AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ

Viral News: ಬರೋಬ್ಬರಿ 142 ಕೋಟಿ ಮೌಲ್ಯದ ಹಣ ಕಪಾಟಿನಲ್ಲಿ ತುಂಬಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ
ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು
TV9 Web
| Edited By: |

Updated on: Oct 13, 2021 | 10:19 AM

Share

ಬರೋಬ್ಬರಿ 142 ಕೋಟಿ ಮೌಲ್ಯದ ನೋಟುಗಳು ಕಪಾಟಿನಲ್ಲಿ ತುಂಬಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.  ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಹೈದರಾಬಾದ್​ನ ಔಷಧೀಯ ಕಂಪನಿಯ ರೇಡ್​ ಬಳಿಕ ಸಿಕ್ಕ ಹಣ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಕಪಾಟಿನಲ್ಲಿ ತುಂಬಿ ತುಳುಕುತ್ತಿದ್ದ ಬರೋಬ್ಬರಿ 142 ಕೋಟಿ ಮೌಲ್ಯದ ಹಣವನ್ನು ನೋಡಿ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.

ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಔಷಧಿ ತಯಾರಿಕೆ ಕಂಪನಿಯ ಮೇಲೆ ಐಟಿ ರೇಡ್ ನಡೆದಿದ್ದು ಆದಾಯ ತೆರಿಗೆ ಇಲಾಖೆಯಿಂದ ಅಧಿಕೃತ ಹೇಳಿಕೆಯ ಪ್ರಕಾರ, ಐಟಿ ರೇಡ್​ನಲ್ಲಿ ಹಣವನ್ನು ಔಷಧೀಯ ಬಾಕ್ಸ್​ಗಳಲ್ಲಿ , ಕಪಾಟಿನಲ್ಲಿ ತುಂಬಿಟ್ಟಿರುವುದು ತಿಳಿದು ಬಂದಿದೆ.

ಟ್ಟಿಟರ್ ಬಳಕೆದಾದರು ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಹೈದರಾಬಾದ್​ನ ಔಷಧೀಯ ಕಂಪನಿಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ರೇಡ್​ನಿಂದ ಇದು ಬಹಿರಂಗವಾಗಿದೆ. ಈ ಫೋಟೋ ನೋಡಿದ ತಕ್ಷಣ ಲಾಕರ್​ನಲ್ಲಿ ಬಟ್ಟೆಗಳನ್ನು ಇಟ್ಟುಕೊಂಡಿರಬೇಕು ಎಂದು ಅಂದಕೊಂಡೆ! ಎಂಬ ಶೀರ್ಷಿಕೆ ನೀಡುವ ಮೂಲಕ ಫೋಟೋ ಹರಿಬಿಟ್ಟಿದ್ದಾರೆ.

ಏತನ್ಮಧ್ಯೆ, ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಕೆಲವು ಬಳಕೆದಾರರು ಆಶ್ಚರ್ಯಗೊಂಡಿದ್ದಾರೆ. ಇನ್ನು ಕೆಲವರು ಹಾಸ್ಯ ಮಾಡಿದ್ದಾರೆ. ಇಲಾಖೆಯ ಔಷಧೀಯ ತಯಾರಿಕಾ ಕಂಪನಿಯ ಹೆಸರನ್ನು ಉಲ್ಲೇಖಿಸಿಲ್ಲ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ