AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವಿಮಾನ ಪ್ರಯಾಣದ ವೇಳೆ ಪಕ್ಕದಲ್ಲಿ ಕುಳಿತ್ತಿದ್ದ ಮಹಿಳೆಯ ತಲೆ ತುಂಬಾ ಹೇನು ಹರಿದಾಡುತ್ತಿರುವುದನ್ನು ಕಂಡು ಪ್ರಯಾಣಿಕನೊಬ್ಬ ಶಾಕ್​​ ಆಗಿದ್ದಾನೆ. ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾನೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು
ಅಕ್ಷತಾ ವರ್ಕಾಡಿ
|

Updated on: Aug 06, 2024 | 12:56 PM

Share

ವಾಷಿಂಗ್ಟನ್‌: ಮಹಿಳೆಯೊಬ್ಬರ ತಲೆತುಂಬ ಹೇನು ಕಾಣಿಸಿದ್ದರಿಂದ ಅಮೆರಿಕದ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿರುವಂಥ ವಿಚಿತ್ರ ಘಟನೆ ನಡೆದಿದೆ. ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಮಹಿಳೆಯ ತಲೆ ತುಂಬಾ ಹರಿದಾಡುತ್ತಿರುವ ಹೇನು ಕಂಡು ಶಾಕ್​​ಗೆ ಒಳಗಾಗಿದ್ದಾರೆ. ಬಳಿಕ ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತಲೆಯಲ್ಲಿ ಒಂದೇ ಒಂದು ಹೇನು ಸೇರಿಕೊಂಡರೂ ವಿಪರೀತ ಕೆರೆತ ಉಂಟಾಗುತ್ತದೆ. ಇದು ದಿನನಿತ್ಯದ ಕೆಲಸಕ್ಕೆ ಸಾಕಷ್ಟು ಅಡ್ಡಿಯುಂಟು ಮಾಡುತ್ತದೆ. ಅಂತದ್ರಲ್ಲಿ ತಲೆ ತುಂಬಾ ಹೇನು ಕಂಡರೆ ಒಂದು ಕ್ಷಣ ತಲೆ ಕಡೆವುದಂತೂ ಖಂಡಿತಾ. ಇದೀಗ ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಸ್ಥಿತಿಯೂ ಹಾಗೆಯೇ ಆಗಿದ್ದು, ಆತ ಕೂರಲಾಗದೇ ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಿಸಿದ್ದಾನೆ. ಲಾಸ್ ಎಂಜಲ್ಸ್‌ನಿಂದ ನ್ಯೂಯಾರ್ಕ್‌ಗೆ ಪ್ರಯಾಣಿಸುತ್ತಿದ್ದ ವಿಮಾನವನ್ನು ಫೋನಿಕ್ಸ್‌ನಲ್ಲಿ ಲ್ಯಾಂಡ್ ಮಾಡಲಾಗಿದೆ.

ಇದನ್ನೂ ಓದಿ: ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

ಈ ವಿಚಿತ್ರ ಘಟನೆಯ ಬಗ್ಗೆ ಟಿಕ್‌ಟಾಕ್ ಕ್ರಿಯೆಟರ್ ಎಥನ್ ಜುಡೆಲ್ಸನ್ ಎಂಬವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಲು ಕಾರಣವೇನು ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದ್ದು, ಒಂದು ಹೇನಿನ ಸಮಸ್ಯೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ