AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ

Viral News: ಬರೋಬ್ಬರಿ 142 ಕೋಟಿ ಮೌಲ್ಯದ ಹಣ ಕಪಾಟಿನಲ್ಲಿ ತುಂಬಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ
ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು
TV9 Web
| Edited By: |

Updated on: Oct 13, 2021 | 10:19 AM

Share

ಬರೋಬ್ಬರಿ 142 ಕೋಟಿ ಮೌಲ್ಯದ ನೋಟುಗಳು ಕಪಾಟಿನಲ್ಲಿ ತುಂಬಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.  ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಹೈದರಾಬಾದ್​ನ ಔಷಧೀಯ ಕಂಪನಿಯ ರೇಡ್​ ಬಳಿಕ ಸಿಕ್ಕ ಹಣ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಕಪಾಟಿನಲ್ಲಿ ತುಂಬಿ ತುಳುಕುತ್ತಿದ್ದ ಬರೋಬ್ಬರಿ 142 ಕೋಟಿ ಮೌಲ್ಯದ ಹಣವನ್ನು ನೋಡಿ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.

ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಔಷಧಿ ತಯಾರಿಕೆ ಕಂಪನಿಯ ಮೇಲೆ ಐಟಿ ರೇಡ್ ನಡೆದಿದ್ದು ಆದಾಯ ತೆರಿಗೆ ಇಲಾಖೆಯಿಂದ ಅಧಿಕೃತ ಹೇಳಿಕೆಯ ಪ್ರಕಾರ, ಐಟಿ ರೇಡ್​ನಲ್ಲಿ ಹಣವನ್ನು ಔಷಧೀಯ ಬಾಕ್ಸ್​ಗಳಲ್ಲಿ , ಕಪಾಟಿನಲ್ಲಿ ತುಂಬಿಟ್ಟಿರುವುದು ತಿಳಿದು ಬಂದಿದೆ.

ಟ್ಟಿಟರ್ ಬಳಕೆದಾದರು ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಹೈದರಾಬಾದ್​ನ ಔಷಧೀಯ ಕಂಪನಿಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ರೇಡ್​ನಿಂದ ಇದು ಬಹಿರಂಗವಾಗಿದೆ. ಈ ಫೋಟೋ ನೋಡಿದ ತಕ್ಷಣ ಲಾಕರ್​ನಲ್ಲಿ ಬಟ್ಟೆಗಳನ್ನು ಇಟ್ಟುಕೊಂಡಿರಬೇಕು ಎಂದು ಅಂದಕೊಂಡೆ! ಎಂಬ ಶೀರ್ಷಿಕೆ ನೀಡುವ ಮೂಲಕ ಫೋಟೋ ಹರಿಬಿಟ್ಟಿದ್ದಾರೆ.

ಏತನ್ಮಧ್ಯೆ, ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಕೆಲವು ಬಳಕೆದಾರರು ಆಶ್ಚರ್ಯಗೊಂಡಿದ್ದಾರೆ. ಇನ್ನು ಕೆಲವರು ಹಾಸ್ಯ ಮಾಡಿದ್ದಾರೆ. ಇಲಾಖೆಯ ಔಷಧೀಯ ತಯಾರಿಕಾ ಕಂಪನಿಯ ಹೆಸರನ್ನು ಉಲ್ಲೇಖಿಸಿಲ್ಲ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ