AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ

Viral News: ಬರೋಬ್ಬರಿ 142 ಕೋಟಿ ಮೌಲ್ಯದ ಹಣ ಕಪಾಟಿನಲ್ಲಿ ತುಂಬಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ
ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು
TV9 Web
| Edited By: |

Updated on: Oct 13, 2021 | 10:19 AM

Share

ಬರೋಬ್ಬರಿ 142 ಕೋಟಿ ಮೌಲ್ಯದ ನೋಟುಗಳು ಕಪಾಟಿನಲ್ಲಿ ತುಂಬಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.  ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಹೈದರಾಬಾದ್​ನ ಔಷಧೀಯ ಕಂಪನಿಯ ರೇಡ್​ ಬಳಿಕ ಸಿಕ್ಕ ಹಣ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಕಪಾಟಿನಲ್ಲಿ ತುಂಬಿ ತುಳುಕುತ್ತಿದ್ದ ಬರೋಬ್ಬರಿ 142 ಕೋಟಿ ಮೌಲ್ಯದ ಹಣವನ್ನು ನೋಡಿ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.

ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಔಷಧಿ ತಯಾರಿಕೆ ಕಂಪನಿಯ ಮೇಲೆ ಐಟಿ ರೇಡ್ ನಡೆದಿದ್ದು ಆದಾಯ ತೆರಿಗೆ ಇಲಾಖೆಯಿಂದ ಅಧಿಕೃತ ಹೇಳಿಕೆಯ ಪ್ರಕಾರ, ಐಟಿ ರೇಡ್​ನಲ್ಲಿ ಹಣವನ್ನು ಔಷಧೀಯ ಬಾಕ್ಸ್​ಗಳಲ್ಲಿ , ಕಪಾಟಿನಲ್ಲಿ ತುಂಬಿಟ್ಟಿರುವುದು ತಿಳಿದು ಬಂದಿದೆ.

ಟ್ಟಿಟರ್ ಬಳಕೆದಾದರು ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಹೈದರಾಬಾದ್​ನ ಔಷಧೀಯ ಕಂಪನಿಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ರೇಡ್​ನಿಂದ ಇದು ಬಹಿರಂಗವಾಗಿದೆ. ಈ ಫೋಟೋ ನೋಡಿದ ತಕ್ಷಣ ಲಾಕರ್​ನಲ್ಲಿ ಬಟ್ಟೆಗಳನ್ನು ಇಟ್ಟುಕೊಂಡಿರಬೇಕು ಎಂದು ಅಂದಕೊಂಡೆ! ಎಂಬ ಶೀರ್ಷಿಕೆ ನೀಡುವ ಮೂಲಕ ಫೋಟೋ ಹರಿಬಿಟ್ಟಿದ್ದಾರೆ.

ಏತನ್ಮಧ್ಯೆ, ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಕೆಲವು ಬಳಕೆದಾರರು ಆಶ್ಚರ್ಯಗೊಂಡಿದ್ದಾರೆ. ಇನ್ನು ಕೆಲವರು ಹಾಸ್ಯ ಮಾಡಿದ್ದಾರೆ. ಇಲಾಖೆಯ ಔಷಧೀಯ ತಯಾರಿಕಾ ಕಂಪನಿಯ ಹೆಸರನ್ನು ಉಲ್ಲೇಖಿಸಿಲ್ಲ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ