AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವಿಮಾನ ಪ್ರಯಾಣದ ವೇಳೆ ಪಕ್ಕದಲ್ಲಿ ಕುಳಿತ್ತಿದ್ದ ಮಹಿಳೆಯ ತಲೆ ತುಂಬಾ ಹೇನು ಹರಿದಾಡುತ್ತಿರುವುದನ್ನು ಕಂಡು ಪ್ರಯಾಣಿಕನೊಬ್ಬ ಶಾಕ್​​ ಆಗಿದ್ದಾನೆ. ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾನೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Viral: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು
ಅಕ್ಷತಾ ವರ್ಕಾಡಿ
|

Updated on: Aug 06, 2024 | 12:56 PM

Share

ವಾಷಿಂಗ್ಟನ್‌: ಮಹಿಳೆಯೊಬ್ಬರ ತಲೆತುಂಬ ಹೇನು ಕಾಣಿಸಿದ್ದರಿಂದ ಅಮೆರಿಕದ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿರುವಂಥ ವಿಚಿತ್ರ ಘಟನೆ ನಡೆದಿದೆ. ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಮಹಿಳೆಯ ತಲೆ ತುಂಬಾ ಹರಿದಾಡುತ್ತಿರುವ ಹೇನು ಕಂಡು ಶಾಕ್​​ಗೆ ಒಳಗಾಗಿದ್ದಾರೆ. ಬಳಿಕ ಆಕೆಯ ಪಕ್ಕದಲ್ಲಿ ಕೂರಲಾಗದೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸುವಂತೆ ಹೇಳಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತಲೆಯಲ್ಲಿ ಒಂದೇ ಒಂದು ಹೇನು ಸೇರಿಕೊಂಡರೂ ವಿಪರೀತ ಕೆರೆತ ಉಂಟಾಗುತ್ತದೆ. ಇದು ದಿನನಿತ್ಯದ ಕೆಲಸಕ್ಕೆ ಸಾಕಷ್ಟು ಅಡ್ಡಿಯುಂಟು ಮಾಡುತ್ತದೆ. ಅಂತದ್ರಲ್ಲಿ ತಲೆ ತುಂಬಾ ಹೇನು ಕಂಡರೆ ಒಂದು ಕ್ಷಣ ತಲೆ ಕಡೆವುದಂತೂ ಖಂಡಿತಾ. ಇದೀಗ ಮಹಿಳೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಸ್ಥಿತಿಯೂ ಹಾಗೆಯೇ ಆಗಿದ್ದು, ಆತ ಕೂರಲಾಗದೇ ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಿಸಿದ್ದಾನೆ. ಲಾಸ್ ಎಂಜಲ್ಸ್‌ನಿಂದ ನ್ಯೂಯಾರ್ಕ್‌ಗೆ ಪ್ರಯಾಣಿಸುತ್ತಿದ್ದ ವಿಮಾನವನ್ನು ಫೋನಿಕ್ಸ್‌ನಲ್ಲಿ ಲ್ಯಾಂಡ್ ಮಾಡಲಾಗಿದೆ.

ಇದನ್ನೂ ಓದಿ: ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

ಈ ವಿಚಿತ್ರ ಘಟನೆಯ ಬಗ್ಗೆ ಟಿಕ್‌ಟಾಕ್ ಕ್ರಿಯೆಟರ್ ಎಥನ್ ಜುಡೆಲ್ಸನ್ ಎಂಬವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಲು ಕಾರಣವೇನು ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದ್ದು, ಒಂದು ಹೇನಿನ ಸಮಸ್ಯೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ