಮಾಡಿಸಿರುವುದರ ಕುರಿತು ಬಹಿರಂಗ ಪಡಿಸಿದ್ದಾಳೆ. “ಪತಿಗೆ ಮರು ಮದುವೆ ಮಾಡಿಸಿದ ಮೇಲೂ ನಾನು ನನ್ನ ಪತಿ ಖುಷಿಯಾಗಿದ್ದೀವಿ. ನಾವು ಮೂವರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನನ್ನ ಬಿಡುವಿನ ಸಮಯದಲ್ಲಿ ಆತನೊಂದಿಗೆ ಸಮಯ ಕಳೆಯುತ್ತೇನೆ” ಎಂದು ಹೇಳಿಕೊಂಡಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!