AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ

ಗಾಯಕಿಯಾಗಿ ಗುರುತಿಸಿಕೊಂಡಿರುವ ಈಕೆ ದೇಶ ವಿದೇಶ, ಬೇರೆ ಬೇರೆ ಊರುಗಳಿಗೆ ಸುತ್ತುತ್ತಾ ಇರುತ್ತಾಳೆ. ಇದರಿಂದಾಗಿ ಮನೆಯಲ್ಲಿ ಸಮಯ ಕಳೆಯುವುದು ತೀರಾ ಕಡಿಮೆ. ಪತಿ ಸದಾ ಒಂಟಿಯಾಗಿ ಇರುವುದರಿಂದ ಆತನ ಒಂಟಿತನವನ್ನು ನಿವಾರಿಸಲು ಸಂಗಾತಿ ಹುಡುಕಿ ಮದುವೆ ಮಾಡಿಸಿದ್ದಾಳೆ.

ಗಂಡನೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ ಎಂದು 26 ವರ್ಷದ ಯುವತಿಯೊಂದಿಗೆ ಮದುವೆ ಮಾಡಿದ ಖ್ಯಾತ ಗಾಯಕಿ
Malaysian singer Azline AriffinImage Credit source: instagram
ಅಕ್ಷತಾ ವರ್ಕಾಡಿ
|

Updated on: Apr 06, 2024 | 5:26 PM

Share

ಮಲೇಷ್ಯಾದ ಖ್ಯಾತ ಗಾಯಕಿಯೊಬ್ಬಳು ತನ್ನ ಗಂಡನೊಂದಿಗೆ ಸಮಯ ಕಳೆಯಲು ಸಾಧ್ಯವಾಗದ ಕಾರಣ 47 ವರ್ಷದ ಪತಿ ಮೊಹಮ್ಮದ್ ಹಫೀಜಮ್ ಗೆ 26 ವರ್ಷದ ವಧುವನ್ನು ಹುಡುಕಿ ಅದ್ಧೂರಿಯಾಗಿ ವಿವಾಹ ಮಾಡಿಸಿದ್ದಾಳೆ. “ತನ್ನ ಬ್ಯೂಸಿ ಲೈಫ್​ ಮಧ್ಯೆ ತನ್ನ ಗಂಡನನ್ನು ಖಷಿಯಿಂದ ನೋಡಿಕೊಳ್ಳಲು, ಆತನ ಆಸೆಗಳನ್ನು ಪೂರೈಸಲು ತನ್ನಿಂದ ಸಾಧ್ಯವಿಲ್ಲ. ಅದಕ್ಕಾಗಿಯೇ ಗಂಡನಿಗೆ ಮತ್ತೊಂದು ಮದುವೆ ಮಾಡಲು ನಿರ್ಧರಿದೆ” ಎಂದು ಗಾಯಕಿ ಹೇಳಿಕೊಂಡಿರುವುದು ವರದಿಯಾಗಿದೆ. ಈಕೆಯ ಈ ನಿರ್ಧಾರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಗಂಡನಿಗೆ ಎರಡನೇ ಮದುವೆ ಮಾಡಿಸಿದ ಗಾಯಕಿಯ ಹೆಸರು ಅಜಲೈನ್ ಎರಿಫಿನ್(42). ಗಾಯಕಿಯಾಗಿ ಗುರುತಿಸಿಕೊಂಡಿರುವ ಈಕೆ ದೇಶ ವಿದೇಶ, ಬೇರೆ ಬೇರೆ ಊರುಗಳಿಗೆ ಹೋಗುತ್ತಾ ಇರುತ್ತಾಳೆ. ಇದರಿಂದಾಗಿ ಮನೆಯಲ್ಲಿ ಸಮಯ ಕಳೆಯುವುದು ತೀರಾ ಕಡಿಮೆ. ಪತಿ ಸದಾ ಒಂಟಿಯಾಗಿ ಇರುವುದರಿಂದ ಆತನ ಒಂಟಿತನವನ್ನು ನಿವಾರಿಸಲು ಸಂಗಾತಿ ಹುಡುಕಿ ಮದುವೆ ಮಾಡಿಸಿದ್ದಾಳೆ.

ಇದನ್ನೂ ಓದಿ: ಕಾರಿಗೆ ಚಿಪ್ಸ್ ಪ್ಯಾಕೆಟ್​​​​ನಿಂದ ಅಲಂಕಾರ, ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ಮದುಮಗ

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ಗಾಯಕಿ ಅಜಲೈನಾ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದು, ಇತ್ತೀಚೆಗಷ್ಟೇ ತನ್ನ ಗಂಡನಿಗೆ ಮದುವೆ ಮಾಡಿಸಿರುವುದರ ಕುರಿತು ಬಹಿರಂಗ ಪಡಿಸಿದ್ದಾಳೆ. “ಪತಿಗೆ ಮರು ಮದುವೆ ಮಾಡಿಸಿದ ಮೇಲೂ ನಾನು ನನ್ನ ಪತಿ ಖುಷಿಯಾಗಿದ್ದೀವಿ. ನಾವು ಮೂವರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನನ್ನ ಬಿಡುವಿನ ಸಮಯದಲ್ಲಿ ಆತನೊಂದಿಗೆ ಸಮಯ ಕಳೆಯುತ್ತೇನೆ” ಎಂದು ಹೇಳಿಕೊಂಡಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ