AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ

Viral News: ಬರೋಬ್ಬರಿ 142 ಕೋಟಿ ಮೌಲ್ಯದ ಹಣ ಕಪಾಟಿನಲ್ಲಿ ತುಂಬಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ
ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು
TV9 Web
| Edited By: |

Updated on: Oct 13, 2021 | 10:19 AM

Share

ಬರೋಬ್ಬರಿ 142 ಕೋಟಿ ಮೌಲ್ಯದ ನೋಟುಗಳು ಕಪಾಟಿನಲ್ಲಿ ತುಂಬಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.  ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಹೈದರಾಬಾದ್​ನ ಔಷಧೀಯ ಕಂಪನಿಯ ರೇಡ್​ ಬಳಿಕ ಸಿಕ್ಕ ಹಣ ಎಂಬುದು ವರದಿಗಳಿಂದ ತಿಳಿದು ಬಂದಿದೆ. ಕಪಾಟಿನಲ್ಲಿ ತುಂಬಿ ತುಳುಕುತ್ತಿದ್ದ ಬರೋಬ್ಬರಿ 142 ಕೋಟಿ ಮೌಲ್ಯದ ಹಣವನ್ನು ನೋಡಿ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.

ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಔಷಧಿ ತಯಾರಿಕೆ ಕಂಪನಿಯ ಮೇಲೆ ಐಟಿ ರೇಡ್ ನಡೆದಿದ್ದು ಆದಾಯ ತೆರಿಗೆ ಇಲಾಖೆಯಿಂದ ಅಧಿಕೃತ ಹೇಳಿಕೆಯ ಪ್ರಕಾರ, ಐಟಿ ರೇಡ್​ನಲ್ಲಿ ಹಣವನ್ನು ಔಷಧೀಯ ಬಾಕ್ಸ್​ಗಳಲ್ಲಿ , ಕಪಾಟಿನಲ್ಲಿ ತುಂಬಿಟ್ಟಿರುವುದು ತಿಳಿದು ಬಂದಿದೆ.

ಟ್ಟಿಟರ್ ಬಳಕೆದಾದರು ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಹೈದರಾಬಾದ್​ನ ಔಷಧೀಯ ಕಂಪನಿಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ರೇಡ್​ನಿಂದ ಇದು ಬಹಿರಂಗವಾಗಿದೆ. ಈ ಫೋಟೋ ನೋಡಿದ ತಕ್ಷಣ ಲಾಕರ್​ನಲ್ಲಿ ಬಟ್ಟೆಗಳನ್ನು ಇಟ್ಟುಕೊಂಡಿರಬೇಕು ಎಂದು ಅಂದಕೊಂಡೆ! ಎಂಬ ಶೀರ್ಷಿಕೆ ನೀಡುವ ಮೂಲಕ ಫೋಟೋ ಹರಿಬಿಟ್ಟಿದ್ದಾರೆ.

ಏತನ್ಮಧ್ಯೆ, ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಕೆಲವು ಬಳಕೆದಾರರು ಆಶ್ಚರ್ಯಗೊಂಡಿದ್ದಾರೆ. ಇನ್ನು ಕೆಲವರು ಹಾಸ್ಯ ಮಾಡಿದ್ದಾರೆ. ಇಲಾಖೆಯ ಔಷಧೀಯ ತಯಾರಿಕಾ ಕಂಪನಿಯ ಹೆಸರನ್ನು ಉಲ್ಲೇಖಿಸಿಲ್ಲ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ